Latest News

ಹಿಂಡ್ಲೆಮನೆ ; ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ನೂರಾರು ಅಡಿಕೆ ಮರಗಳು, ಲಕ್ಷಾಂತರ ರೂ. ನಷ್ಟ !

Mahesha Hindlemane
ಹೊಸನಗರ ; ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ 3;30 ರಿಂದ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ …
Read more
ಹೊಂಬುಜ ಜಾತ್ರಾ ಮಹೋತ್ಸವಕ್ಕೆ ತೆರೆ | ರಥೋತ್ಸವ ಆಸ್ತಿಕ ಭಕ್ತಿಯ ಸಂಕೇತ ; ಶ್ರೀಗಳು

Mahesha Hindlemane
ರಿಪ್ಪನ್ಪೇಟೆ ; ಪೂರ್ವ ಪರಂಪರೆಯಂತೆ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವವಂದ್ಯ ಮಹಾಮಾತೆ ಯಕ್ಷಿ ಶ್ರೀ …
Read more
ಜಾನಪದ ನೃತ್ಯ ಸ್ಪರ್ಧೆಯಲ್ಲಿ ರಿಪ್ಪನ್ಪೇಟೆ ಕಾಲೇಜ್ಗೆ ಪ್ರಥಮ ಸ್ಥಾನ ; ಅಭಿನಂದನೆ

Mahesha Hindlemane
ರಿಪ್ಪನ್ಪೇಟೆ ; ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾಪೂಜಿ ನಗರದಲ್ಲಿ ನಡೆದ ಕುವೆಂಪು …
Read more
ರಿಪ್ಪನ್ಪೇಟೆ ; ಸರ್ಕಾರಿ ಪದವಿ ಕಾಲೇಜ್ನಲ್ಲಿ ಹದಿಹರೆಯದ ಹೆಣ್ಣು ಮಕ್ಕಳ ಆರೋಗ್ಯ ಸಮಸ್ಯೆ ಕುರಿತು ಮಾಹಿತಿ ಕಾರ್ಯಾಗಾರ

Mahesha Hindlemane
ರಿಪ್ಪನ್ಪೇಟೆ ; ಹೆಣ್ಣು ಮಕ್ಕಳ ಆರೋಗ್ಯದ ಸಮಸ್ಯೆಗಳು, ಋತುಚಕದ ವಿಳಂಬದ ಸಮಸ್ಯೆ, ಹಾರ್ಮೋನ್ ಬದಲಾವಣೆಗಳ ಕುರಿತು ವಿದ್ಯಾರ್ಥಿನಿಯರಲ್ಲಿ ಜಾಗೃತಿ ಅಗತ್ಯವೆಂದು …
Read more
ಸಂಘಟನೆಗಳು ಮಹಿಳೆಯರಿಗೆ ಬಲ ನೀಡಿವೆ ; ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane
ಹೊಸನಗರ ; ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಾರಣವಾಗಿವೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ …
Read more
ಸ್ಪರ್ಧಾ ಸಂಗಮ -2025 ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಚಾಂಪಿಯನ್ಸ್

Mahesha Hindlemane
ಹೊಸನಗರ ; ಇತ್ತೀಚೆಗೆ ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಬಾಪೂಜಿ ನಗರದಲ್ಲಿ ನಡೆದ …
Read more
ಸಿಡಿಲು ಬಡಿದು ಮಹಿಳೆ ಸಾವು !

Mahesha Hindlemane
ಚಿಕ್ಕಮಗಳೂರು ; ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ ಘಟನೆ ತಾಲೂಕಿನ ಕುರುಬರಹಳ್ಳಿಯಲ್ಲಿ ಭಾನುವಾರ ನಡೆದಿದೆ. ನಾಗಮ್ಮ (65) ಸಿಡಿಲಿಗೆ ಬಲಿಯಾದ …
Read more
ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಮಹಾಭಿಷೇಕ | ಸಂಘ ಪೂಜೆಯಿಂದ ಆಧ್ಯಾತ್ಮ ಮನೋಬಲ ವೃದ್ಧಿ ; ಹೊಂಬುಜ ಶ್ರೀಗಳು

Mahesha Hindlemane
ರಿಪ್ಪನ್ಪೇಟೆ ; ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಏಕಶಿಲಾ ಜಿನಬಿಂಬಕ್ಕೆ ಭಕ್ತವೃಂದದವರು ಮಹಾಭಿಷೇಕ ವಾರ್ಷಿಕ ಜಾತ್ರಾ ಮಹೋತ್ಸವದ ಪಂಚಮಿ …
Read more
ಅಪಘಾತದಲ್ಲಿ ಉದುರಿದ 17 ಹಲ್ಲುಗಳು ; ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ !

Mahesha Hindlemane
ಕೊಪ್ಪ ; ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ನೋವಿನಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ …
Read more