Latest News

ಬಟ್ಟೆಯಲ್ಲಿದ್ದ ಯಮ, ಹೋಗೆ ಬಿಡ್ತು ಗಂಡ-ಹೆಂಡತಿ ಪ್ರಾಣ
Koushik G K
ಸೊರಬ ತಾಲೂಕಿನ ಕಪ್ಪಗಳೆ ಗ್ರಾಮದಲ್ಲಿ ವಿದ್ಯುತ್ ಶಾಕ್ನಿಂದ ದಂಪತಿಗಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಗ್ರಾಮದ ನಿವಾಸಿಗಳಾದ ಕೃಷ್ಣಪ್ಪ …
Read more
ಮಾದಕ ವಸ್ತುಗಳಿಂದ ದೂರವಿರಿ ; ಪಿಎಸ್ಐ ಶಂಕರ ಗೌಡ ಪಾಟೀಲ್

Mahesha Hindlemane
ಹೊಸನಗರ ; ಮಾದಕ ವಸ್ತುಗಳನ್ನು ಸೇವಿಸುವಾಗ ತುಂಬಾ ಸಂತೋಷವಾದರೂ ನಂತರ ಮನುಷ್ಯನ ಮೆದುಳಿನ ಮೇಲೆ ಹಾಗೂ ದೇಹದ ಸಹಜ ಕಾರ್ಯ …
Read more
ದುಶ್ಚಟದಿಂದ ಯುವ ಜನಾಂಗವನ್ನು ರಕ್ಷಿಸುವ ಹೊಣೆ ಸರ್ವರದ್ದು ; ಡಿವೈಎಸ್ಪಿ ಅರವಿಂದ್ ಕಲಗುಜ್ಜಿ

Mahesha Hindlemane
ರಿಪ್ಪನ್ಪೇಟೆ ; ಮಾದಕ ದ್ರವ್ಯಗಳ ಸೇವನೆ ಹೆಚ್ಚುತ್ತಿದ್ದು ಶಾಲಾ-ಕಾಲೇಜಿನ ಮಕ್ಕಳು ಮಾದಕ ದ್ರವ್ಯಗಳಿಂದ ದೂರ ಇದ್ದರೆ ನಿಮ್ಮ ಹಾಗೂ ದೇಶದ …
Read more
ಹೊಸನಗರ ; 3ನೇ ದಿನಕ್ಕೆ ಕಾಲಿಟ್ಟ ರೈತರ ಉಪವಾಸ ಸತ್ಯಾಗ್ರಹ, ಎಸಿ ಮಧ್ಯಸ್ಥಿಕೆಯಲ್ಲಿ ಅಂತ್ಯ !

Mahesha Hindlemane
ಹೊಸನಗರ ; ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಸವೆ ಗ್ರಾಮದ ಶ್ರೀಧರ್ ಎಂಬುವವರ ಅಡಿಕೆ ತೋಟ ಹೊಸನಗರ ತಹಸೀಲ್ದಾರ್ …
Read more
ಜಾನುವಾರುಗಳ ಉತ್ಪಾದಕತೆ ಹೆಚ್ಚಿಸುವ ನಿಟ್ಟಿನಲ್ಲಿ ಸಮತೋಲಿತ ಆಹಾರ ಒದಗಿಸುವುದು ಅತ್ಯಗತ್ಯ ; ಪ್ರೊ. ಕೆ.ಸಿ.ವೀರಣ್ಣ

Mahesha Hindlemane
ಶಿವಮೊಗ್ಗ : ಪ್ರಾಣಿಮೂಲದ ಆಹಾರಗಳ ಮೇಲಿನ ಅವಲಂಬನೆ ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿದ್ದು ಪಶುವೈದ್ಯಕೀಯ ವಿಶ್ವವಿದ್ಯಾನಿಲಯದ ವಿಜ್ಞಾನಿಗಳು, ಪ್ರಾಧ್ಯಾಪಕರು, ತಂತ್ರಜ್ಞರು ಹಾಗೂ …
Read more
ಬೆಂಗಳೂರು ಬೆಳೆಸಿದ ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯು ಇಂದಿಗೂ ಪ್ರೇರಣೆಯ ಬೆಳಕು: ಶಾಸಕ ಎಸ್.ಎನ್. ಚನ್ನಬಸಪ್ಪ
Koushik G K
ಶಿವಮೊಗ್ಗ:ರಾಜ್ಯದ ಐತಿಹಾಸಿಕ ನಾಯಕ ಮತ್ತು ಬೆಂಗಳೂರು ನಗರದ ಸ್ಥಾಪಕರಾದ ನಾಡಪ್ರಭು ಶ್ರೀ ಕೆಂಪೇಗೌಡರು ತಮ್ಮ ವಿಶಿಷ್ಟ ದಿಗ್ಗಜತನದಿಂದ ನಗರೀಕರಣ ಮತ್ತು …
Read more
ಕೋಡೂರು ; ಪಿಕಪ್ ಚಾನಲ್ ದಂಡೆ ದುರಸ್ತಿಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

Mahesha Hindlemane
ರಿಪ್ಪನ್ಪೇಟೆ : ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್ ಗುಡ್ಡದ ಪಿಕಪ್ ಚಾನಲ್ ದಂಡೆ ಒಡೆದು ನೀರು ಜಮೀನಿಗೆ ನುಗ್ಗಿ ಸಾಕಷ್ಟು …
Read more
ರೈತರೆ ಗಮನಿಸಿ! ಈ ಯೋಜನೆಯಡಿ ಮಿನಿ ಟ್ರ್ಯಾಕ್ಟರ್ಗೆ ಶೇ.90ರಷ್ಟು ಸಬ್ಸಿಡಿ ಪಡೆಯಬಹುದು!
Koushik G K
ಕರ್ನಾಟಕ ಸರ್ಕಾರ 2001-02ರಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕೃಷಿ ಯಾಂತ್ರೀಕರಣ ಯೋಜನೆಯನ್ನು ಪ್ರಾರಂಭಿಸಿದೆ. ಇದು **ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ …
Read more
ವಾಹನ ಖರೀದಿಗೆ ಸಿಗಲಿದೆ ₹3 ಲಕ್ಷ ಸಬ್ಸಿಡಿ! ‘ಸ್ವಾವಲಂಬಿ ಸಾರಥಿ’ ಯೋಜನೆಗೆ ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ !
Koushik G K
Swalambi sarathi scheme : ಸರ್ಕಾರದಿಂದ ಬಂಪರ್ ಸಬ್ಸಿಡಿಯ ಸುದ್ದಿ! ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ …
Read more