Latest News

ಆ.23 ರಂದು 110/11 ಕೆ.ವಿ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕೆಲಸ – ಹಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ
Koushik G K
ಶಿವಮೊಗ್ಗ :110/11 ಕೆ.ವಿ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಆಗಸ್ಟ್ 23 (ಶುಕ್ರವಾರ) ಬೆಳಗ್ಗೆ 10:00 ಗಂಟೆಯಿಂದ …
Read more
ಹಣಗೆರೆಕಟ್ಟೆಯಲ್ಲಿ ಭೀಕರ ಅಪಘಾತ : ಕಳಚಿ ಬಿತ್ತು ಬಸ್ನ ಹಿಂಬದಿಯ ನಾಲ್ಕು ಚಕ್ರಗಳು !
Koushik G K
ತೀರ್ಥಹಳ್ಳಿ : ತಾಲೂಕಿನ ಹಣಗೆರೆಕಟ್ಟೆಯ ಕುಣಜೆ ಬಳಿ ಬಸ್ ಹಾಗೂ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ …
Read more
ಧರ್ಮಸ್ಥಳದಲ್ಲಿನ ಅಸಹಜ ಸಾವುಗಳಿಗೆ ನ್ಯಾಯ ಸಿಗಬೇಕು: ನಟ ಅಹಿಂಸಾ ಚೇತನ್
Koushik G K
ಧರ್ಮಸ್ಥಳದಲ್ಲಿನ ಅಸಹಜ ಸಾವುಗಳಿಗೆ ನ್ಯಾಯ ಸಿಗಬೇಕು: ನಟ ಅಹಿಂಸಾ ಚೇತನ್
Read more
ಮುಂದುವರೆದ ಮಳೆ ; ನಾಳೆಯೂ ಚಿಕ್ಕಮಗಳೂರು ಜಿಲ್ಲೆಯ ಈ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Mahesha Hindlemane
ಚಿಕ್ಕಮಗಳೂರು ; ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದ್ದು ನಾಳೆಯೂ (ಆಗಸ್ಟ್ 19) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ …
Read more
ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್ ಹೃದಯಾಘಾತ ಪ್ರಕರಣಗಳು : ತಡೆಗಟ್ಟಲು ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ವ್ಯವಸ್ಥೆ ಕಲ್ಪಿಸಿ – ಡಾ. ಧನಂಜಯ ಸರ್ಜಿ
Koushik G K
ಇತ್ತೀಚಿನ ದಿನಗಳಲ್ಲಿ ಹಠಾತ್ ಹೃದಯಾಘಾತ (Sudden Cardiac Arrest/Heart Attack) ಪ್ರಕರಣಗಳು ಕರ್ನಾಟಕದಲ್ಲಿ ಆತಂಕಕಾರಿ ಮಟ್ಟದಲ್ಲಿ ಏರಿಕೆ ಕಂಡಿವೆ. ಹೃದಯದ ಕಾಯಿಲೆ ಒಂದು …
Read more
ಮಳವಳ್ಳಿ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ದಿಗೆ ₹ 10 ಲಕ್ಷ ಅನುದಾನ ಬಿಡುಗಡೆ

Mahesha Hindlemane
ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ಮಳವಳ್ಳಿ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಮುಜರಾಯಿ ಇಲಾಖೆಯಿಂದ 10 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು …
Read more
ಲಿಂಗನಮಕ್ಕಿ ಅಣೆಕಟ್ಟು : ಇಂದಿನ ನೀರಿನ ಮಟ್ಟ 18-08-2025
Koushik G K
linganamakki water level today ಈ ಬಾರಿ ಮಳೆಗಾಲದಲ್ಲಿ ಲಿಂಗನಮಕ್ಕಿ ಅಣೆಕಟ್ಟಿನ ಜಲಮಟ್ಟ ಸ್ಥಿರವಾಗಿ ಏರಿಕೆಯಾಗುತ್ತಿದ್ದು, ಪ್ರಸ್ತುತ ಸಾಮರ್ಥ್ಯದ 91% …
Read more
ಶಿವಮೊಗ್ಗ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Mahesha Hindlemane
ಶಿವಮೊಗ್ಗ ; ಕಳೆದ ಎರಡ್ಮೂರು ದಿನಗಳಿಂದ ಜಿಲ್ಲಾದ್ಯಂತ ಮಳೆ ಸುರಿಯುತ್ತಿದ್ದು ಇಂದು ಮತ್ತಷ್ಟು ಮಳೆಯ ತೀವ್ರತೆ ಹೆಚ್ಚಾಗಿದ್ದು ಹವಾಮಾನ ಇಲಾಖೆ ಶಿವಮೊಗ್ಗ …
Read more
ಭಾರಿ ಮಳೆ ; ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ ಶಾಲಾ – ಕಾಲೇಜುಗಳಿಗೆ ನಾಳೆ ರಜೆ !

Mahesha Hindlemane
ಶಿವಮೊಗ್ಗ ; ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಆ.18) ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ …
Read more