Latest News

ಗ್ರಾಮೀಣ ಭಾಗದ ಶಾಲೆಗಳ ಸಮಗ್ರ ಅಭಿವೃದ್ಧಿಯಲ್ಲಿ ಸಂಘ-ಸಂಸ್ಥೆಗಳ ಪಾತ್ರ ನಿರ್ಣಾಯಕ ; ಡಾ. ಬಿ.ಆರ್. ಅಂಬೇಡ್ಕರ್ ಆದಿಜಾಂಬವ ಸಮಿತಿ ರಾಜ್ಯಾಧ್ಯಕ್ಷ ಎನ್. ಪ್ರಕಾಶ್

Mahesha Hindlemane

ಹೊಸನಗರ ; ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಸಂಘ-ಸಂಸ್ಥೆಗಳ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ. ಅಲ್ಲದೆ, ಹಳೇ ವಿದ್ಯಾರ್ಥಿಗಳು, ದಾನಿಗಳು, …

Read more

ಹೊಸನಗರ ಕೋಟೆಗಾರ್ ಯುವಕ ಸಂಘದಿಂದ ರಾಮನವಮಿ ಆಚರಣೆ | ಸಮಾಜದ ಜನರನ್ನು ಒಂದುಗೂಡಿಸಲು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿರಬೇಕು ; ಶಶಿಧರ್ ನಾಯ್ಕ್

Mahesha Hindlemane

ಹೊಸನಗರ ; ಸಮಾಜದ ಜನರನ್ನು ಒಂದು ಗೂಡಿಸುವ ಸಲುವಾಗಿ ಧಾರ್ಮಿಕ ಕಾರ್ಯಕ್ರಮ ಮಾಡುವುದರಿಂದ ಸಾಧ್ಯ ಎಂದು ಕೋಟೆಗಾರ್ ವಿದ್ಯಾವರ್ಧಕ ಸಂಘದ …

Read more

ರಿಪ್ಪನ್‌ಪೇಟೆ ; ಲಕ್ಕಿ ಡಿಪ್ ಪೂಜಾರಪ್ಪಗೆ ಒಲಿದ ಅದೃಷ್ಟ

Mahesha Hindlemane

ರಿಪ್ಪನ್‌ಪೇಟೆ ; ಕಲಾಕೌಸ್ತುಭ ಕನ್ನಡ ಸಂಘದವರು ಕಳೆದ ನವೆಂಬರ್ ಕನ್ನಡ ರಾಜ್ಯೋತ್ಸವ ಮತ್ತು ಕಲಾಕೌಸ್ತುಭ ಕನ್ನಡ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮದ …

Read more

ಕೆಂಚನಾಲದಲ್ಲಿ ನಾಳೆ ರಾಜ್ಯ ಮಟ್ಟದ ಮಲೆನಾಡು ಭಾಗದ ಪ್ರಪ್ರಥಮ ಟಗರು ಕಾಳಗ

Mahesha Hindlemane

ರಿಪ್ಪನ್‌ಪೇಟೆ ; ಕೆಂಚನಾಲ ಶ್ರೀ ಮಾರಿಕಾಂಬ ಯುವಕರ ಬಳಗ ಮತ್ತು ಗ್ರಾಮಸ್ಥರು ಇವರ ಸಂಯುಕ್ತಾಶ್ರಯದಲ್ಲಿ ಮಾ. 29 ರಂದು ಭಾನುವಾರ …

Read more

ರಿಪ್ಪನ್‌ಪೇಟೆಯಲ್ಲಿ ಕ್ಯಾಂಪ್ಕೋ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ | ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಕ್ಯಾಂಪ್ಕೋ ದಿಟ್ಟ ಹೆಜ್ಜೆ ; ಸತೀಶ್ಚಂದ್ರ ಅಭಿಮತ

Mahesha Hindlemane

ರಿಪ್ಪನ್‌ಪೇಟೆ ; ಅಡಿಕೆ ಬೆಳೆಗಾರರ ಹಿತಾಸಕ್ತಿ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕ್ಯಾಂಪ್ಕೋ ಸಂಸ್ಥೆಯು ಉತ್ತಮ ಇಳುವರಿ ಬರಲು ಎಲೆಚುಕ್ಕಿ ರೋಗದ ನಿಯಂತ್ರಣ …

Read more

ಕಾಲುಜಾರಿ ಕೆರೆಗೆ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು !

Mahesha Hindlemane

ರಿಪ್ಪನ್‌ಪೇಟೆ ; ಕಾಲುಜಾರಿ ಕೆರೆಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಇಲ್ಲಿನ ಮದೀನಾ ಕಾಲೋನಿಯ ನಿವಾಸಿ …

Read more

ಹರತಾಳು ರಾಘವೇಂದ್ರಸ್ವಾಮಿ ಮಠದಲ್ಲಿ ವಿಜೃಂಭಣೆಯ ಶ್ರೀರಾಮೋತ್ಸವ

Mahesha Hindlemane

ರಿಪ್ಪನ್‌ಪೇಟೆ ; ಹರತಾಳು ಶ್ರೀರಾಘವೇಂದ್ರಸ್ವಾಮಿ ಮಠದ ಶ್ರೀರಾಮಾಶ್ರಮದಲ್ಲಿ 64ನೇ ವರ್ಷದ ಶ್ರೀರಾಮೋತ್ಸವವು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಶ್ರೀರಾಘವೇಂದ್ರ …

Read more

ಮನೆಯ ಹಾಲ್‌ನಲ್ಲಿ ನೇ*ಣು ಬಿಗಿದುಕೊಂಡು ಯುವಕ ಆತ್ಮಹ*ತ್ಯೆ !

Mahesha Hindlemane

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾ.ಪಂ. ವ್ಯಾಪ್ತಿಯ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡರಾತ್ರಿ ನಡೆದಿದೆ. …

Read more

ಹೊಸನಗರ ಕ್ಷೇತ್ರ ಮರುಸ್ಥಾಪನೆ ಪಾದಯಾತ್ರೆಯಿಂದ ಫಲವಿಲ್ಲ, ಅದೇ 110 ಕೆ.ವಿ ವಿದ್ಯುತ್ ಲೈನ್ ತರಲು ಹೋರಾಟ ನಡೆಸಿ ; ಜನಹಿತರಂಗದ ಸಂಚಾಲಕ ವಾಟಗೋಡು ಸುರೇಶ್

Mahesha Hindlemane

ಹೊಸನಗರ ; ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಏ.5 ಮತ್ತು 6 ರಂದು ಕೈಗೊಂಡಿರುವ ಪಾದಯಾತ್ರೆಯಿಂದ ಯಾವುದೇ ಪ್ರತಿಫಲ ನಿರೀಕ್ಷೆ …

Read more