Latest News

ಅಮ್ಮನಘಟ್ಟ ದೇವಾಲಯ ಜೀರ್ಣೋದ್ಧಾರ ; ಲೋಕಾರ್ಪಣೆಗೆ ಸಿದ್ಧತೆ, ದೇಣಿಗೆ ನೀಡಲು ಭಕ್ತಾದಿಗಳಿಗೆ ಬಿ.ಸ್ವಾಮಿರಾವ್ ಮನವಿ

Mahesha Hindlemane

ಹೊಸನಗರ ; ತಾಲೂಕಿನ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾರ‍್ಯ ಭರದಿಂದ ಸಾಗಿದ್ದು, ಭಕ್ತಾದಿಗಳು ತನು, …

Read more

ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ

Mahesha Hindlemane

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ …

Read more

ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ

Mahesha Hindlemane

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಅಧಿದಾಏವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ …

Read more

ಅನಧಿಕೃತ ಕೆಲಸಕ್ಕೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ

Mahesha Hindlemane

ಹೊಸನಗರ ; ತಾಲ್ಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀತಮ್ಮ ಕೋಂ ಗೋವಿಂದಪ್ಪ ಎಂಬುವವರ ಜಾಗವೆಂದು ತಿಳಿದಿದ್ದರೂ ನ್ಯಾಯಾಲಯದಲ್ಲಿ ಸೀತಮ್ಮನವರ …

Read more

ಜಾತ್ರಾ ಮಹೋತ್ಸವದ ಧಾರ್ಮಿಕ ಸಭೆ | “ಹೊಂಬುಜ ಅತಿಶಯ ಸಿದ್ಧಕ್ಷೇತ್ರ ವಿಶ್ವಮಾನ್ಯವಾಗಿದೆ” ; ಗಣಧರಾಚಾರ್ಯ ಶ್ರೀ ಕುಂಥುಸಾಗರ ಮುನಿಮಹಾರಾಜರು

Mahesha Hindlemane

ರಿಪ್ಪನ್‌ಪೇಟೆ ; ಪ್ರಾಚೀನ ಜೈನ ಪರಂಪರೆ, ಪೂಜಾ ವಿಧಿ ವಿಧಾನ, ಭಕ್ತರ ಅಭೀಷ್ಠ ಈಡೇರಿಸುವ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ …

Read more

ಕಸಾಪ ಸರ್ವಾಧ್ಯಕ್ಷ ಡಿ.ಎಸ್.ಶ್ರೀಧರ್ ಅವರಿಗೆ ಸಮ್ಮೇಳನಕ್ಕೆ ಆಹ್ವಾನ | ಅನಧಿಕೃತ ಕೆಲಸಕ್ಕೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ

Mahesha Hindlemane

ಹೊಸನಗರ ; ಮಾ.23ರ ಭಾನುವಾರ ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು 10ನೇ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ರಾಜ್ಯ …

Read more

ದೇವರ ಭಜನೆಯಿಂದ ಆತ್ಮಶುದ್ಧಿ ; ಬಿ. ಸ್ವಾಮಿರಾವ್

Mahesha Hindlemane

ಹೊಸನಗರ ; ಮನಃಪೂರ್ವಕವಾಗಿ ದೇವರಿಗೆ ನೀಡುವ ಸಂಪತ್ತು ಇದ್ದರೆ, ಅದು ಭಜನೆ ಮಾತ್ರ ಎಂದು ಮಾಜಿ ಶಾಸಕ ಬಿ.ಸ್ವಾಮಿರಾವ್ ಹೇಳಿದರು. …

Read more

ನಿಧನವಾರ್ತೆ ; ಶಿವಶಂಕರಗೌಡ ಇನ್ನಿಲ್ಲ !

Mahesha Hindlemane

ಹೊಸನಗರ ; ಎಂ ಗುಡ್ಡೆಕೊಪ್ಪ ಗ್ರಾಮದ ಶಿವಶಂಕರ (57) ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾದರು. ಇವರು ಹೊಸನಗರದ …

Read more

ನಗರ ; ನಗ-ನಾಣ್ಯ ದೋಚಿ ಪರಾರಿಯಾಗಿದ್ದ ಆರೋಪಿ ಬಂಧನ

Mahesha Hindlemane

ಹೊಸನಗರ ; ನಗ-ನಾಣ್ಯ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾ.03 ರಂದು ತಾಲೂಕಿನ ಮತ್ತಿಕೈ …

Read more