Latest News

ಮಾನವೀಯ ಸಂಬಂಧಗಳು ಸದೃಢಗೊಳ್ಳಬೇಕು ; ರಂಭಾಪುರಿ ಜಗದ್ಗುರುಗಳು

Mahesha Hindlemane
ರಿಪ್ಪನ್ಪೇಟೆ ; ಸುಖ ದುಃಖಗಳ ಸಮ್ಮಿಶ್ರಣವೇ ಜೀವನ. ಸತ್ಯ ಶಾಂತಿ ಎಲ್ಲರ ಬಾಳಿಗೆ ಅಗತ್ಯ. ಪ್ರಗತಿಪರವಾದ ಧ್ಯೇಯೋದ್ದೇಶಗಳು ಮಾನವ ಶ್ರೇಯಸ್ಸಿಗೆ …
Read more
ಹೊಸನಗರ ; ಸೊನಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿ. ಸುರೇಶ್ ಅವಿರೋಧ ಆಯ್ಕೆ

Mahesha Hindlemane
ಹೊಸನಗರ ; ಸೊನಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹಿಂದಿನ ಸಾಲಿನಲ್ಲಿ ಐದು ವರ್ಷಗಳ ಕಾಲ ನಿಷ್ಪಕ್ಷಪಾತ …
Read more
ಹೊಸನಗರ ; ಗುಳ್ಳೆಕೊಪ್ಪ ರವಿಕುಮಾರ್ರಿಗೆ ರಾಷ್ಟ್ರ ಮಟ್ಟದ ಬ್ಯುಸಿನೆಸ್ ಎಕ್ಸಲೆನ್ಸ್ ಅವಾರ್ಡ್

Mahesha Hindlemane
ಹೊಸನಗರ ; ಮಾ. 23 ರಂದು ದೆಹಲಿಯಲ್ಲಿ ನಡೆದ ಎಂ.ಎಸ್.ಎಂ.ಈ 2ನೇ ರಾಷ್ಟ್ರ ಮಟ್ಟದ ಬ್ಯುಸಿನೆಸ್ ಎಕ್ಸಲೆನ್ಸ್ ಅವಾರ್ಡ್ 2026 …
Read more
ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಕಡೆ ಎಷ್ಟು ಮಳೆಯಾಗಿದೆ ?

Mahesha Hindlemane
ಶಿವಮೊಗ್ಗ/ಚಿಕ್ಕಮಗಳೂರು ; ಮಲೆನಾಡಿನ ಹಲವೆಡೆ ನಿನ್ನೆ ಸಂಜೆ ಗುಡುಗು ಸಿಡಿಲು ಹಾಗೂ ಬಿರುಗಾಳಿ ಸಹಿತ ಧಾರಕಾರ ಮಳೆಯಾಗಿದೆ. ಇಂದು ಬೆಳಗ್ಗೆ …
Read more
ಮಾ.25 ರಂದು ಬಿ.ಕೆ. ಪಾರ್ವತಮ್ಮ ಪುಣ್ಯಸ್ಮರಣೆ ಹಾಗೂ ಧರ್ಮ ಸಮಾರಂಭ

Mahesha Hindlemane
ರಿಪ್ಪನ್ಪೇಟೆ ; ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಅಡಿಕೆ ವ್ಯಾಪಾರೋದ್ಯಮಿ ಕೆ.ಆರ್.ಪ್ರಕಾಶ ಮತ್ತು ಸಹೋದರರ ಮಾತೃ ಶ್ರೀ ಮಾತೆ ಶರಣೆ ಲಿಂ. …
Read more
ನಾಳೆಯಿಂದ ಮಾ. 29ರವರೆಗೆ ರಾಮಚಂದ್ರಾಪುರ ಮಠದಲ್ಲಿ ಶ್ರೀರಾಮೋತ್ಸವ

Mahesha Hindlemane
ಹೊಸನಗರ : ಮಲೆನಾಡ ನಡುಮನೆ ಹೊಸನಗರ ತಾಲೂಕಿನ ಪ್ರಸಿದ್ಧ ಯಾತ್ರ ಸ್ಥಳಗಳಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ರಾಮಚಂದ್ರಾಪುರ ಮಠದಲ್ಲಿ ಶ್ರೀರಾಮನ ಅನುಪಮ …
Read more
ಎಸ್ಎಸ್ಎಲ್ಸಿ ವಿಜ್ಞಾನ ಪರೀಕ್ಷೆ ; ಹೊಸನಗರ ತಾಲ್ಲೂಕಿನ ಏಳು ಪರೀಕ್ಷಾ ಕೇಂದ್ರಗಳಿಗೆ ಅಧಿಕಾರಿಗಳ ಭೇಟಿ

Mahesha Hindlemane
ಹೊಸನಗರ ; ತಾಲ್ಲೂಕಿನಲ್ಲಿ ಸೋಮವಾರ ಎಸ್ಎಸ್ಎಲ್ಸಿಯ ವಿಜ್ಞಾನ ಪರೀಕ್ಷೆಯು ಏಳು ಕೇಂದ್ರಗಳಲ್ಲಿ ನಡೆಸಲಾಗಿದ್ದು ಏಳು ಕೇಂದ್ರಗಳಿಗೂ ಶಿವಮೊಗ್ಗ ಜಿಲ್ಲಾ ಸಾರ್ವಜನಿಕ …
Read more
ರಿಪ್ಪನ್ಪೇಟೆ ; ಗುರುವಂದನಾ ಸ್ನೇಹಮಿಲನ ಕಾರ್ಯಕ್ರಮ

Mahesha Hindlemane
ರಿಪ್ಪನ್ಪೇಟೆ ; ತಾಯಿ-ಗುರುಗಳ ಋಣ ತೀರಿಸಲಾಗದು .ಶಿಕ್ಷಕರಾದವರಲ್ಲಿ ತಾಳ್ಮೆ ಸಹನೆ ಮುಖ್ಯವಾಗಿದೆ. ವಿದ್ಯಾರ್ಥಿಗಳು ಪಾಠಪ್ರವಚನದಲ್ಲಿ ಶ್ರದ್ದೆಯಿಂದ ಕಲಿತರೆ ಮುಂದೆ ಜೀವನದಲ್ಲಿ …
Read more
ಮಂಗನ ಕಾಯಿಲೆಗೆ ತೀರ್ಥಹಳ್ಳಿಯಲ್ಲಿ 2ನೇ ಬಲಿ !

Mahesha Hindlemane
ತೀರ್ಥಹಳ್ಳಿ ; ಮಂಗನ ಕಾಯಿಲೆಗೆ ತಾಲೂಕಿನಲ್ಲಿ ಈ ವರ್ಷ 2ನೇ ಬಲಿಯಾಗಿದ್ದು, ಗುರುವಾರ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಅರಳಸುರುಳಿ …
Read more