Latest News

ರಿಪ್ಪನ್ಪೇಟೆ ; ನಿವೃತ್ತ ಸೈನಿಕನಿಗೆ ಅದ್ದೂರಿ ಸ್ವಾಗತ | ಕಾಯಕಯೋಗಿ ಶಿವಕುಮಾರ ಸ್ವಾಮೀಜಿಗಳ ಜನ್ಮದಿನಾಚರಣೆ

Mahesha Hindlemane
ರಿಪ್ಪನ್ಪೇಟೆ ; ಕೇಂದ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಮರಳಿದ ನಿವೃತ್ತ ಸೈನಿಕ ಮಾದಾಪುರ ಗ್ರಾಮದ …
Read more
ಪತ್ನಿ ಮೋಸ ಮಾಡಿದಕ್ಕೆ ತನ್ನ ಪುಟ್ಟ ಮಗಳ ನೋವಿನ ನುಡಿ ಕೇಳಿ ಕೆರಳಿದ ತಂದೆ ; ಗುಂಡು ಹಾರಿಸಿ ಮೂವರನ್ನು ಹತ್ಯೆಗೈದು ತಾನು ಆತ್ಮಹತ್ಯೆಗೆ ಶರಣು !

Mahesha Hindlemane
ಬಾಳೆಹೊನ್ನೂರು ; ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿದ್ದು, ಮೂವರು ಮೃತಪಟ್ಟಿದ್ದಾರೆ. …
Read more
ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು !

Mahesha Hindlemane
ತರೀಕೆರೆ ; ವಿದ್ಯುತ್ ತಂತಿ ತಗುಲಿ ಬೃಹತ್ ಕಾಡಾನೆಯೊಂದು ಸಾವನ್ನಪ್ಪಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ …
Read more
ರಿಪ್ಪನ್ಪೇಟೆ ಭಕ್ತವೃಂದದಿಂದ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ ಜನ್ಮದಿನೋತ್ಸವ

Mahesha Hindlemane
ರಿಪ್ಪನ್ಪೇಟೆ ; ನಡೆದಾಡುವ ದೇವರು ತ್ರಿವಿಧ ದಾಸೋಹಿ, ಶತಾಯಿಷಿ, ಕಾಯಕಯೋಗಿ ಲಿಂ|| ಡಾ.ಶಿವಕುಮಾರ ಮಹಾಸ್ವಾಮಿಗಳ 118ನೇ ವರ್ಷದ ಜನ್ಮ ದಿನಾಚರಣೆಯನ್ನು …
Read more
ಶಿವಮೊಗ್ಗ ; ಖಾಲಿ ಜಾಗಕ್ಕೆ ಬೇಲಿ – ಹಿಂದೂ ಸಂಘಟನೆಗಳ ಆಕ್ರೋಶ, ಸ್ಥಳಕ್ಕೆ ಎಸ್ಪಿ ಆಗಮನ

Mahesha Hindlemane
ಶಿವಮೊಗ್ಗ ; ಇಲ್ಲಿನ ಡಿಸಿ ಕಚೇರಿಯ ಎದುರಿನ ಸಾರ್ವಜನಿಕ ಖಾಲಿ ಜಾಗದಲ್ಲಿ ವಾಹನಗಳು ಮತ್ತು ಸಾರ್ವಜನಿಕರು ಓಡಾಡದಂತೆ ಬೇಲಿ ಹಾಕಿರುವುದು …
Read more
ಏ.3 ರಿಂದ 8 ರವರೆಗೆ ರಾಮೋತ್ಸವ | ರಾಮಚಂದ್ರಾಪುರ ಮಠದಲ್ಲಿ ರಾಮನ ಅನುಪಮ ಉಪಾಸನೆ

Mahesha Hindlemane
ಹೊಸನಗರ ; ಮಲೆನಾಡ ನಡುಮನೆ ಹೊಸನಗರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ರಾಮಚಂದ್ರಾಪುರ ಮಠದಲ್ಲಿ ಶ್ರೀರಾಮನ …
Read more
ಗಾಳಿಬೈಲು – ರಿಪ್ಪನ್ಪೇಟೆಯಲ್ಲಿ ಸಂಭ್ರಮದ ರಂಜಾನ್ ಹಬ್ಬ ಆಚರಣೆ

Mahesha Hindlemane
ರಿಪ್ಪನ್ಪೇಟೆ ; ಪವಿತ್ರ ರಂಜಾನ್ ಹಬ್ಬವನ್ನು ಮುಸ್ಲಿಂ ಭಾಂದವರು ಸಂಭ್ರಮ ಸಡಗರದೊಂದಿಗೆ ಆಚರಿಸಿದರು. ಗಾಳಿಬೈಲು ಗ್ರಾಮದ ಮತ್ತು ರಿಪ್ಪನ್ಪೇಟೆಯ ಹೊಸನಗರ …
Read more
ಮೂಲೆಗದ್ದೆ ಮಠದಲ್ಲಿ ಭೂ ಸುಪೋಷಣ ಅಭಿಯಾನ | ರಿಪ್ಪನ್ಪೇಟೆ ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ

Mahesha Hindlemane
ರಿಪ್ಪನ್ಪೇಟೆ ; ಮಣ್ಣಿನ ಫಲವತ್ತತೆ ಮತ್ತು ಮಣ್ಣಿನ ಸಂರಕ್ಷಣೆ ಸೇರಿದಂತೆ ಮಣ್ಣನ್ನು ವಿಷ ಮುಕ್ತ ಮಾಡಲು ಸಹಜ ಕೃಷಿ ಮಾಡುವಂತೆ …
Read more
ಖಾಕಿ ಕವಿ ಮಂಜುನಾಥ್ರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Mahesha Hindlemane
ಹೊಸನಗರ ; ಪೊಲೀಸ್ ಇಲಾಖೆಯಲ್ಲಿ 23 ವರ್ಷಗಳ ಅವಿರತ ಸೇವೆಯ ಜೊತೆಯಲ್ಲಿ, ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿ ಸುಮಾರು ಹತ್ತು …
Read more