Latest News

ದೇವರ ಭಜನೆಯಿಂದ ಆತ್ಮಶುದ್ಧಿ ; ಬಿ. ಸ್ವಾಮಿರಾವ್

Mahesha Hindlemane
ಹೊಸನಗರ ; ಮನಃಪೂರ್ವಕವಾಗಿ ದೇವರಿಗೆ ನೀಡುವ ಸಂಪತ್ತು ಇದ್ದರೆ, ಅದು ಭಜನೆ ಮಾತ್ರ ಎಂದು ಮಾಜಿ ಶಾಸಕ ಬಿ.ಸ್ವಾಮಿರಾವ್ ಹೇಳಿದರು. …
Read more
ನಿಧನವಾರ್ತೆ ; ಶಿವಶಂಕರಗೌಡ ಇನ್ನಿಲ್ಲ !

Mahesha Hindlemane
ಹೊಸನಗರ ; ಎಂ ಗುಡ್ಡೆಕೊಪ್ಪ ಗ್ರಾಮದ ಶಿವಶಂಕರ (57) ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾದರು. ಇವರು ಹೊಸನಗರದ …
Read more
ನಗರ ; ನಗ-ನಾಣ್ಯ ದೋಚಿ ಪರಾರಿಯಾಗಿದ್ದ ಆರೋಪಿ ಬಂಧನ

Mahesha Hindlemane
ಹೊಸನಗರ ; ನಗ-ನಾಣ್ಯ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾ.03 ರಂದು ತಾಲೂಕಿನ ಮತ್ತಿಕೈ …
Read more
ಹೊಸನಗರ ; 1625 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ 7 ಪರೀಕ್ಷಾ ಕೇಂದ್ರಗಳ ಸ್ಥಾಪನೆ – ಬಿಇಒ ಹೆಚ್.ಆರ್. ಕೃಷ್ಣಮೂರ್ತಿ

Mahesha Hindlemane
ಹೊಸನಗರ ; ಕರ್ನಾಟಕ ರಾಜ್ಯದಲ್ಲಿ ಮಾರ್ಚ್ 21ರಿಂದ ಎಸ್ಎಸ್ಎಲ್ಸಿ ಪಬ್ಲಿಕ್ ಪರೀಕ್ಷೆ ಆರಂಭವಾಗಿದ್ದು ಹೊಸನಗರ ತಾಲ್ಲೂಕಿನಲ್ಲಿ 1625 ವಿದ್ಯಾರ್ಥಿಗಳು ಪರೀಕ್ಷೆ …
Read more
ಹಾಸ್ಟೆಲ್ಗಳ ಸಮರ್ಪಕ ನಿರ್ವಹಣೆಗೆ ಸಮಯಾವಕಾಶ ; ನ್ಯಾ.ಕೆ.ಎನ್.ಫಣೀಂದ್ರ

Mahesha Hindlemane
ಶಿವಮೊಗ್ಗ ; ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಸ್ಟೆಲ್ಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವ್ಯವಸ್ಥೆ ಉಂಟಾಗಿದ್ದು, ಅಧಿಕಾರಿಗಳ ವಿರುದ್ದ …
Read more
ತ್ರಿಣಿವೆ ಗ್ರಾಮದಲ್ಲಿ ಮನೆ ನಿರ್ಮಾಣಕ್ಕೆ ಅಡ್ಡಿ ; ಗ್ರಾ.ಪಂ. ಸದಸ್ಯನ ವಿರುದ್ಧ ಕ್ರಮಕ್ಕೆ ಆಗ್ರಹ

Mahesha Hindlemane
ಹೊಸನಗರ ; ವಾಸದ ಮನೆ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಅವರ ಸಹಚರರು ಅಡ್ಡಿಪಡಿಸುತ್ತಿದ್ದಾರೆ. ಅವರ ವಿರುದ್ಧ ಸೂಕ್ತ …
Read more
ಶ್ರೀಕ್ಷೇತ್ರ ಹೊಂಬುಜ ವಾರ್ಷಿಕ ರಥೋತ್ಸವ ; ಧ್ವಜಾರೋಹಣ

Mahesha Hindlemane
ರಿಪ್ಪನ್ಪೇಟೆ ; ಭಗವಾನ ಶ್ರೀ ಪಾರ್ಶ್ವನಾಥ ತೀರ್ಥಂಕರರ ಮತ್ತು ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಅಮ್ಮನವರ ವಾರ್ಷಿಕ ರಥಯಾತ್ರಾ …
Read more
ಬಾವಿಗೆ ಬಿದ್ದ ಹಸು ರಕ್ಷಿಸಲು ಹೋಗಿ ವ್ಯಕ್ತಿ ಸಾವು !

Mahesha Hindlemane
ತೀರ್ಥಹಳ್ಳಿ ; ಬಾವಿಗೆ ಬಿದ್ದಿದ್ದ ಹಸುವನ್ನು ರಕ್ಷಿಸಲು ಬಾವಿಗಿಳಿದಿದ್ದ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಕೋಣಂದೂರು ಸಮೀಪದ ಕಾರ್ಕೊಡ್ಲು ಗ್ರಾಮದಲ್ಲಿ ನಡೆದಿದೆ. …
Read more
ಮಹಿಳೆಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ವ್ಯಾಯಾಮ ಅತೀ ಮುಖ್ಯ ; ಸುಷ್ಮಾ ಶ್ರೀನಿವಾಸ್

Mahesha Hindlemane
ಹೊಸನಗರ ; ಮಹಿಳೆಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಮುಖ್ಯವಾಗಿದ್ದು ಕಾಲ-ಕಾಲಕ್ಕೆ ವೈದ್ಯರನ್ನು ಸಂಪರ್ಕಿಸಿ ಆರೋಗ್ಯ ಪರೀಕ್ಷಿಸಿಕೊಳ್ಳಬೇಕು ಹಾಗೂ ಪ್ರತಿದಿನ …
Read more