Latest News

ಭಾರಿ ಮಳೆ ಹಿನ್ನೆಲೆ ; ಹೊಸನಗರ ಮತ್ತು ಸಾಗರ ತಾಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Mahesha Hindlemane
ಶಿವಮೊಗ್ಗ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ಸಾಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ …
Read more
ಹೊಸನಗರ : ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವಿಜಾಪುರ ನೇತೃತ್ವದಲ್ಲಿ ಯಶಸ್ವಿ ರಕ್ತದಾನ ಶಿಬಿರ
Koushik G K
ಹೊಸನಗರ ತಾಲೂಕಿನ ವಿಜಾಪುರ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯವರ ನೇತೃತ್ವದಲ್ಲಿ ವಿಶಿಷ್ಟ ಸಾಮಾಜಿಕ ಸೇವಾ ಕಾರ್ಯಕ್ರಮ ನಡೆಯಿತು. ಸಮಿತಿಯ ಸಮರ್ಪಕ …
Read more
ಲಿಂಗನಮಕ್ಕಿ ಜಲಾಶಯ: 7 ಗೇಟ್ ತೆರೆದು 15,000 ಕ್ಯೂಸೆಕ್ ನೀರು ನದಿಗೆ ಬಿಡುಗಡೆ : ಮೈದುಂಬಿದ ಜೋಗ ಜಲಪಾತ
Koushik G K
ಸಾಗರ:ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದಲ್ಲಿ ನಿರಂತರ ಮಳೆಯ ಪರಿಣಾಮವಾಗಿ ಮತ್ತೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಇದರ …
Read more
ತೀರ್ಥಹಳ್ಳಿ : ಬ್ರಹ್ಮೋಸ್ ಗಣಪತಿ – ಹೊದಲದಲ್ಲಿ ವಿಶೇಷ ಆಕರ್ಷಣೆ
Koushik G K
ತೀರ್ಥಹಳ್ಳಿ :ತಾಲೂಕಿನ ಹೊದಲದ ಶ್ರೀ ಗಣಪತಿ ಸೇವಾ ಸಮಿತಿ ವತಿಯಿಂದ ಆಯೋಜಿಸಲಾಗಿರುವ 31ನೇ ವರ್ಷದ ಗಣೇಶೋತ್ಸವದಲ್ಲಿ ಈ ಬಾರಿ ವಿಶೇಷ …
Read more
ರಿಪ್ಪನ್ಪೇಟೆ ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ; ಮೆರವಣಿಗೆಯೊಂದಿಗೆ ಗಣಪತಿ ಪ್ರತಿಷ್ಟಾಪನೆ

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮೆರವಣಿಗೆಯೊಂದಿಗೆ ವಿನಾಯಕ ವೃತ್ತದಲ್ಲಿ …
Read more
ಸಾಗರ ಮಾರಿಕಾಂಬಾ ದೇವಿ ಜಾತ್ರೆಗೆ ದಿನಾಂಕ ನಿಗದಿ – ಯಾವಾಗ ನಡೆಯಲಿದೆ ಜಾತ್ರೆ ?
Koushik G K
ಸಾಗರ ; ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿ ಜಾತ್ರೆಯು ಫೆಬ್ರವರಿ 3, 2026ರಂದು ನಡೆಯಲಿದೆ ಎಂದು ಮಾರಿಕಾಂಬಾ …
Read more
ಗಣಪತಿ ಬ್ಯಾಂಕ್ ಮೂರು ಶಾಖೆಗಳಿಂದ ₹ 3.61 ಕೋಟಿ ಲಾಭ ; ಲಲಿತಾಂಬಿಕೆ | ಕಟ್ಟೆಹಕ್ಕಲು ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Mahesha Hindlemane
ಹೊಸನಗರ ; 110 ವರ್ಷಗಳ ಇತಿಹಾಸವಿರುವ ಹೊಸನಗರ-ಸಾಗರ ಶಿವಮೊಗ್ಗದಲ್ಲಿ ಬ್ಯಾಂಕ್ ಶಾಖೆ ಹೊಂದಿ ಜನಸ್ನೇಹಿಯಾಗಿ ಸೇವೆ ಸಲ್ಲಿಸುತ್ತಿರುವ ಗಣಪತಿ ಬ್ಯಾಂಕ್ …
Read more
ವಿನಾಯಕ ಲೋಕದಲ್ಲಿ ‘ಆಪರೇಷನ್ ಸಿಂಧೂರ ಗಣಪ’

Mahesha Hindlemane
ಹೊಸನಗರ ; ಏಪ್ರಿಲ್ 22 ರಂದು ಜಮ್ಮು-ಕಾಶ್ಮೀರದಲ್ಲಿ ಉಗ್ರದ ಅಟ್ಟಹಾಸ ಮೆರೆದು ಪಹಲ್ ಗಾವ್ ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ …
Read more
23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿ ಪೊಲೀಸರ ಬಲೆಗೆ !
Koushik G K
ಹೊಸನಗರ:ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತೋಟದಕೊಪ್ಪ ಗ್ರಾಮದ ವಿಜಾಪುರದ ನಾಸೀರ ಖಾನ್ (52) ಎಂಬುವವರನ್ನು, 23 ವರ್ಷಗಳಿಂದ ವರದಕ್ಷಿಣೆ ಪ್ರಕರಣದಲ್ಲಿ …
Read more