Latest News

ಮಾ. 19 ರಿಂದ 24ರವರೆಗೆ ಹೊಂಬುಜ ಅತಿಶಯ ಶ್ರೀಕ್ಷೇತ್ರದಲ್ಲಿ ವಾರ್ಷಿಕ ರಥಯಾತ್ರಾ ಮಹೋತ್ಸವ

Mahesh Hindlemane

ಹೊಂಬುಜ ; ಚಾರಿತ್ರಿಕ ಹಿನ್ನೆಲೆಯ ಹೊಂಬುಜ ಕ್ಷೇತ್ರವಿಂದು ಧಾರ್ಮಿಕ-ಆಧ್ಯಾತ್ಮಿಕ ಶ್ರದ್ಧಾ ಭಕ್ತಿಯ ಕೇಂದ್ರ ಎಂಬುದು ಜನಜನಿತವಾಗಿದೆ. ಮಲೆನಾಡಿನ ರಮ್ಯ ವಿಹಂಗಮ …

Read more

ಹೊಂಬುಜ ಶ್ರೀ ಪದ್ಮಾವತಿ ದೇವಿ ಆರಾಧನೆ ಸಂಪನ್ನ | ಅಧಿದೇವತೆ ವರಪ್ರದಾಯಿನಿ ಜಗನ್ಮಾತೆ ಸದಾ ಹರಸಲಿ ; ಆಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು

Mahesh Hindlemane

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ 1008 ಶ್ರೀ ಪಾರ್ಶ್ವನಾಥ ಸ್ವಾಮಿ ಲೋಕಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ …

Read more

ಹಾಡಹಗಲೇ ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ್ದ ಆರೋಪಿ ಬಂಧನ !

Mahesh Hindlemane

ಹೊಸನಗರ ; ಹಾಡಹಗಲೇ ಮನೆ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಅರಸಾಳು ಗ್ರಾ.ಪಂ …

Read more

ಅಕ್ರಮ ಮರಳು ಸಂಗ್ರಹ ; ಪ್ರಕರಣ ದಾಖಲು

Mahesh Hindlemane

ಹೊಸನಗರ ; ತಾಲ್ಲೂಕಿನಲ್ಲಿ ಅಕ್ರಮ ಮರಳು ದಂಧೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕರಿಂದ ಸಾಕಷ್ಟು …

Read more

ಮಾ.21 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ | ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ; ಎನ್.ಹೇಮಂತ್

Mahesh Hindlemane

ಶಿವಮೊಗ್ಗ ; ಜಿಲ್ಲೆಯಲ್ಲಿ ಮಾ.21 ರಿಂದ ಏ.04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆಗಳು ನಡೆಯಲು …

Read more

ಹೊಂಬುಜ ; ‘ಶ್ರೀ ಭಕ್ತಾಮರ ಆರಾಧನೆ’ ಭಕ್ತರ ಅಪೇಕ್ಷೆ ಈಡೇರಿಕೆ

Mahesh Hindlemane

ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜದ ವಾರ್ಷಿಕ ರಥಯಾತ್ರಾ ಮಹೋತ್ಸವದ ಪೂರ್ವದಲ್ಲಿ ಶ್ರೀ ಭಕ್ತಾಮರ ಆರಾಧನೆಯನ್ನು ಕ್ಷೇತ್ರದ ನಗರ ಜಿನಾಲಯದ …

Read more

ಹೊಸನಗರ ; ಕಲ್ಲುಕ್ವಾರೆ ನೀರಿನಲ್ಲಿ ಮುಳುಗಿ ಶಾಲಾ ಬಾಲಕ ಸಾವು !

Mahesh Hindlemane

ಹೊಸನಗರ ; ನೀರಿನಲ್ಲಿ ಮುಳುಗಿ ಬಾಲಕನೊರ್ವ ಮೃತಪಟ್ಟ ಘಟನೆ ತಾಲೂಕಿನ ಬ್ರಹ್ಮೇಶ್ವರದ ಅಂಬೇಡ್ಕರ್ ಕಾಲೋನಿಯಲ್ಲಿ ನಡೆದಿದೆ. ಮಾರುತಿಪುರ ಸರ್ಕಾರಿ ಪ್ರೌಢಶಾಲೆಯಲ್ಲಿ …

Read more

ಶೀಘ್ರದಲ್ಲಿ ರಿಪ್ಪನ್‌ಪೇಟೆ ವಿನಾಯಕ ವೃತ್ತವನ್ನು ಸ್ಮಾಟ್ ಹೈಟೆಕ್ ಸರ್ಕಲ್‌ ಆಗಿ ಪರಿವರ್ತಿಸಲಾಗುವುದು ; ಶಾಸಕ ಬೇಳೂರು ಗೋಪಾಲಕೃಷ್ಣ

Mahesh Hindlemane

ರಿಪ್ಪನ್‌ಪೇಟೆ ; ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ 4,09,549 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದು ಇದರಿಂದ ಅಭಿವೃದ್ದಿಗೆ ಅನುದಾನದ …

Read more

ಶ್ರೀಕ್ಷೇತ್ರ ಹೊಂಬುಜದಲ್ಲಿ ದಿಗಂಬರ ಜೈನ ಮುನಿದೀಕ್ಷೆ ಕಾರ್ಯಕ್ರಮ | ‘ದಿಗಂಬರ ಜೈನ ಧರ್ಮ ಪರಂಪರೆಯ ಮುನಿಶ್ರೀಗಳಿಂದ ರಾಷ್ಟ್ರದಲ್ಲಿ ಅನ್ಯೋನ್ಯತೆ, ಅಹಿಂಸಾಭಾವ ವರ್ಧಿಸಲಿ’ ; ಶ್ರೀ 108 ಕುಂಥುಸಾಗರಜೀ ಮಹಾರಾಜರು

Mahesh Hindlemane

ರಿಪ್ಪನ್‌ಪೇಟೆ ; ಜೈನ ಧರ್ಮದ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು ಬ್ರಹ್ಮಚಾರಿ ಸೂರಜ್ ಅವರಿಗೆ ಆಗಮೋಕ್ತ ಶಾಸ್ತ್ರದನ್ವಯ …

Read more