Latest News

ಶ್ರಾವಣ ಶುಕ್ರವಾರ ಪ್ರಯುಕ್ತ ಹೊಂಬುಜ ಪದ್ಮಾವತಿ ದೇವಿಗೆ ಸ್ವರ್ಣಾಲಂಕಾರ | ಧಾರ್ಮಿಕ ಭಕ್ತಿಭಾವ, ಶ್ರದ್ಧೆಯಿಂದ ಜೀವನೋಲ್ಲಾಸ ; ಶ್ರೀಗಳು

Mahesha Hindlemane
ರಿಪ್ಪನ್ಪೇಟೆ ; ಶ್ರಾವಣ ಮಾಸದ ದ್ವಿತೀಯ ಶುಕ್ರವಾರದಂದು ಅತಿಶಯ ಶ್ರೀಕ್ಷೇತ್ರ ಹೊಂಬುಜದ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮತ್ತು …
Read more
ಹುಲಿಕಲ್ ಬಳಿ ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿ: ಚಾಲಕ ಸ್ಥಳದಲ್ಲೇ ದುರ್ಮರಣ
Koushik G K
ಹೊಸನಗರ: ಹೊಸನಗರದಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಬಡಾ ದೋಸ್ತ್ ವಾಹನವು ಹುಲಿಕಲ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಚಾಲಕ …
Read more
ಅಡಿಕೆ ಸಸಿಗಳ ನಾಶಗೊಳಿಸಿ ಅರಣ್ಯಾಧಿಕಾರಿಗಳ ದೌರ್ಜನ್ಯ ; ರೈತರ ಆಕ್ರೋಶ

Mahesha Hindlemane
ರಿಪ್ಪನ್ಪೇಟೆ ; ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸ.ನಂ. 30 ರಲ್ಲಿನ ಆರಣ್ಯ ಪ್ರದೇಶದಲ್ಲಿ ಸುಮಾರು 50-60 …
Read more
ಹೊಂಬುಜದಲ್ಲಿ ಮುಕುಟ ಸಪ್ತಮಿ ಆಚರಣೆ | ಶ್ರೀ ಪಾರ್ಶ್ವನಾಥ ಸ್ವಾಮಿ ಧರ್ಮ ಸಂದೇಶದಿಂದ ಜೀವನದ ಸಂಘರ್ಷ ಪರಿಹಾರ ; ಶ್ರೀಗಳು

Mahesha Hindlemane
ರಿಪ್ಪನ್ಪೇಟೆ ; ‘ಜೈನ ಧರ್ಮದ ಇಪ್ಪತ್ತಮೂರನೇಯ ತೀರ್ಥಂಕರರಾಗಿ ಶ್ರೀ ಪಾರ್ಶ್ವನಾಥ ಸ್ವಾಮಿ ಶ್ರಾವಣ ಶುಕ್ಲ ಸಪ್ತಮಿಯಂದು ಮೋಕ್ಷ ಪ್ರಾಪ್ತಿ ಮಾಡಿಕೊಂಡರು. …
Read more
ಮಾನವ ಕಳ್ಳಸಾಗಣೆ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ ; ಪಿಎಸ್ಐ ರಾಜುರೆಡ್ಡಿ ಬೆನ್ನೂರು

Mahesha Hindlemane
ರಿಪ್ಪನ್ಪೇಟೆ ; ಮಾನವ ಕಳ್ಳ ಸಾಗಣೆಯಂತಹ ಹೀನಕೃತ್ಯದ ಅಪರಾಧ ಕೃತ್ಯದಿಂದ ಮುಕ್ತಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ರಿಪ್ಪನ್ಪೇಟೆ ಪೊಲೀಸ್ …
Read more
ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕೊಂ*ದು ದೇಹಕ್ಕೆ ಬೆಂಕಿ ಹಚ್ಚಿ ಪಕ್ಕದಲ್ಲೇ ಮಲಗಿದ ಪಾಪಿ ಪುತ್ರ !

Mahesha Hindlemane
ಚಿಕ್ಕಮಗಳೂರು ; ಕುಡಿದ ಮತ್ತಿನಲ್ಲಿ ಪುತ್ರನೇ ತಾಯಿಯನ್ನ ಕೊಂ*ದು, ಆಕೆ ಮೃ*ತದೇಹಕ್ಕೆ ಬೆಂಕಿ ಹಾಕಿ ಪಕ್ಕದಲ್ಲೇ ಮಲಗಿರುವ ಹೃದಯವಿದ್ರಾವಕ ಘಟನೆ …
Read more
ಕಿಡಿಕೇಡಿಗಳಿಂದ ಸರ್ಕಾರಿ ಶಾಲೆ ಆವರಣದೊಳಗೆ ಮದ್ಯ ಸೇವನೆ ; ಪೋಷಕರು, ಗ್ರಾಮಸ್ಥರಿಂದ ಪ್ರತಿಭಟನೆ

Mahesha Hindlemane
ರಿಪ್ಪನ್ಪೇಟೆ ; ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಲ್ಲುಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದೊಳಗೆ ರಾತ್ರಿ ವೇಳೆ ಕಿಡಿಗೇಡಿಗಳು ಎಣ್ಣೆ …
Read more
ಒತ್ತುವರಿ ತೆರವು ನೆಪದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಮನೆ ಧ್ವಂಸ ಮಾಡಿ ದವಸ-ಧಾನ್ಯ ರಸ್ತೆಗೆ ಎಸೆದಿದ್ದಾರೆ ; ಪೊಲೀಸ್ ಠಾಣೆಗೆ ದೂರು

Mahesha Hindlemane
ಹೊಸನಗರ ; ತಾಲ್ಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಳಿಕೊಪ್ಪ ಗ್ರಾಮದಲ್ಲಿ ಹೊಸನಗರ ಅರಣ್ಯ ಇಲಾಖೆಯ ಸಿಬ್ಬಂದಿಗಳು ಅರಣ್ಯ ಒತ್ತುವರಿ …
Read more
ಮನೆ ಮನೆಗೆ ಪೊಲೀಸ್ ಯೋಜನೆಗೆ ಹೊಸನಗರದಲ್ಲಿ ಚಾಲನೆ | ಇಲಾಖೆ ಹಾಗೂ ಸಾರ್ವಜನಿಕರ ನಡುವೆ ಇದು ಸೇತುಬಂಧ ; ಪಿಎಸ್ಐ ಶಂಕರ್ ಪಾಟೀಲ್

Mahesha Hindlemane
ಹೊಸನಗರ ; ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಮನೆ ಮನೆಗೆ ಪೊಲೀಸ್ ಯೋಜನೆಯು ಇಲಾಖೆ ಹಾಗೂ ಸಾರ್ವಜನಿಕರ ನಡುವೆ …
Read more