Latest News

ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವದ ಗುಣ ಮೈಗೂಡಿಸಿಕೊಳ್ಳಿ ; ಶಿಕ್ಷಕಿ ಅಂಬಿಕಾ ಎಲ್.ಯು.

Mahesha Hindlemane
ರಿಪ್ಪನ್ಪೇಟೆ ; ಇಂದಿನ ಯುವ ಜನಾಂಗ ವಿಧ್ಯಾರ್ಥಿ ದಸೆಯಲ್ಲಿಯೇ ನಾಯಕತ್ವದ ಗುಣ ಬೆಳಸಿಕೊಳ್ಳಲು ಇಂತಹ ಶಿಬಿರಗಳು ಅಗತ್ಯವಾಗಿವೆ ಎಂದು ಸಮಟಗಾರು …
Read more
ಶರಾವತಿ ಮುಳುಗಡೆ ಸಂತ್ರಸ್ಥರ ಪುನರ್ವಸತಿಗೆ ಜಂಟಿ ಸ್ಥಳ ಪರಿಶೀಲನೆ : ತಹಸೀಲ್ದಾರ್ ರಶ್ಮಿ ಹಾಲೇಶ್

Mahesha Hindlemane
ಹೊಸನಗರ : ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಅರಣ್ಯ ಜಮೀನು ಡಿ ರಿಸರ್ವ್ ಮಾಡುವ ಸಂಬಂಧ ಜಂಟಿ ಸ್ಥಳ ಪರಿಶೀಲನೆಗೆ …
Read more
ಕೀಳೇರಿ ಸಂಪರ್ಕ ಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಆರಗ ಜ್ಞಾನೇಂದ್ರ ಶಂಕುಸ್ಥಾಪನೆ

Mahesha Hindlemane
ರಿಪ್ಪನ್ಪೇಟೆ : ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಅಭಿವೃದ್ದಿಯಲ್ಲಿ ಹಿನ್ನಡೆಯಾದರೂ ಕೂಡಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಬೇಡಿಕೆಯನ್ನಾದರಿಸಿ ಅಗತ್ಯವಿರುವ ಕಡೆಯಲ್ಲಿ ಕಾಮಗಾರಿಗೆ …
Read more
ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿ ಬಂಧನ !

Mahesha Hindlemane
ಹೊಸನಗರ : ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ …
Read more
ನರೇಗಾ ವೈಯಕ್ತಿಕ ಅನುಮೋದಿತ ಕಾಮಗಾರಿಗಳಿಗೆ ಜಿ.ಪಂ ಸಿಇಒ ತಡೆ : ಗ್ರಾ.ಪಂ ಸದಸ್ಯರ ಆಕ್ರೋಶ

Mahesha Hindlemane
ರಿಪ್ಪನ್ಪೇಟೆ : ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ 2023-24 ಮತ್ತು 24-25ನೇ ಸಾಲಿನ ಮಹಾತ್ವಾಕಾಂಕ್ಷಿ ಯೋಜನೆಯಡಿ ಅನುಮೋದಿಸಲ್ಪಟ ವೈಯಕ್ತಿಕ …
Read more
ಕಾರಕ್ಕಿ ಈಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ SKDRDP ಯಿಂದ 1 ಲಕ್ಷ ರೂ. ಮೊತ್ತದ ಚೆಕ್ ವಿತರಣೆ

Mahesha Hindlemane
ಹೊಸನಗರ : ತಾಲೂಕಿನ ಕೋಡೂರು ವಲಯದ ಕಾರಕ್ಕಿ ಗ್ರಾಮದ ಈಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಕ್ಷೇತ್ರದಿಂದ …
Read more
ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ

Mahesha Hindlemane
Karnataka Rain : ಮಲೆನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ …
Read more
ಶಿವಮೊಗ್ಗ ; ಸ್ನೇಹಿತರಿಬ್ಬರ ನಡುವಿನ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ !

Mahesha Hindlemane
ಶಿವಮೊಗ್ಗ ; ವೈಯಕ್ತಿಕ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಶಿವಮೊಗ್ಗ …
Read more
ಹಳ್ಳಿ ಮಕ್ಕಳ ರಂಗಹಬ್ಬಕ್ಕೆ ಮಕ್ಕಳಿಂದ ಅರ್ಜಿ ಆಹ್ವಾನ

Mahesha Hindlemane
ರಿಪ್ಪನ್ಪೇಟೆ ; ಮಸರೂರು ದಿ.ರೇಣುಕಪ್ಪಗೌಡ ಪ್ರತಿಷ್ಟಾನ ಶಿವಮೊಗ್ಗ, ಮಲೆನಾಡು ಕಲಾ ತಂಡ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ 5ನೇ ವರ್ಷದ …
Read more