Latest News

ರಿಪ್ಪನ್‌ಪೇಟೆ ; ಕಾಣೆಯಾದ ಯುವಕನ ಪತ್ತೆಗೆ ಮನವಿ

Mahesha Hindlemane

ಹೊಸನಗರ ; ತಾಲೂಕಿನ ಹುಂಚ ಗ್ರಾಮದ ಮಾರ್ನಮಿಬೈಲು ನಿವಾಸಿ ಧನುಷ್ ಎನ್.ಡಿ (25) ಎಂಬ ಯುವಕ ಜ.19 ರಂದು ಬೆಳಗ್ಗೆ …

Read more

ಶ್ರೀ ರಾಮಕೃಷ್ಣ ವಿದ್ಯಾಲಯದ ಹೋರಾಟಕ್ಕೆ ಜಯ : ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿತರಣೆ – ಪೋಷಕರು ನಿರಾಳ

Mahesha Hindlemane

ರಿಪ್ಪನ್‌ಪೇಟೆ ; 2024–25ನೇ ಶೈಕ್ಷಣಿಕ ಸಾಲಿನ ಶ್ರೀ ರಾಮಕೃಷ್ಣ ವಿದ್ಯಾಲಯ, ರಿಪ್ಪನ್‌ಪೇಟೆಯ 10ನೇ ತರಗತಿ ವಿದ್ಯಾರ್ಥಿಗಳ ಮೂಲ ಅಂಕಪಟ್ಟಿಯಲ್ಲಿ ಉಂಟಾಗಿದ್ದ …

Read more

ಇತಿಹಾಸ ಕಥೆ ರೂಪದಲ್ಲಿ ಸ್ವಾರಸ್ಯಕರವಾಗಿ ಬಂದಾಗ ಸಾಹಿತ್ಯವಾಗುತ್ತದೆ ; ಹಿರಿಯ ಸಾಹಿತಿ ಡಾ. ಶಾಂತರಾಮ ಪ್ರಭು

Mahesha Hindlemane

ಹೊಸನಗರ ; ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಂಪೆಕಟ್ಟೆಯ ಪ್ರೌಢಶಾಲೆಯಲ್ಲಿ ಸಾವಿತ್ರಮ್ಮ ಅಂಬ್ರಯ್ಯಮಠ ದತ್ತಿ ನಿಧಿ ಮತ್ತು ಶಾಮಣ್ಣ ಉಡುಪ …

Read more

ಸತ್ಯ ಮೇವ ಜಯತೆ ಎಂಬಂತೆ ಸತ್ಯ ಕಾಪಾಡಿದೆ, ಎಸ್‌ಎಸ್‌ಎಲ್‌ಸಿ ಅಂಕ ಪಟ್ಟಿ ಸರಿಯಾಗಿ ಬಂದಿದೆ ; ದೇವರಾಜ್

Mahesha Hindlemane

ಹೊಸನಗರ ; ಸುಮಾರು ನಾಲ್ಕು ತಿಂಗಳಿಂದ ರಾಮಕೃಷ್ಣ ವಿದ್ಯಾಲಯದ ಎಸ್‌ಎಸ್‌ಎಲ್‌ಸಿ ಅಂಕ ಪಟ್ಟಿಗಾಗಿ ಸತ್ಯಕ್ಕಾಗಿ ಶಿಕ್ಷಣಾ ಇಲಾಖೆಯೊಂದಿಗೆ ಹೋರಾಟ, ನ್ಯಾಯಾಲಯದಲ್ಲಿ …

Read more

ಶ್ರೀ ವ್ಯಾಸ ಮಹರ್ಷಿ ಗುರುಕುಲದಿಂದ ಯಶಸ್ವಿ 14ನೇ ನೇತ್ರ ಶಿಬಿರ | ನೇತ್ರ ಸಂರಕ್ಷಣೆ ಅತೀ ಅಗತ್ಯ ; ಕೆ.ಆರ್. ಮಂಜುನಾಥ್

Mahesha Hindlemane

ಹೊಸನಗರ ; ಪ್ರತಿ ವ್ಯಕ್ತಿಯ ಬದುಕು ಚಲನಶೀಲವಾಗಿ ಇರಬೇಕು ಎಂದಾದರೆ ಕಣ್ಣುಗಳ ಆರೋಗ್ಯ ಸಂರಕ್ಷಣೆ ಅತೀ ಅಗತ್ಯ ಎಂದು ಹರಿದ್ರಾವತಿ …

Read more

ಬಾರ್‌ನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ !

Mahesha Hindlemane

ಚಿಕ್ಕಮಗಳೂರು ; ಬಾರ್‌ನಲ್ಲಿ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾದ ಘಟನೆ ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಹಳೆಯ ಪ್ರೀತಂ ಬಾರ್‌ನಲ್ಲಿ ನಡೆದಿದೆ. …

Read more

ಹೊಸನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಹಿಂದೂ ಸಂಗಮಕ್ಕೆ ಸಿದ್ಧತೆ

Mahesha Hindlemane

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತ್‌ಗಳಲ್ಲಿ ಆರ್.ಎಸ್.ಎಸ್. ಕಾರ್ಯಾಲಯ ಪಾಂಚಜನ್ಯದಲ್ಲಿ ಹಿಂದೂ ಸಂಗಮಕ್ಕೆ ಭರದ ಸಿದ್ದತೆ …

Read more

ಹುಂಚ ; ಬಿಎಸ್‌ಎನ್‌ಎಲ್‌ಗೆ ಗ್ರಾಮಸ್ಥರಿಂದ ಭಾವಪೂರ್ಣ ಶ್ರದ್ಧಾಂಜಲಿ !

Mahesha Hindlemane

ರಿಪ್ಪನ್‌ಪೇಟೆ ; ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ …

Read more

ಸಂಸದ ಬಿ.ವೈ. ರಾಘವೇಂದ್ರ ಸಂಚರಿಸುತ್ತಿದ್ದ ಕಾರು ಅಪಘಾತ

Mahesha Hindlemane

ಶಿವಮೊಗ್ಗ ; ಸಂಸದ ಬಿ.ವೈ. ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕುಂಚೇನಹಳ್ಳಿ …

Read more