Latest News

ತ್ರಿಣಿವೆ ಗ್ರಾಮದಲ್ಲಿ ಮನೆ ನಿರ್ಮಾಣಕ್ಕೆ ಅಡ್ಡಿ ; ಗ್ರಾ.ಪಂ. ಸದಸ್ಯನ ವಿರುದ್ಧ ಕ್ರಮಕ್ಕೆ ಆಗ್ರಹ

Mahesha Hindlemane

ಹೊಸನಗರ ; ವಾಸದ ಮನೆ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಅವರ ಸಹಚರರು ಅಡ್ಡಿಪಡಿಸುತ್ತಿದ್ದಾರೆ. ಅವರ ವಿರುದ್ಧ ಸೂಕ್ತ …

Read more

ಶ್ರೀಕ್ಷೇತ್ರ ಹೊಂಬುಜ ವಾರ್ಷಿಕ ರಥೋತ್ಸವ ; ಧ್ವಜಾರೋಹಣ

Mahesha Hindlemane

ರಿಪ್ಪನ್‌ಪೇಟೆ ; ಭಗವಾನ ಶ್ರೀ ಪಾರ್ಶ್ವನಾಥ ತೀರ್ಥಂಕರರ ಮತ್ತು ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಅಮ್ಮನವರ ವಾರ್ಷಿಕ ರಥಯಾತ್ರಾ …

Read more

ಬಾವಿಗೆ ಬಿದ್ದ ಹಸು ರಕ್ಷಿಸಲು ಹೋಗಿ ವ್ಯಕ್ತಿ ಸಾವು !

Mahesha Hindlemane

ತೀರ್ಥಹಳ್ಳಿ ; ಬಾವಿಗೆ ಬಿದ್ದಿದ್ದ ಹಸುವನ್ನು ರಕ್ಷಿಸಲು ಬಾವಿಗಿಳಿದಿದ್ದ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಕೋಣಂದೂರು ಸಮೀಪದ ಕಾರ್ಕೊಡ್ಲು ಗ್ರಾಮದಲ್ಲಿ ನಡೆದಿದೆ. …

Read more

ಮಹಿಳೆಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ವ್ಯಾಯಾಮ ಅತೀ ಮುಖ್ಯ ; ಸುಷ್ಮಾ ಶ್ರೀನಿವಾಸ್

Mahesha Hindlemane

ಹೊಸನಗರ ; ಮಹಿಳೆಯರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಮುಖ್ಯವಾಗಿದ್ದು ಕಾಲ-ಕಾಲಕ್ಕೆ ವೈದ್ಯರನ್ನು ಸಂಪರ್ಕಿಸಿ ಆರೋಗ್ಯ ಪರೀಕ್ಷಿಸಿಕೊಳ್ಳಬೇಕು ಹಾಗೂ ಪ್ರತಿದಿನ …

Read more

ಅಮ್ಮನಘಟ್ಟ ದೇಣಿಗೆ-ಲೆಕ್ಕಪತ್ರ ಹಸ್ತಾಂತರ

Mahesha Hindlemane

ಹೊಸನಗರ ; ತಾಲೂಕಿನ ಶಕ್ತಿದೇವತೆ ಎಂದೇ ಭಕ್ತಾದಿಗಳಿಂದ ಆರಾಧಿಸಲ್ಪಡುವ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನೂತನ ಶಿಲಾಮಯ …

Read more

ನಾಪತ್ತೆಯಾಗಿದ್ದ SSLC ವಿದ್ಯಾರ್ಥಿ ಭದ್ರಾ ನದಿಯಲ್ಲಿ ಶವವಾಗಿ ಪತ್ತೆ !

Mahesha Hindlemane

ಕಳಸ ; ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳುವಳ್ಳಿ …

Read more

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ

Mahesha Hindlemane

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಧಿದೇವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ರಜತ ಉಯ್ಯಾಲೆ ಸೇವೆಯನ್ನು ಶ್ರೀಕ್ಷೇತ್ರದ …

Read more

ಸುನಿತಾ ವಿಲಿಯಮ್ಸ್ ಸುರಕ್ಷಿತವಾಗಿ ಭೂಮಿಗೆ ಮರಳಿದ ಹಿನ್ನೆಲೆ ; ಸೊರಬದಲ್ಲಿ ಸಂಭ್ರಮಾಚರಣೆ

Mahesha Hindlemane

ಸೊರಬ ; ಭಾರತದ ಹೆಮ್ಮೆಯ ಪುತ್ರಿ, ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು ನವಮಾಸಗಳ ಗಗನವಾಸ ಬಳಿಕ ಸುರಕ್ಷಿತವಾಗಿ ಭೂಮಿಗೆ ಮರಳಿದ …

Read more

ಮಂಗನ ಕಾಯಿಲೆ ; ಕಾಫಿನಾಡಿನಲ್ಲಿ ಮೊದಲ ಬಲಿ !

Mahesha Hindlemane

ಚಿಕ್ಕಮಗಳೂರು ; ಮಂಗನ ಕಾಯಿಲೆ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ. ಸೋಂಕು ತಗುಲಿದ್ದ 65 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ …

Read more