Latest News

ಶಿಕ್ಷಕರು ಮಕ್ಕಳ ಭವಿಷ್ಯವನ್ನು ನಿರ್ಮಿಸುವ ಶಿಲ್ಪಿಗಳು ; ರಂಭಾಪುರಿ ಜಗದ್ಗುರುಗಳು

Mahesha Hindlemane

ಬಾಳೆಹೊನ್ನೂರು ; ಶಿಕ್ಷಣ ಎಂಬುದು ಭರವಸೆಯ ಬಹು ದೊಡ್ಡ ಶಕ್ತಿ. ಆದರ್ಶ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ದೊಡ್ಡದು. ಬೆಳೆಯುವ …

Read more

ಕಾಳಿಂಗ ಸರ್ಪ ಸಂಶೋಧನೆ ಹೆಸರಿನಲ್ಲಿ ಅಕ್ರಮ ; ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ

Koushik G K

ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಮಳೆಕಾಡು ಸಂಶೋಧನಾ ಕೇಂದ್ರ (Agumbe Rainforest Research Station–ARRS) ವಿರುದ್ಧ ಗಂಭೀರ …

Read more

ಗಣೇಶ ವಿಸರ್ಜನೆಗೆ ಸಜ್ಜಾದ ರಿಪ್ಪನ್‌ಪೇಟೆ

Mahesha Hindlemane

ರಿಪ್ಪನ್‌ಪೇಟೆ ; ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನೆ ಸಮಿತಿಯ 58ನೇ ವರ್ಷದ ಗಣಪತಿಯ ರಾಜಬೀದಿ ಉತ್ಸವದ ಸಡಗರಕ್ಕೆ ರಿಪ್ಪನ್‌ಪೇಟೆ …

Read more

ಅಪ್ರಾಪ್ತೆಯೊಂದಿಗೆ ವಿವಾಹ ; ಪೊಕ್ಸೋ ಕಾಯ್ದೆಯಡಿ ಯುವಕನ ಬಂಧನ

Mahesha Hindlemane

ರಿಪ್ಪನ್‌ಪೇಟೆ ; ಅಪ್ರಾಪ್ತೆಯೊಂದಿಗೆ ಯುವಕನೋರ್ವ ವಿವಾಹವಾದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಬಾಲ್ಯ ವಿವಾಹ ಹಾಗೂ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. …

Read more

ಹೊಸನಗರ ; ಅತಿಥಿ ಉಪನ್ಯಾಸಕರ ನೇಮಕಕ್ಕೆ ABVP ಆಗ್ರಹ

Mahesha Hindlemane

ಹೊಸನಗರ ; ರಾಜ್ಯದಲ್ಲಿ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಸಹಿತ ಇಲ್ಲಿಯವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ಆಗದೇ ಇದ್ದು …

Read more

ಶಿವಮೊಗ್ಗ : ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿದ ಮಾವಿನ ಮರ – ಪ್ರಯಾಣಿಕರಿಗೆ ಗಾಯ

Koushik G K

ಶಿವಮೊಗ್ಗ: ತಾಲೂಕಿನ ಚಿನ್ನಮನೆ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಮಧ್ಯಾಹ್ನ ವೇಳೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಆಕಸ್ಮಿಕವಾಗಿ ಮಾವಿನ ಮರ …

Read more

ಪರೋಪಕಾರ ಮಾಡುವ ತ್ಯಾಗ ಮನೋಭಾವದಿಂದ ತೃಪ್ತಿ ; ಹೊಂಬುಜ ಶ್ರೀ

Mahesha Hindlemane

ರಿಪ್ಪನ್‌ಪೇಟೆ ; ಪ್ರತಿಯೋರ್ವರೂ ಧರ್ಮಾಚರಣೆಯಲ್ಲಿ ಪೂಜಾ ವಿಧಿ-ವಿಧಾನಗಳಲ್ಲಿ ಪಾಲ್ಗೊಂಡು ಆಧ್ಯಾತ್ಮದ ಒಲವು ತೋರಬೇಕು. ಹಾಗೆಯೇ ಯಥೋಚಿತವಾಗಿ ಸಂಕಷ್ಟದಲ್ಲಿರುವವರನ್ನು ಸಂತೈಸುವುದು, ಪರೋಪಕಾರ …

Read more

ಪ್ರಾಣಿ ಬೇಟೆಗೆ ಹೊಂಚು ; ಮೂವರು ಆರೋಪಿಗಳ ಬಂಧನ !

Mahesha Hindlemane

ರಿಪ್ಪನ್‌ಪೇಟೆ ; ಪ್ರಾಣಿ ಬೇಟೆಗೆ ಹೊಂಚು ಹಾಕುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮೂಗುಡ್ತಿ ವನ್ಯಜೀವಿ ವಲಯ ವ್ಯಾಪ್ತಿಯ ಕುಮದ್ವತಿ ಮೀಸಲು …

Read more

ರಿಪ್ಪನ್‌ಪೇಟೆ ; ಮನೆಗೆ ನುಗ್ಗಿ ಮಹಿಳೆಯ ಮಾನಭಂಗಕ್ಕೆ ಯತ್ನ, ಆರೋಪಿ ಬಂಧನ

Mahesha Hindlemane

ರಿಪ್ಪನ್‌ಪೇಟೆ ; ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಳಸೆ ಗ್ರಾಮದಲ್ಲಿ ಮಹಿಳೆಯೊಬ್ಬರ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ …

Read more