Latest News

ಇದು ಕಾಳಿಂಗ ಸರ್ಪಗಳ ಮಿಲನ ಕಾಲ

Mahesha Hindlemane

ಕಾಳಿಂಗ ಸರ್ಪಗಳು ನಮ್ಮ ರಾಜ್ಯದಲ್ಲಿ ಪಶ್ಚಿಮ ಘಟ್ಟಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಕಂಡುಬರುತ್ತವೆ. ಮಾರ್ಚ್ ಏಪ್ರಿಲ್ ತಿಂಗಳಲ್ಲಿ ಕಾಳಿಂಗಗಳು ಜನರ ಕಣ್ಣಿಗೆ …

Read more

ತೊಗರ್ಸಿಯಲ್ಲಿ ದಾಸೋಹ ಸೇವೆ ಮಠದ ಭಕ್ತ ಸಮೂಹದಿಂದಲೇ ಆಗಲಿ ; ತಹಸೀಲ್ದಾರರಿಗೆ ಮನವಿ

Mahesha Hindlemane

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರೆಯಲ್ಲಿ ಮಳೆಹಿರೇಮಠದಿಂದ ನಡೆಸಲಾಗುತ್ತಿದ್ದ ದಾಸೋಹ ಕಾರ್ಯಕ್ರಮವನ್ನು ಏಕಾಏಕಿ ಬದಲಾಯಿಸಿ …

Read more

ಅಂಧತ್ವ ನಿವಾರಣೆಗೆ ಎಲ್ಲರೂ ಕೈಜೋಡಿಸಿ ; ಸಿಇಒ ಹೇಮಂತ್ ಎನ್

Mahesha Hindlemane

ಹೊಸನಗರ ; ಅಂಧತ್ವ ಎಂಬುವುದು ಇಡೀ ಪ್ರಪಂಚದ ಪಿಡುಗು ಅದನ್ನು ನಿರ್ಮೂಲನೆ ಮಾಡಬೇಕಾದರೆ ಆಶಾ ಕಾರ್ಯಕರ್ತೆಯರು ಹಾಗೂ ತಾಲ್ಲೂಕಿನ ಎಲ್ಲ …

Read more

ರಿಪ್ಪನ್‌ಪೇಟೆ ; ರಸ್ತೆ ಡಾಂಬರೀಕರಣ ಕಾಮಗಾರಿ ಕಳಪೆ – ಬಿಜೆಪಿ ಆರೋಪ

Mahesha Hindlemane

ರಿಪ್ಪನ್‌ಪೇಟೆ ; ಇಲ್ಲಿನ ಸಾಗರ-ತೀರ್ಥಹಳ್ಳಿ ಸಂಪರ್ಕದ ಎಪಿಎಂಸಿ ಬಳಿಯಿಂದ ತಲಾ ಒಂದೊಂದು ಕಿ.ಮೀ.ರಸ್ತೆ ಅಗಲೀಕರಣ ಮತ್ತು ಬಾಕ್ಸ್ ಚರಂಡಿ ಸೇರಿದಂತೆ …

Read more

MSIL ಮದ್ಯದಂಗಡಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ

Mahesha Hindlemane

ರಿಪ್ಪನ್‌ಪೇಟೆ ; ಇಲ್ಲಿನ ಶಿವಮೊಗ್ಗ ರಸ್ತೆಯ ಕೆರೆಹಳ್ಳಿಯಲ್ಲಿರುವ ಎಂ.ಎಸ್.ಐ.ಎಲ್. ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಒತ್ತಾಯಿಸಿ ಮಹಿಳೆಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ …

Read more

ಅರಿವಿನ ಕಣ್ಣು ತೆರೆಸಲು ಗುರು ಬೇಕು ; ರಂಭಾಪುರಿ ಜಗದ್ಗುರುಗಳು

Mahesha Hindlemane

ಸೊರಬ ; ಮನುಷ್ಯ ಯಂತ್ರದಂತೆ ದುಡಿದರೂ ಜೀವನದಲ್ಲಿ ಶಾಂತಿ ನೆಮ್ಮದಿಯಿಲ್ಲ. ವ್ಯಕ್ತಿತ್ವ ವಿಕಾಸಕ್ಕೆ ಧರ್ಮ ಆಧ್ಯಾತ್ಮಗಳ ಕೊಡುಗೆ ಅಪಾರ. ಅರಿವಿನ …

Read more

ಹೊಸನಗರ ; ಬಸ್ ನಿಲ್ದಾಣದ ಬಳಿ 50 ಸಾವಿರ ಹಣವಿರುವ ಬ್ಯಾಗ್ ಎಗರಿಸಿದ ಕಳ್ಳರು ! ಇಲ್ಲಿ ನಿಜಕ್ಕೂ ನಡೆದದ್ದೇನು ಗೊತ್ತಾ ?

Mahesha Hindlemane

ಹೊಸನಗರ ; ಇಲ್ಲಿನ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ಹಾಗೂ ಪಿಎಸ್ಐ ಶಂಕರಗೌಡ ಪಾಟೀಲ್‌ರವರ ನೇತೃತ್ವದಲ್ಲಿ ಜನ ಜಾಗೃತಿಗಾಗಿ …

Read more

ಕಾರು-ಟಿಪ್ಪರ್ ನಡುವೆ ಭೀಕರ ಅಪಘಾತ !

Mahesha Hindlemane

ಚಿಕ್ಕಮಗಳೂರು ; ಕಾರು-ಟಿಪ್ಪರ್ ನಡುವೆ ಅಪಘಾತವಾದ ಘಟನೆ ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಬಳಿ ಬುಧವಾರ ನಡೆದಿದೆ. ಅಪಘಾತವಾದ ರಭಸಕ್ಕೆ ಕಾರಿನ …

Read more

ಬಾಳೆಬರೆ ಘಾಟ್‌ನಲ್ಲಿ ಟ್ಯಾಂಕರ್ ಲಾರಿ ಮತ್ತು ಕೆಎಸ್ಆರ್‌ಟಿಸಿ ಬಸ್ ನಡುವೆ ಅಪಘಾತ ; ಮಾನವೀಯತೆ ಮೆರೆದ ಆರ್.ಎಂ.ಎಂ. ಮತ್ತು ಸ್ಥಳೀಯ ವೈದ್ಯರು

Mahesha Hindlemane

ಹೊಸನಗರ ; ತಡರಾತ್ರಿ ಮಾಸ್ತಿಕಟ್ಟೆ – ಕುಂದಾಪುರ ಬಾಳೆಬರೆ ಘಾಟಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ಯಾಂಕರ್‌ ಲಾರಿ ನಡುವೆ …

Read more