Latest News

Karnataka Rain :ಈ ಜಿಲ್ಲೆಗಳಲ್ಲಿ ಜೂನ್ 26ರವರೆಗೂ ಭಾರಿ ಮಳೆ !
Koushik G K
Karnataka Rain:ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಸ್ವಲ್ಪ ಪ್ರಮಾಣದಲ್ಲಿ ಪುನಶ್ಚೇತನಗೊಂಡಿದ್ದರೂ, ಇದೀಗ ಮತ್ತೆ ಒಣಹವೆಯ ಪ್ರಾಬಲ್ಯ ಕಾಣಿಸುತ್ತಿದೆ. ಮುಂಗಾರು ಆರಂಭವಾದ ನಂತರ …
Read more
ಟಿಪ್ ಟಾಪ್ ಬಷೀರ್ ಮನೆ ಮೇಲೆ ED ದಾಳಿ: ಸಾಗರದಲ್ಲಿ 18 ಗಂಟೆಗಳಿಗೂ ಹೆಚ್ಚು ಕಾಲ ತನಿಖೆ!
Koushik G K
ಸಾಗರ: ಸಾಗರದ ಖ್ಯಾತ ಉದ್ಯಮಿ ಮತ್ತು ನಗರಸಭಾ ಸದಸ್ಯರಾದ ಟಿಪ್ ಟಾಪ್ ಬಷೀರ್ ಅವರ ಮನೆ ಮೇಲೆ ಆರ್ಥಿಕ ಅಪರಾಧ …
Read more
ಜಿಲ್ಲೆಯ ಯಾವುದೇ ಮಕ್ಕಳು ಆಧಾರ್ನಿಂದ ಹೊರಗುಳಿಯಬಾರದು : ನ್ಯಾಯಾಧೀಶ ಸಂತೋಷ್ ಎಂ.ಎಸ್.
Koushik G K
ಶಿವಮೊಗ್ಗ: ಜಿಲ್ಲೆಯಲ್ಲಿ ಯಾವುದೇ ಮಕ್ಕಳೂ, ಪರಿತ್ಯಕ್ತರು ಸೇರಿದಂತೆ, ಆಧಾರ್ ಇಲ್ಲದ ಕಾರಣದಿಂದ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಬಾರದು ಎಂಬ ನಿಟ್ಟಿನಲ್ಲಿ “ಸಾಥಿ” …
Read more
ಹಾಡಹಗಲೇ ಮನೆ ಹಿಂಬಾಗಿಲು ಮುರಿದು ನಗ-ನಾಣ್ಯ ಕಳವು

Mahesha Hindlemane
ರಿಪ್ಪನ್ಪೇಟೆ ; ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಹಾಡಹಗಲೇ ಮನೆಯ ಹಿಂಬಾಗಲು ಮುರಿದು ಬಂಗಾರ ಮತ್ತು ನಗದನ್ನು …
Read more
ಶಿವಮೊಗ್ಗ: ಜೂನ್ 23 ರಂದು ಕುಂಸಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
Koushik G K
ಶಿವಮೊಗ್ಗ:ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ, ಜೂನ್ 23 ರಂದು ಬೆಳಗ್ಗೆ …
Read more
ಅಂಚೆ ಕಚೇರಿಗಳಲ್ಲಿ ತಾತ್ಕಾಲಿಕ ಸೇವಾ ಸ್ಥಗಿತ !
Koushik G K
ಭಾರತೀಯ ಅಂಚೆ ಇಲಾಖೆಯ ನಿರ್ದೇಶನದಂತೆ, ಹೊಸ ತಂತ್ರಾಂಶವಾದ APT 2.0 ಅನ್ನು ಅಳವಡಿಸಲು ಶಿವಮೊಗ್ಗ ಹಾಗೂ ಉಪ ಅಂಚೆ ಕಚೇರಿಗಳಲ್ಲಿ …
Read more
2025-26 ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಆರಂಭ – ರೈತರಿಗೆ ಜುಲೈ 31 & ಆಗಸ್ಟ್ 16 ಕೊನೆ ದಿನಾಂಕ
Koushik G K
Bele Vime:2025-26 ನೇ ಸಾಲಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ (PMFBY) ಜಾರಿಗೆ ಬರುವ …
Read more
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಹಾಯಧನ – ರೈತರಿಗೆ ಅರ್ಜಿ ಆಹ್ವಾನ
Koushik G K
ಶಿವಮೊಗ್ಗ, ಜೂನ್ 20:ಶಿವಮೊಗ್ಗ ಜಿಲ್ಲೆಯ ತೋಟಗಾರಿಕೆ ಇಲಾಖೆ 2025-26ನೇ ಸಾಲಿಗೆ ಅಡಿಕೆಯಲ್ಲಿ ಕಾಣಿಸಿಕೊಳ್ಳುವ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ ನೀಡಲು …
Read more
ಅಡಿಕೆ ಧಾರಣೆ | 20 june 2025 | ಇಂದಿನ ಅಡಿಕೆ ರೇಟ್ ಹೇಗಿದೆ?
Koushik G K
Adike Price:ಹೊಸ ಅಡಿಕೆ ಧಾರಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಲೆ ಹೀಗೆ ಹೆಚ್ಚಿದರೆ, ಮುಂದಿನ ದಿನಗಳಲ್ಲಿ ಅಡಿಕೆ ಬೆಳೆಗಾರರು ಉತ್ತಮ ಲಾಭ …
Read more