Latest News

ಸರ್ಕಾರಿ ಬಸ್ ಮತ್ತು ಕ್ಯಾಂಟರ್ ಲಾರಿ ನಡುವೆ ಅಪಘಾತ ; ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ !

Mahesha Hindlemane
ಸಾಗರ : ಕೆಎಸ್ಆರ್ಟಿಸಿ ಬಸ್ ಕ್ಯಾಂಟರ್ ಲಾರಿ ನಡುವೆ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು …
Read more
ಸಾಗರ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅನುಮತಿ
Koushik G K
ಸಾಗರ :ತಾಲ್ಲೂಕಿನ ಸಾರ್ವಜನಿಕ ಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆ ಇಡಲಾಗಿದೆ. ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ವರ್ಷದಿಂದ …
Read more
ಶಿವಮೊಗ್ಗದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಮೂವರು ಗಾಯ, ಮನೆಗೆ ಭಾರಿ ಹಾನಿ
Koushik G K
ಶಿವಮೊಗ್ಗ :ಶರಾವತಿ ನಗರದಲ್ಲಿರುವ ಸುನ್ನಿ ಮಾಸ್ಜಿದ್ ಏ ಶೆಹ್ಜಾದಿ ಅಸ್ಗರ್ ಮಸೀದಿ ಹತ್ತಿರದ ಓಣಿಯಲ್ಲಿರುವ ಪೀರಾನ್ ಸಾಬ್ ಅವರ ಮನೆಯಲ್ಲಿ …
Read more
ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Koushik G K
ಭದ್ರಾವತಿ :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, “ವೀರಶೈವ ಲಿಂಗಾಯತ ಸಮಾಜವು ಎಲ್ಲರಿಗೂ ಒಳಿತನ್ನು …
Read more
ಜುಲೈ 29 ರಂದು ನಾಗರಹಳ್ಳಿಯಲ್ಲಿ ಜಾತ್ರಾ ಮಹೋತ್ಸವ

Mahesha Hindlemane
ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ನಾಗರಹಳ್ಳಿಯ ನಾಗೇಂದ್ರಸ್ವಾಮಿ ಜಾತ್ರಾ ಮಹೋತ್ಸವ ಜುಲೈ 29 ರಂದು ಮಂಗಳವಾರ ನಾಗರಪಂಚಮಿಯಂದು ನಡೆಯಲಿದೆ ಎಂದು …
Read more
ವಿಕಲಚೇತನರ ರೈಲ್ವೆ ರಿಯಾಯತಿಯಲ್ಲಿ ತಾರತಮ್ಯ: ಶಾಸಕರಿಗೆ ಮನವಿ ಸಲ್ಲಿಸಿದ ದಿವ್ಯಾಂಗ ಸಂಘಟನೆ
Koushik G K
ಭಾರತೀಯ ರೈಲ್ವೆ ಇಲಾಖೆ ವಿಕಲಚೇತನರಿಗೆ ರಿಯಾಯತಿ ಪಾಸು ನೀಡುವ ಸಂದರ್ಭದಲ್ಲಿ ತಾರತಮ್ಯ ಧೋರಣೆ ಅಳವಡಿಸಿಕೊಂಡಿರುವುದನ್ನು ಖಂಡಿಸಿ, ಈ ಸಮಸ್ಯೆಯನ್ನು ಕೇಂದ್ರ …
Read more
ಶಿವಮೊಗ್ಗಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಡಾ. ಶರಣಪ್ರಕಾಶ ಪಾಟೀಲ್
Koushik G K
ಬೆಂಗಳೂರು:ಶಿವಮೊಗ್ಗವನ್ನು ಮಲೆನಾಡು ಪ್ರದೇಶದ ಪ್ರಮುಖ ಪ್ರಾದೇಶಿಕ ಆರೋಗ್ಯ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ …
Read more
ಸಿಗಂದೂರು ಭಕ್ತ ಮಂಡಳಿಯಿಂದ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ: ಸಚಿವರ ಹೇಳಿಕೆಯನ್ನು ತಿರುಚಿ ಭಕ್ತರ ಭಾವನೆ ಕೆರಳಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯ
Koushik G K
ಶಿವಮೊಗ್ಗ:ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿ ಭಕ್ತ ಮಂಡಳಿಯು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಿ, ಸಚಿವ ಮಧು ಬಂಗಾರಪ್ಪನವರ …
Read more
ಸಿಗಂದೂರು ಹೇಳಿಕೆ : ಮಧು ಬಂಗಾರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಸಚಿವ ಹರತಾಳು ಹಾಲಪ್ಪ
Koushik G K
ಶಿವಮೊಗ್ಗ ; ಮಾಜಿ ಸಚಿವ ಹರತಾಳು ಹಾಲಪ್ಪ, ಜಿಲ್ಲೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. …
Read more