Latest News

ಲಂಚ ಸ್ವೀಕಾರ ವೇಳೆ ಲೋಕಾಯುಕ್ತ ದಾಳಿ: ಶಿವಮೊಗ್ಗ ಪಾಲಿಕೆ ಅಧಿಕಾರಿ ಶಶಿಧರ ಬಂಧನ
Koushik G K
ಶಿವಮೊಗ್ಗ– ಶಿವಮೊಗ್ಗ ಮಹಾನಗರ ಪಾಲಿಕೆಯ ಆಶ್ರಯ ವಿಭಾಗದ ಸಮುದಾಯ ಸಂಘಟನಾ ಅಧಿಕಾರಿ ಶಶಿಧರ, 10,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ …
Read more
ಶಿವಮೊಗ್ಗ : ಆಗಸ್ಟ್ 30 ರಂದು ವಿದ್ಯುತ್ ವ್ಯತ್ಯಯ
Koushik G K
ಶಿವಮೊಗ್ಗ:ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರದ 66 ಕೆವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 30 …
Read more
ಸಾಗರ ತಾಲ್ಲೂಕು ಜನತೆಗೆ ಗುಡ್ ನ್ಯೂಸ್: 9 ಆಸ್ಪತ್ರೆಗಳಿಗೆ ವೈದ್ಯರ ನೇಮಕ
Koushik G K
ಶಿವಮೊಗ್ಗ:ಸಾಗರ ತಾಲ್ಲೂಕಿನ ಜನತೆಗೆ ರಾಜ್ಯ ಸರ್ಕಾರದಿಂದ ಶ್ರೇಷ್ಠ ಉಡುಗೊರಿಯೊಂದು ಲಭಿಸಿದೆ. ಕಳೆದ ಹಲವು ತಿಂಗಳಿಂದ ಖಾಲಿಯಾಗಿದ್ದ ವೈದ್ಯರ ಹುದ್ದೆಗಳಿಗೆ ಕೊನೆಗೂ …
Read more
ಮುಂದುವರೆದ ಭಾರಿ ಮಳೆ ; ಶಿವಮೊಗ್ಗ ಜಿಲ್ಲೆಯ ಈ ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

Mahesha Hindlemane
ಶಿವಮೊಗ್ಗ ; ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಇಂದು (ಆ.29ರ ಶುಕ್ರವಾರ) ಸಹ ಹೊಸನಗರ, ಸಾಗರ, ಶಿವಮೊಗ್ಗ, ಸೊರಬ, ಭದ್ರಾವತಿ, …
Read more
ಉತ್ತಮ ಕ್ಷಮಾಭಾವ ಕರ್ಮಕ್ಷಯ, ಸಮ್ಯಕ್ತ್ವಭಾವ ; ಹೊಂಬುಜ ಶ್ರೀಗಳು

Mahesha Hindlemane
ರಿಪ್ಪನ್ಪೇಟೆ : ‘ಜೀವನದಲ್ಲಿ ಕರ್ಮಕ್ಷಯ ಮಾಡಲು ಧಾರ್ಮಿಕ ಭಕ್ತಿಭಾವ ಹೊಂದಿರಬೇಕು. ಕ್ರೋಧ, ಲೋಭ, ರಾಗಾದಿ ದ್ವೇಷಗಳನ್ನು ತ್ಯಜಿಸಿ ಕ್ಷಮಾಭಾವವುಳ್ಳವರಾಗಬೇಕು’ ಎಂದು …
Read more
ಸಿಗಂದೂರಿಗೆ ಏರೋಡ್ರಮ್ : ₹25 ಕೋಟಿ ವೆಚ್ಚದಲ್ಲಿ ಶೀಘ್ರದಲ್ಲೇ ಆರಂಭ – ಸಂಸದ ಬಿ.ವೈ. ರಾಘವೇಂದ್ರ
Koushik G K
ಶಿವಮೊಗ್ಗ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ಹಾಗೂ ಸಿಗಂದೂರಿನಲ್ಲಿ ಶೀಘ್ರದಲ್ಲೇ ಏರೋಡ್ರಮ್ಗಳ ನಿರ್ಮಾಣ ಕಾರ್ಯ ಜರುಗಲಿದ್ದು, ಒಟ್ಟು ₹25 ಕೋಟಿ ವೆಚ್ಚದಲ್ಲಿ …
Read more
ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್ ತೆರೆದು 32,138 ಕ್ಯೂಸೆಕ್ ನೀರು ನದಿಗೆ ಬಿಡುಗಡೆ
Koushik G K
ಸಾಗರ,:ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್ಗಳನ್ನು ಗುರುವಾರ ಪುನಃ ತೆರೆಯಲಾಗಿದೆ. ಇದರಿಂದ ಶರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದು, ಜೋಗ ಜಲಪಾತವು …
Read more
ಸುಳುಗೋಡು–ಯಡೂರು ಗಣಪತಿ: ಸಿಗಂದೂರು ಸೇತುವೆಯ ಮಾದರಿಗೆ ಭಾರಿ ಮೆಚ್ಚುಗೆ
Koushik G K
ಹೊಸನಗರ:ನಾಡಿನೆಲ್ಲೆಡೆ ಗಣೇಶ ಚತುರ್ಥಿಯ ಹಬ್ಬದ ಸಂಭ್ರಮ ಮನೆಮಾಡಿದೆ. ವಿಶೇಷವಾಗಿ ಮಲೆನಾಡಿನಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ನಡುವೆಯೂ ಗಣೇಶೋತ್ಸವವನ್ನು ಸಾರ್ವಜನಿಕ ಸಮಿತಿಗಳು, …
Read more
ಜೋಗ್ ಫಾಲ್ಸ್ನಲ್ಲಿ ಆತ್ಮಹ*ತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಮನವೊಲಿಸಿದ ಕಾರ್ಗಲ್ ಠಾಣೆ ಪಿಎಸ್ಐ
Koushik G K
ಸಾಗರ : ಜೋಗ್ ಫಾಲ್ಸ್ನಲ್ಲಿ ಆತ್ಮಹತ್ಯೆ ಮಾಡಲು ಬಂದಿದ್ದ ಒಬ್ಬ ವ್ಯಕ್ತಿಯನ್ನು, ಕಾರ್ಗಲ್ ಪೊಲೀಸ್ ಠಾಣೆಯ ಪಿಎಸ್ಐ ಅವರ ಜಾಗರೂಕತೆ …
Read more