Latest News

ಅಗಸರಕೊಪ್ಪ ಕಸ ವಿಲೇವಾರಿ ಘಟಕದ ಬಳಿ ಗ್ರಾಮಸ್ಥರಿಂದ ಪ್ರತಿಭಟನೆ ; ಕಾರಣವೇನು ?

Mahesha Hindlemane
ಹೊಸನಗರ ; ತಾಲ್ಲೂಕಿನ ಕಸಬಾ ಹೋಬಳಿ ಕಳೂರು ಗ್ರಾಮದ ಅಗಸರಕೊಪ್ಪ ಗ್ರಾಮದ ವ್ಯಾಪ್ತಿಯಲ್ಲಿ ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಸ …
Read more
ಶಿವಮೊಗ್ಗ ; ಮಗುನಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ !

Mahesha Hindlemane
ಶಿವಮೊಗ್ಗ ; 9ನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು ಪ್ರಕರಣ ಬೆಳಕಿಗೆ …
Read more
ಹೊಸನಗರ : ಕಟ್ಟೆ ಬಾಬಣ್ಣರಿಗೆ ಪತ್ನಿ ವಿಯೋಗ

Mahesha Hindlemane
ಹೊಸನಗರ ; ಪಟ್ಟಣದ ಆರ್.ಕೆ. ರಸ್ತೆಯ ನಿವಾಸಿ, ರಾಮಕ್ಷತ್ರಿಯ ಸಮಾಜದ ಹಿರಿಯ ಮುಖಂಡರಾದ ಕಟ್ಟೆ ಮಂಜುನಾಥ (ಬಾಬಣ್ಣ) ಅವರ ಧರ್ಮಪತ್ನಿ …
Read more
ಆನೆ ತಡೆ ಕಂದಕಕ್ಕೆ ಬಿದ್ದು ವ್ಯಕ್ತಿ ಸಾ*ವು !

Mahesha Hindlemane
ಶಿವಮೊಗ್ಗ ; ಆನೆ ನಿಯಂತ್ರಣಕ್ಕೆ ಅರಣ್ಯ ಇಲಾಖೆ ತೆಗೆದಿದ್ದ ಕಂದಕಕ್ಕೆ ಬಿದ್ದು ವ್ಯಕ್ತಿಯೊಬ್ಬರು ಮೃ*ತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ತಮ್ಮಡಿಹಳ್ಳಿ ಗ್ರಾಮ …
Read more
ಬುದ್ಧಗಯಾದಲ್ಲಿ ಮಲೆನಾಡ ಶಾಸಕರು

Mahesha Hindlemane
ಹೊಸನಗರ ; ಶೀಘ್ರದಲ್ಲೇ ಬಿಹಾರ ರಾಜ್ಯದ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಅಲ್ಲಿನ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಚುನಾವಣೆ ಪ್ರಚಾರ ಕಾರ್ಯದಲ್ಲಿ …
Read more
ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ | ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ ; ಚಂದ್ರಪ್ಪ ಗುಂಡಪಲ್ಲಿ

Mahesha Hindlemane
ರಿಪ್ಪನ್ಪೇಟೆ ; ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯಗಳನ್ನು ಪರಿಶೀಲಿಸುತ್ತಾರೆ, ಉಪನ್ಯಾಸಕರುಗಳು ಸಮಯ ಪಾಲನೆ …
Read more
ಧರ್ಮಸ್ಥಳ ಪ್ರಕರಣ ಕುರಿತು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಂಚಪೀಠಗಳ ಅಸಮಾಧಾನ | ನೈಜ ಆರೋಪಿಗಳ ಪತ್ತೆಗೆ ಆಗ್ರಹ

Mahesha Hindlemane
ಬಾಳೆಹೊನ್ನೂರು ; ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಪಂಚಪೀಠಗಳ ಜಗದ್ಗುರುಗಳು ಅಸಮಾಧಾನ …
Read more
ಅಥ್ಲೇಟಿಕ್ ಕ್ರೀಡಾಕೂಟ-2025: ಶಿವಮೊಗ್ಗದ ಕ್ರೀಡಾಪಟುಗಳ ಮಿಂಚು
Koushik G K
ಉಡುಪಿ ಜಿಲ್ಲೆಯಲ್ಲಿ ನಡೆದ 23 ವರ್ಷ ವಯೋಮಿತಿಯೊಳಗಿನ ಕರ್ನಾಟಕ ರಾಜ್ಯ ಕಿರಿಯರ ಅಥ್ಲೇಟಿಕ್ ಕ್ರೀಡಾಕೂಟ-2025ರಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳು …
Read more
ಮಲೆನಾಡಿನಲ್ಲಿ ವರುಣಾರ್ಭಟ – ಶಿವಮೊಗ್ಗ ಮತ್ತು ಚಿಕ್ಕಮಗಳೂರಿನ ಮಳೆ ಪ್ರಮಾಣ ವರದಿ
Koushik G K
Rain fall:ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ವಿಶೇಷವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ (29 …
Read more