Latest News

ಸಾಗರದಲ್ಲಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ಸಂಭ್ರಮ: ವಿಶೇಷ ಪೂಜೆ ಮತ್ತು ರಕ್ತದಾನ ಶಿಬಿರ

Koushik G K

ಸಾಗರ:ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಅಂಗವಾಗಿ ಸಾಗರ ತಾಲ್ಲೂಕು ಅಭಿಮಾನಿಗಳು ಭಕ್ತಿ, ಸೇವಾ ಮನೋಭಾವ ಮತ್ತು ಹರ್ಷೋದ್ಗಾರಗಳೊಂದಿಗೆ …

Read more

ಹೊಸನಗರ ; ಅವೈಜ್ಞಾನಿಕ ಶಿಕ್ಷಣ ನೀತಿ ಖಂಡಿಸಿ ಶಾಲೆ ಮುಂದೆ ಅಹೋರಾತ್ರಿ ಧರಣಿ

Mahesha Hindlemane

ಹೊಸನಗರ ; ಸರ್ಕಾರಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿ ಅವೈಜ್ಞಾನಿಕವಾಗಿ ಆದೇಶ ಮಾಡಿ ಎ.ಸಿ ಕಛೇರಿಯಲ್ಲಿ ಕುಳಿತವರಿಗೆ ಸರ್ಕಾರಿ ಶಾಲೆಯ …

Read more

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ: “ಕ್ರೀಡಾ ಸಾಧಕರು ಸದಾ ಸ್ಪೂರ್ತಿದಾಯಕರು” – ಎಸ್.ಮಧು ಬಂಗಾರಪ್ಪ

Koushik G K

ಶಿವಮೊಗ್ಗ:ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಭರ್ಜರಿಯಾಗಿ ಆರಂಭಗೊಂಡಿದ್ದು, ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಜಿಲ್ಲೆಯ …

Read more

ಸಾಗರದಲ್ಲಿ ಬೀದಿ ನಾಯಿಗಳ ದಾಳಿ ; ಮೂರು ವರ್ಷದ ಬಾಲಕನಿಗೆ ಗಂಭೀರ ಗಾಯ

Koushik G K

ಸಾಗರ: ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ ಭಾನುವಾರ ಸಂಜೆ …

Read more

ಶಿವಮೊಗ್ಗದಲ್ಲಿ ಗಣೇಶ ವಿಸರ್ಜನೆ ಗಲಾಟೆ: ಹಿಂದೂ–ಮುಸ್ಲಿಂ ಜಗಳವೆಂದು ಬಿಂಬಿಸಲು ಯತ್ನ, ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು

Koushik G K

ಶಿವಮೊಗ್ಗ:ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಕೋಮು ಹಿಂಸಾಚಾರ ತಡೆಯಲು ರಾಜ್ಯ ಸರ್ಕಾರ ವಿಶೇಷ ಕಾರ್ಯಪಡೆ ರಚನೆ ಮಾಡಿರುವ ಸಂದರ್ಭದಲ್ಲಿ, ಶಿವಮೊಗ್ಗದಲ್ಲಿ …

Read more

ಕಾಯಾ-ವಾಚಾ-ಮನಸಾ ಸತ್ಯವಚನ ಶ್ರೇಷ್ಠ ; ಹೊಂಬುಜ ಶ್ರೀ

Mahesha Hindlemane

ರಿಪ್ಪನ್‌ಪೇಟೆ ; ದಶಲಕ್ಷಣ ಪರ್ವದ 5ನೇ ದಿನದಂದು ಉತ್ತಮ ಸತ್ಯಧರ್ಮದ ಕುರಿತು ಹೊಂಬುಜ ಅತಿಶಯ ಶ್ರೀಕ್ಷೇತ್ರದಲ್ಲಿ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು …

Read more

ನಾಳೆ ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ‘ಧರ್ಮ ರಕ್ಷಾ ಜಾಥಾ’

Koushik G K

ಶಿವಮೊಗ್ಗ : ಜಿಲ್ಲೆಯಿಂದ ಧರ್ಮಸ್ಥಳದತ್ತ ಸಾಗಲಿರುವ ಧರ್ಮ ರಕ್ಷಾ ಜಾಥಾಗೆ ಭಾರಿ ಸಿದ್ಧತೆಗಳು ನಡೆದಿದ್ದು, 150 ಕ್ಕೂ ಹೆಚ್ಚು ವಾಹನಗಳಲ್ಲಿ …

Read more

ಗಣಪತಿ ವಿಸರ್ಜನೆ ವೇಳೆ ಗಾಯಗೊಂಡ ವ್ಯಕ್ತಿ ; ಆರೋಗ್ಯ ವಿಚಾರಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು

Koushik G K

ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದ ದಿಗಟೆಕೊಪ್ಪ ಗ್ರಾಮದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ದುರಂತ ಘಟನೆಯೊಂದು ಸಂಭವಿಸಿದೆ. …

Read more

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, ₹ 75 ಸಾವಿರ ದಂಡ !

Mahesha Hindlemane

ಶಿವಮೊಗ್ಗ ; 17 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ …

Read more