Latest News

ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಅಂಗನವಾಡಿಗಳಿಗೆ ನಾಳೆಯೂ ರಜೆ !

Mahesha Hindlemane
ಚಿಕ್ಕಮಗಳೂರು ; ಜಿಲ್ಲೆಯಲ್ಲಿ ಮಲೆನಾಡು ಭಾಗದಲ್ಲಿ ಮಳೆಯಾರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ (ಜು.5 ಶನಿವಾರ) ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ …
Read more
ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆಯೂ ರಜೆ !

Mahesha Hindlemane
ಹೊಸನಗರ ; ತಾಲೂಕಿನಾದ್ಯಂತ ಮುಂದುವರೆದ ಭಾರೀ ಮಳೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ …
Read more
ಭಾರಿ ಮಳೆಗೆ ಕುಸಿದ ದನದ ಕೊಟ್ಟಿಗೆ ; ವೃದ್ದೆ ಸ್ಥಿತಿ ಗಂಭೀರ

Mahesha Hindlemane
ರಿಪ್ಪನ್ಪೇಟೆ : ಮಲೆನಾಡಿನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹರತಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ …
Read more
ಹಸಿರುಮಕ್ಕಿ ಸೇತುವೆ: ಜನತೆಯ ಕನಸು ಈಗ ನನಸು ಆಗುತ್ತಿದೆ – ಸಚಿವ ಮಧು ಬಂಗಾರಪ್ಪ
Koushik G K
ಸಾಗರ: ಸಾಗರ ತಾಲ್ಲೂಕಿನ ಹಸಿರುಮಕ್ಕಿ ಸೇತುವೆ ನಿರ್ಮಾಣದಿಂದ ಈ ಭಾಗದ ಜನರ ಬಹುಕಾಲದ ಕನಸು ಈಡೇರಿಸುತ್ತಿದೆ. ಈ ಯೋಜನೆಯ ಶೇ.80ರಷ್ಟು …
Read more
ಭದ್ರಾ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಬಿಡುಗಡೆ: ಜನರಿಗೆ ಮುಂಜಾಗ್ರತಾ ಸೂಚನೆ
Koushik G K
Bhadra dam: ಭದ್ರಾ ಜಲಾಶಯದಲ್ಲಿ ಮುಂಗಾರು ಮಳೆಯಿಂದಾಗಿ ಒಳಹರಿವಿನ ಪ್ರಮಾಣ 20,000 ರಿಂದ 25,000 ಕ್ಯೂಸೆಕ್ ಗೆ ಏರಿಕೆ ಕಂಡಿದ್ದು, …
Read more
ರಿಪ್ಪನ್ಪೇಟೆ ; ತುರ್ತು ಚಿಕಿತ್ಸೆ ಲಭಿಸದೆ ವ್ಯಕ್ತಿ ಸಾವು ಆರೋಪ, ಬಿಜೆಪಿ ದಿಢೀರ್ ಪ್ರತಿಭಟನೆ

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳಿಲ್ಲದೆ ಇಂದು ಬೆಳಗ್ಗೆ ಕಲ್ಲೂರು ಗ್ರಾಮದ ರಾಮಪ್ಪ ಎಂಬುವರಿಗೆ ಸಕಾಲದಲ್ಲಿ …
Read more
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪುತ್ರ ಮತ್ತು ಸೊಸೆಗೆ ಲೋಕಾಯುಕ್ತದಿಂದ ನೋಟಿಸ್
Koushik G K
ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಶಾಕ್ ಎದುರಾಗಿದ್ದು, ಲೋಕಾಯುಕ್ತ ಪೊಲೀಸರು ಅಕ್ರಮ …
Read more
ನಾರದಮುನಿ ಎಂದರೆ ಒಬ್ಬ ಆದ್ಯ ಪತ್ರಕರ್ತ ; ರಾಕೇಶ್ ಪದ್ಮಾರ್

Mahesha Hindlemane
ಹೊಸನಗರ ; ಭಾರತವನ್ನು ಕೀಳಾಗಿ ಕಾಣುತ್ತಿದ್ದ ಸಂದರ್ಭದಲ್ಲಿ ಸುಮಾರು 200 ವರ್ಷಗಳ ಹಿಂದೆ ಅಂದರೆ 1826ರ ಸಂದರ್ಭದಲ್ಲಿ ಪಂಡಿತ್ ಜುಗಲ್ …
Read more
ಹೊಂಬುಜ ಶ್ರೀಗಳ ವಿದೇಶ ವಿಹಾರ ; ವಿಶ್ವ ಜೈನ ಧರ್ಮ ಸಮಾವೇಶ-2025

Mahesha Hindlemane
ರಿಪ್ಪನ್ಪೇಟೆ ; ಅಮೇರಿಕಾ ದೇಶದ ಚಿಕಾಗೋನಲ್ಲಿ ಏರ್ಪಡಿಸಿರುವ ವಿಶ್ವ ಜೈನಧರ್ಮ ಸಮ್ಮೇಳನದಲ್ಲಿ ಹೊಂಬುಜ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು …
Read more