Latest News

ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು !

Mahesha Hindlemane

ತರೀಕೆರೆ ; ವಿದ್ಯುತ್ ತಂತಿ ತಗುಲಿ ಬೃಹತ್ ಕಾಡಾನೆಯೊಂದು ಸಾವನ್ನಪ್ಪಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ …

Read more

ರಿಪ್ಪನ್‌ಪೇಟೆ ಭಕ್ತವೃಂದದಿಂದ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ ಜನ್ಮದಿನೋತ್ಸವ

Mahesha Hindlemane

ರಿಪ್ಪನ್‌ಪೇಟೆ ; ನಡೆದಾಡುವ ದೇವರು ತ್ರಿವಿಧ ದಾಸೋಹಿ, ಶತಾಯಿಷಿ, ಕಾಯಕಯೋಗಿ ಲಿಂ|| ಡಾ.ಶಿವಕುಮಾರ ಮಹಾಸ್ವಾಮಿಗಳ 118ನೇ ವರ್ಷದ ಜನ್ಮ ದಿನಾಚರಣೆಯನ್ನು …

Read more

ಶಿವಮೊಗ್ಗ ; ಖಾಲಿ ಜಾಗಕ್ಕೆ ಬೇಲಿ – ಹಿಂದೂ ಸಂಘಟನೆಗಳ ಆಕ್ರೋಶ, ಸ್ಥಳಕ್ಕೆ ಎಸ್ಪಿ ಆಗಮನ

Mahesha Hindlemane

ಶಿವಮೊಗ್ಗ ; ಇಲ್ಲಿನ ಡಿಸಿ ಕಚೇರಿಯ ಎದುರಿನ ಸಾರ್ವಜನಿಕ ಖಾಲಿ ಜಾಗದಲ್ಲಿ ವಾಹನಗಳು ಮತ್ತು ಸಾರ್ವಜನಿಕರು ಓಡಾಡದಂತೆ ಬೇಲಿ ಹಾಕಿರುವುದು …

Read more

ಏ.3 ರಿಂದ 8 ರವರೆಗೆ ರಾಮೋತ್ಸವ | ರಾಮಚಂದ್ರಾಪುರ ಮಠದಲ್ಲಿ ರಾಮನ ಅನುಪಮ ಉಪಾಸನೆ

Mahesha Hindlemane

ಹೊಸನಗರ ; ಮಲೆನಾಡ ನಡುಮನೆ ಹೊಸನಗರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ರಾಮಚಂದ್ರಾಪುರ ಮಠದಲ್ಲಿ ಶ್ರೀರಾಮನ …

Read more

ಗಾಳಿಬೈಲು – ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ರಂಜಾನ್ ಹಬ್ಬ ಆಚರಣೆ

Mahesha Hindlemane

ರಿಪ್ಪನ್‌ಪೇಟೆ ; ಪವಿತ್ರ ರಂಜಾನ್ ಹಬ್ಬವನ್ನು ಮುಸ್ಲಿಂ ಭಾಂದವರು ಸಂಭ್ರಮ ಸಡಗರದೊಂದಿಗೆ ಆಚರಿಸಿದರು. ಗಾಳಿಬೈಲು ಗ್ರಾಮದ ಮತ್ತು ರಿಪ್ಪನ್‌ಪೇಟೆಯ ಹೊಸನಗರ …

Read more

ಮೂಲೆಗದ್ದೆ ಮಠದಲ್ಲಿ ಭೂ ಸುಪೋಷಣ ಅಭಿಯಾನ | ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ

Mahesha Hindlemane

ರಿಪ್ಪನ್‌ಪೇಟೆ ; ಮಣ್ಣಿನ ಫಲವತ್ತತೆ ಮತ್ತು ಮಣ್ಣಿನ ಸಂರಕ್ಷಣೆ ಸೇರಿದಂತೆ ಮಣ್ಣನ್ನು ವಿಷ ಮುಕ್ತ ಮಾಡಲು ಸಹಜ ಕೃಷಿ ಮಾಡುವಂತೆ …

Read more

ಖಾಕಿ ಕವಿ ಮಂಜುನಾಥ್‌ರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Mahesha Hindlemane

ಹೊಸನಗರ ; ಪೊಲೀಸ್ ಇಲಾಖೆಯಲ್ಲಿ 23 ವರ್ಷಗಳ ಅವಿರತ ಸೇವೆಯ ಜೊತೆಯಲ್ಲಿ, ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿ ಸುಮಾರು ಹತ್ತು …

Read more

ಹೊಸನಗರ ; ರಂಜಾನ್ ಹಿನ್ನೆಲೆ, ಸಾಮೂಹಿಕ ಪ್ರಾರ್ಥನೆ

Mahesha Hindlemane

ಹೊಸನಗರ ; ಪ್ರಪಂಚದಾದ್ಯಂತ ಮುಸ್ಲಿಮರು ಒಂದು ತಿಂಗಳು ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಉಪವಾಸ ಆಚರಿಸುವ ಪವಿತ್ರ ತಿಂಗಳು ರಂಜಾನ್ ಆಗಿದ್ದು ಈದ್-ಉಲ್-ಫಿತರ್ …

Read more

ಶ್ರೀಕ್ಷೇತ್ರ ಹೊಂಬುಜದಲ್ಲಿ ಸಂಭ್ರಮದ ಯುಗಾದಿ ಆಚರಣೆ | ಪ್ರಕೃತಿಯ ಆರಾಧನೆಯೇ ಯುಗಾದಿ ಮರ್ಮ ; ಶ್ರೀಗಳು

Mahesha Hindlemane

ರಿಪ್ಪನ್‌ಪೇಟೆ ; ಯುಗ ಯುಗಗಳಿಂದಲೂ ಆಚರಿಸಲ್ಪಡುವ ಹೊಸ ಸಂವತ್ಸರದ ಮೊದಲ ದಿನವೇ ಉಗಾದಿ-ಯುಗಾದಿ ಪರ್ವವಾಗಿದೆ. ಒಂದು ವರ್ಷ ಕಳೆದು ಹೊಸ …

Read more