Latest News

ಹೀಗೊಂದು ಹೃದಯ ವಿದ್ರಾವಕ ಘಟನೆ ; ಸಾಲಬಾಧೆಯಿಂದ ಬೇಸತ್ತು ತಂದೆ ಆತ್ಮಹ*ತ್ಯೆ, ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ !

Mahesha Hindlemane

ರಿಪ್ಪನ್‌ಪೇಟೆ : ಸಾಲಬಾಧೆ ತಾಳಲಾರದೆ ತಂದೆ ವಿಷ ಸೇವಿಸಿ ಆತ್ಮಹ*ತ್ಯೆಗೆ ಪ್ರಯತ್ನಿಸಿದ್ದಾನೆ‌. ತಂದೆ ವಿಷ ಸೇವಿಸಿದ್ದಕ್ಕೆ ಮನನೊಂದ ಅಪ್ರಾಪ್ತ ಮಗಳೂ …

Read more

ಮಲೆನಾಡಿನಲ್ಲಿ ನಿಲ್ಲದ ವರುಣನ ಆರ್ಭಟ ; ಹೊಸನಗರದ ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 13 ಸೆಂ.ಮೀ. ಮಳೆ ದಾಖಲು

Mahesha Hindlemane

ಹೊಸನಗರ ; ಮಳೆ(ಲೆ)ನಾಡಿನ ತವರೂರು ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ಶುಕ್ರವಾರ ಬೆಳಗ್ಗೆ …

Read more

ಕಲಿಕೆಯಲ್ಲಿ ಶ್ರದ್ದೆ, ಆಸಕ್ತಿ ಬೆಳೆಸಿಕೊಳ್ಳಿ ; ಡಾ.ಹರ್ಷಿತಾ ರಾಹುಲ್

Mahesha Hindlemane

ರಿಪ್ಪನ್‌ಪೇಟೆ : ವಿದ್ಯಾರ್ಥಿ ದೆಸೆಯಲ್ಲಿ ಯಶಸ್ವಿ ಗಳಿಸಬೇಕಾದರೆ ಕಲಿಕೆಯಲ್ಲಿ ಶ್ರದ್ಧಾ ಆಸಕ್ತಿ ಮೈಗೂಡಿಸಿಕೊಳ್ಳಬೇಕು ಎಂದು ಉಪನ್ಯಾಸಕಿ ಡಾ.ಹರ್ಷಿತಾ ರಾಹುಲ್ ಅವರು …

Read more

ಶಿವಮೊಗ್ಗ ತಾಲೂಕಿನ ಶಾಲೆಗಳಿಗೂ ಇಂದು ರಜೆ ಘೋಷಣೆ

Mahesha Hindlemane

ಶಿವಮೊಗ್ಗ : ತಾಲ್ಲೂಕಿನಾದ್ಯಂತ ವ್ಯಾಪಾಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ …

Read more

ಸಾಗರ ತಾಲೂಕಿನಾದ್ಯಂತ ಶಾಲೆಗಳಿಗೆ ಇಂದು ರಜೆ ಘೋಷಣೆ

Mahesha Hindlemane

ಸಾಗರ ; ತಾಲೂಕಿನಾದ್ಯಂತ ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು (ಜು.4) ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ …

Read more

ಮುಂದುವರೆದ ಮಳೆ ಅಬ್ಬರ ; ಹೊಸನಗರ ತಾಲೂಕಿನಾದ್ಯಂತ ಇಂದು ಸಹ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

Mahesha Hindlemane

ಹೊಸನಗರ ; ತಾಲೂಕಿನಾದ್ಯಂತ ಮುಂದುವರೆದ ಭಾರೀ ಮಳೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ …

Read more

ಮುಂದುವರೆದ ವರ್ಷಧಾರೆ ; ಕಾಫಿನಾಡಿನ 6 ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ !

Mahesha Hindlemane

ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ವರ್ಷಧಾರೆ ಮುಂದುವರೆದಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ …

Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ

Mahesha Hindlemane

ಶಿವಮೊಗ್ಗ : ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ …

Read more

ಸರ್ವ ಧರ್ಮದ ಸಾರವೂ ಒಂದೇ, ಅಶಾಂತಿ ಕದಡುವವರ ವಿರುದ್ಧ ಸರ್ಕಾರಗಳು ದಿಟ್ಟ ಕ್ರಮ ಕೈಗೊಳ್ಳಲಿ

Mahesha Hindlemane

ರಿಪ್ಪನ್‌ಪೇಟೆ ; ಹಿಂದೂ ಮುಸ್ಲಿಂ ಕ್ರಿಶ್ಚಿಯನ್‌ ಎಂಬ ಭೇದ-ಭಾವನೆ ಮಾಡದೆ ನಾವುಗಳಲ್ಲರೂ ಒಂದೇ ಎಲ್ಲ ಧರ್ಮದ ಸಾರವೂ ಒಂದೆಯಾಗಿದೆ ಎಂದು …

Read more