Latest News

ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಅಂಗನವಾಡಿಗಳಿಗೆ ನಾಳೆಯೂ ರಜೆ !

Mahesha Hindlemane

ಚಿಕ್ಕಮಗಳೂರು ; ಜಿಲ್ಲೆಯಲ್ಲಿ ಮಲೆನಾಡು ಭಾಗದಲ್ಲಿ ಮಳೆಯಾರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ (ಜು.5 ಶನಿವಾರ) ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ …

Read more

ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆಯೂ ರಜೆ !

Mahesha Hindlemane

ಹೊಸನಗರ ; ತಾಲೂಕಿನಾದ್ಯಂತ ಮುಂದುವರೆದ ಭಾರೀ ಮಳೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ …

Read more

ಭಾರಿ ಮಳೆಗೆ ಕುಸಿದ ದನದ ಕೊಟ್ಟಿಗೆ ; ವೃದ್ದೆ ಸ್ಥಿತಿ ಗಂಭೀರ

Mahesha Hindlemane

ರಿಪ್ಪನ್‌ಪೇಟೆ : ಮಲೆನಾಡಿನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹರತಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ …

Read more

ಹಸಿರುಮಕ್ಕಿ ಸೇತುವೆ: ಜನತೆಯ ಕನಸು ಈಗ ನನಸು ಆಗುತ್ತಿದೆ – ಸಚಿವ ಮಧು ಬಂಗಾರಪ್ಪ

Koushik G K

ಸಾಗರ: ಸಾಗರ ತಾಲ್ಲೂಕಿನ ಹಸಿರುಮಕ್ಕಿ ಸೇತುವೆ ನಿರ್ಮಾಣದಿಂದ ಈ ಭಾಗದ ಜನರ ಬಹುಕಾಲದ ಕನಸು ಈಡೇರಿಸುತ್ತಿದೆ. ಈ ಯೋಜನೆಯ ಶೇ.80ರಷ್ಟು …

Read more

ಭದ್ರಾ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಬಿಡುಗಡೆ: ಜನರಿಗೆ ಮುಂಜಾಗ್ರತಾ ಸೂಚನೆ

Koushik G K

Bhadra dam: ಭದ್ರಾ ಜಲಾಶಯದಲ್ಲಿ ಮುಂಗಾರು ಮಳೆಯಿಂದಾಗಿ ಒಳಹರಿವಿನ ಪ್ರಮಾಣ 20,000 ರಿಂದ 25,000 ಕ್ಯೂಸೆಕ್ ಗೆ ಏರಿಕೆ ಕಂಡಿದ್ದು, …

Read more

ರಿಪ್ಪನ್‌ಪೇಟೆ ; ತುರ್ತು ಚಿಕಿತ್ಸೆ ಲಭಿಸದೆ ವ್ಯಕ್ತಿ ಸಾವು ಆರೋಪ, ಬಿಜೆಪಿ ದಿಢೀರ್ ಪ್ರತಿಭಟನೆ

Mahesha Hindlemane

ರಿಪ್ಪನ್‌ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳಿಲ್ಲದೆ ಇಂದು ಬೆಳಗ್ಗೆ ಕಲ್ಲೂರು ಗ್ರಾಮದ ರಾಮಪ್ಪ ಎಂಬುವರಿಗೆ ಸಕಾಲದಲ್ಲಿ …

Read more

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪುತ್ರ ಮತ್ತು ಸೊಸೆಗೆ ಲೋಕಾಯುಕ್ತದಿಂದ ನೋಟಿಸ್

Koushik G K

ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಶಾಕ್ ಎದುರಾಗಿದ್ದು, ಲೋಕಾಯುಕ್ತ ಪೊಲೀಸರು ಅಕ್ರಮ …

Read more

ನಾರದಮುನಿ ಎಂದರೆ ಒಬ್ಬ ಆದ್ಯ ಪತ್ರಕರ್ತ ; ರಾಕೇಶ್ ಪದ್ಮಾರ್

Mahesha Hindlemane

ಹೊಸನಗರ ; ಭಾರತವನ್ನು ಕೀಳಾಗಿ ಕಾಣುತ್ತಿದ್ದ ಸಂದರ್ಭದಲ್ಲಿ ಸುಮಾರು 200 ವರ್ಷಗಳ ಹಿಂದೆ ಅಂದರೆ 1826ರ ಸಂದರ್ಭದಲ್ಲಿ ಪಂಡಿತ್ ಜುಗಲ್ …

Read more

ಹೊಂಬುಜ ಶ್ರೀಗಳ ವಿದೇಶ ವಿಹಾರ ; ವಿಶ್ವ ಜೈನ ಧರ್ಮ ಸಮಾವೇಶ-2025

Mahesha Hindlemane

ರಿಪ್ಪನ್‌ಪೇಟೆ ; ಅಮೇರಿಕಾ ದೇಶದ ಚಿಕಾಗೋನಲ್ಲಿ ಏರ್ಪಡಿಸಿರುವ ವಿಶ್ವ ಜೈನಧರ್ಮ ಸಮ್ಮೇಳನದಲ್ಲಿ ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು …

Read more