Latest News

ರಾಜ್ಯ ಸರ್ಕಾರ ಸಹಕರಿಸಿದರೆ ರೈತರ ಬಾಳು ಉಜ್ಜಲವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ; ಬಿ.ವೈ. ವಿಜಯೇಂದ್ರ

Mahesh Hindlemane
ಬಾಳೆಹೊನ್ನೂರು ; ದುಡಿಯುವ ರೈತನಿಗೆ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಆ ದಿಶೆಯಲ್ಲಿ ರಾಜ್ಯ ಸರ್ಕಾರ ಸಹಕರಿಸಿ ಕಾರ್ಯ …
Read more
ಹಂಚಿ ಉಣ್ಣುವುದು ಭಾರತೀಯ ಸಂಸ್ಕೃತಿ ; ರಂಭಾಪುರಿ ಜಗದ್ಗುರುಗಳು

Mahesh Hindlemane
ಬಾಳೆಹೊನ್ನೂರು ; ಮನುಷ್ಯನ ಜೀವನಾಧಾರಕ್ಕೆ ನೀರು ಅನ್ನ ಗಾಳಿ ಮುಖ್ಯವಾಗಿರುವಂತೆ ಆದರ್ಶ ವ್ಯಕ್ತಿಯಾಗಿ ಬಾಳಲು ಸಜ್ಜನರ ನುಡಿಗಳು ಮುಖ್ಯ. ಹಸಿದು …
Read more
ಸಂಸ್ಕೃತಿಯ ಉಳಿವಿನಲ್ಲಿ ಸಾಹಿತ್ಯದ ಪಾತ್ರವೂ ಮಹತ್ವದ್ದಾಗಿದೆ ; ವಿದ್ಯಾವಾಚಸ್ಪತಿ ಡಾ. ಅರಳುಮಲ್ಲಿಗೆ ಪಾರ್ಥಸಾರಥಿ

Mahesh Hindlemane
ಹೊಸನಗರ ; ಸಂಸ್ಕೃತಿಯ ಉಳಿವಿನಲ್ಲಿ ಸಾಹಿತ್ಯದ ಪಾತ್ರವೂ ಮಹತ್ವದ್ದಾಗಿದ್ದು ರಾಮಾಯಣ, ಮಹಾಭಾರತ, ಭಾಗವತದಂತಹ ಸಾಹಿತ್ಯವನ್ನು ಪಾರಾಯಣ ಮಾಡುವ ಜೊತೆಗೆ ಅಧ್ಯಯನವನ್ನೂ …
Read more
ಹೊಸನಗರ ತಾಲೂಕಿನೆಲ್ಲೆಡೆ ಭಾರೀ ಪ್ರಮಾಣದ ಅಕ್ರಮ ಮರಳು ದಂಧೆ, ಟಾಸ್ಕ್ ಪೋರ್ಸ್ ನಿರ್ಲಕ್ಷ್ಯ ; ವಾರ್ಷಿಕ ₹ 200 ಕೋಟಿ ಸರ್ಕಾರಕ್ಕೆ ರಾಜಸ್ವ ಪಂಗನಾಮ !

Mahesh Hindlemane
ಹೊಸನಗರ ; ಕಳೆದ ಎರಡು ತಿಂಗಳಿನಿಂದ ತಾಲೂಕಿನ ವಿವಿಧೆಡೆ ಅಕ್ರಮ ಮರಳು ಶೇಖರಣೆ ಮತ್ತು ಸಾಗಾಟ ಅವ್ಯಾಹತವಾಗಿ ನಡೆಯುತ್ತಿದೆ ಎಂಬ …
Read more
ಹೊಸನಗರ ತಾಲೂಕಿನ ಹಲವೆಡೆ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮರಳು ದಂಧೆ ; ಕಣ್ಣಿದ್ದು ಕುರುಡರಾದ ಅಧಿಕಾರಿಗಳು !

Mahesh Hindlemane
ಹೊಸನಗರ ; ಮಲೆನಾಡಿನ ಹೆಬ್ಬಾಗಿಲು ಎನಿಸಿಕೊಂಡಿರುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಳೇಬಾಣಿಗಾ, ಹರಿದ್ರಾವತಿ, ಮೂಡುಬಾ, ಈಚಲಕೊಪ್ಪ, ಹಲುಸಾಲೆ ಮಳವಳ್ಳಿ, …
Read more
ಆತ್ಮ ಸಂಯಮ ಆಧ್ಯಾತ್ಮದ ಅಡಿಪಾಯ ; ರಂಭಾಪುರಿ ಜಗದ್ಗುರುಗಳು

Mahesh Hindlemane
ಬಾಳೆಹೊನ್ನೂರು ; ಮಾನವನ ಬದುಕು ಒತ್ತಡಗಳಿಂದ ಬಳಲಿ ಹೋಗಿದೆ. ಯಂತ್ರದಂತೆ ದುಡಿದರೂ ಸಂಪತ್ತು ಗಳಿಸಿದರೂ ಶಾಂತಿ ಕಾಣುತ್ತಿಲ್ಲ. ಬಾಳಿನ ವಿಕಾಸಕ್ಕೆ …
Read more
ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಮೆಸ್ಕಾಂ ಕಚೇರಿ ಎದುರು ಬಿಜೆಪಿ ಪ್ರತಿಭಟನೆ

Mahesh Hindlemane
ಸಾಗರ ; ಗ್ರಾಮಾಂತರ ಪ್ರದೇಶದಲ್ಲಿ ಟಿಸಿ ಕೊರತೆ ನೀಗಿಸುವಂತೆ ಒತ್ತಾಯಿಸಿ ಸೋಮವಾರ ಬಿಜೆಪಿ ವತಿಯಿಂದ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ …
Read more
ಪರ್ಯಾಯ ಬೆಳೆಗಳ ಕುರಿತು ಅಡಿಕೆ ಬೆಳೆಗಾರರು ಗಮನ ಹರಿಸಲಿ ; ಕೃಷಿಕ ಸಮಾಜದ ವತಿಯಿಂದ ಅಡಿಕೆ ಕೃಷಿ ವಿಚಾರ ಸಂಕಿರಣದಲ್ಲಿ ಡಾ. ನಾಗರಾಜ ಅಡಿವೆಪ್ಪರ್

Mahesh Hindlemane
ಹೊಸನಗರ ; ಕಳೆದ ಒಂದು ದಶಕದಿಂದ ಅಡಿಕೆ ಬೆಳೆಯುವ ಪ್ರದೇಶದಲ್ಲಿ ತೀವ್ರ ಗತಿಯಲ್ಲಿ ವ್ಯಾಪ್ತಿ ವಿಸ್ತಾರವಾಗುತ್ತಿದೆ. ಬೆಳೆ ಜಾಸ್ತಿಯಾದರೂ ಧಾರಣೆಯಲ್ಲಿ …
Read more
ಹೊಂಬುಜ ಅತಿಶಯ ಶ್ರೀಕ್ಷೇತ್ರಕ್ಕೆ ಪರಮಪೂಜ್ಯ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರಜೀ ಮಹಾರಾಜರ ಸಸಂಘದ ಆಗಮನ

Mahesh Hindlemane
ರಿಪ್ಪನ್ಪೇಟೆ ; ಪರಮಪೂಜ್ಯ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು ಹಾಗೂ ಸಂಘಸ್ಥ ತ್ಯಾಗಿ ವೃಂದದವರು ಮಾರ್ಚ್ 10ರ …
Read more