Latest News

ಕೊಡಚಾದ್ರಿ ಅಡಿಕೆ ಸೌಹಾರ್ದ ಸಂಘಕ್ಕೆ ₹ 65 ಲಕ್ಷ ನಿವ್ವಳ ಲಾಭ

Mahesha Hindlemane
ಹೊಸನಗರ ; ಪ್ರಸಕ್ತ 2024-25ನೇ ಸಾಲಿನಲ್ಲಿ ಸಹಕಾರಿಗೆ ಒಟ್ಟು 35,400 ಅಡಿಕೆ ಮೂಟೆಗಳು ಆವಕವಾಗಿದ್ದು, ರೈತರ ಅಡಿಕೆ ಬೆಳೆ ಇಳುವರಿಯಲ್ಲಿ ವಿಪರೀತ …
Read more
Shivamogga | ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರು ಆಯ್ಕೆ

Mahesha Hindlemane
ಶಿವಮೊಗ್ಗ ; ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5 ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ …
Read more
ದೀವರೋ ಅಥವಾ ಈಡಿಗರೋ? – ಈಡಿಗ ಭವನದಲ್ಲಿ ನಡೆದ ಸುದೀರ್ಘ ಚರ್ಚೆ
Koushik G K
ಶಿವಮೊಗ್ಗ:ಜಿಲ್ಲಾ ಆರ್ಯ ಈಡಿಗರ ಸಂಘದ ವತಿಯಿಂದ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ …
Read more
ಗಣಪತಿ ಹಬ್ಬಕ್ಕೆ ತವರು ಮನೆಗೆ ಬಂದಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Koushik G K
ಸಾಗರ :ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ 28 ವರ್ಷದ ರಂಜಿತಾ ಎಂಬ ಯುವತಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವ …
Read more
ಸಂಯಮ ಧ*ರ್ಮವು ವಾತ್ಸಲ್ಯವನ್ನು ರೂಢಿಸುತ್ತದೆ ; ಹೊಂಬುಜ ಶ್ರೀ

Mahesha Hindlemane
ರಿಪ್ಪನ್ಪೇಟೆ ; “ಪರ್ಯೂಷಣ ಪರ್ವದ ಉತ್ತಮ ಸಂಯಮ ಧರ್ಮದ ವ್ರತಾಚರಣೆಯು ಸಮಾಜದಲ್ಲಿ, ಕುಟುಂಬದಲ್ಲಿ ವಾತ್ಸಲ್ಯವನ್ನು ರೂಢಿಸುತ್ತದೆ. ಎಲ್ಲರೊಂದಿಗೂ, ಪ್ರಕೃತಿಯ ಗಿಡಮರಗಳಲ್ಲಿಯೂ …
Read more
ಹಾವು ಕಡಿತ ; ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತ ಸಾವು !

Mahesha Hindlemane
ಸಾಗರ : ನಾಗರಹಾವು ಕಡಿದು ರೈತನೋರ್ವ ಸಾವನ್ನಪ್ಪಿದ ಘಟನೆ ಆನಂದಪುರ ಸಮೀಪದ ಚೆನ್ನಕೊಪ್ಪ ಗ್ರಾಮದಲ್ಲಿ ನಡೆದಿದೆ. ವೀರೇಶ್ (40) ಮೃತ …
Read more
ಕಟ್ಟೆಹಕ್ಕಲು ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Mahesha Hindlemane
ತೀರ್ಥಹಳ್ಳಿ ; 14 ವರ್ಷ ವಯೋಮಿತಿಯೊಳಗಿನ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕಟ್ಟೆಹಕ್ಕಲು ಇಲ್ಲಿನ 8ನೇ ತರಗತಿಯ …
Read more
ಸೆ. 9 ರಿಂದ 19 ರವರೆಗೆ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿ ಜಾತ್ರಾ ಮಹೋತ್ಸವ

Mahesha Hindlemane
ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಸೆ. 6 ಶನಿವಾರ ಹುಣ್ಣಿಮೆಯಿಂದ ಅಮವಾಸ್ಯೆಯವರೆಗೆ …
Read more
ಮಳೆಹಾನಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ : ಮಧು ಬಂಗಾರಪ್ಪ
Koushik G K
ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೃಷಿ ಮತ್ತು ಮೂಲಸೌಕರ್ಯಗಳಿಗೆ ಉಂಟಾದ ಹಾನಿ ದಿನೇದಿನೇ …
Read more