Latest News

ಮಾ.09 ರಂದು ಹೇರಗಲ್ಲಿನಲ್ಲಿ ಹೊಸನಗರ ತಾಲೂಕು ಕುಂಬಾರರ 18ನೇ ವಾರ್ಷಿಕ ಮಹಾಸಭೆ

Mahesh Hindlemane
ಹೊಸನಗರ ; ತಾಲೂಕು ಕುಂಬಾರರ ಸಂಘದ 18ನೇ ವಾರ್ಷಿಕ ಮಹಾಸಭೆ, ಕುಂಬಾರ ಸಮಾಜದ ಸಮಾಗಮ, ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ, …
Read more
ಪ್ರೋ. ಪದ್ಮಾಶೇಖರ್ ಅವರಿಗೆ “ಸಿದ್ಧಾಂತ ಕೀರ್ತಿ” ಪ್ರಶಸ್ತಿ

Mahesh Hindlemane
ರಿಪ್ಪನ್ಪೇಟೆ ; ಜೈನ ಮಠದ ವತಿಯಿಂದ ನೀಡುವ 2025ನೇ ಸಾಲಿನ ‘ಸಿದ್ಧಾಂತ ಕೀರ್ತಿ’ ಪ್ರಶಸ್ತಿಯನ್ನು ವಿಶ್ರಾಂತ ಕುಲಪತಿ, ಸಾಹಿತಿ ಹಾಗೂ …
Read more
ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ !

Mahesh Hindlemane
ಹೊಸನಗರ ; ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಎನ್.ಡಿ.ಎಫ್.ಆರ್ ಸಿಬ್ಬಂದಿಗಳಿಂದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ …
Read more
ಗಮನ ಸೆಳೆದ ಹೊಸನಗರ ಕೊಡಚಾದ್ರಿ ಕಾಲೇಜಿನಲ್ಲಿ ನಡೆದ ಆಹಾರ ಮೇಳ

Mahesh Hindlemane
ಹೊಸನಗರ ; ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಕಾಲೇಜಿನ ವಾಣಿಜ್ಯಶಾಸ್ತ್ರ ಹಾಗೂ ನಿರ್ವಹಣಾ ಶಾಸ್ತ್ರ ವೇದಿಕೆ …
Read more
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ನಿರ್ಮಿಸಿದ ವಾತ್ಸಲ್ಯ ಮನೆ ಹಸ್ತಾಂತರ

Mahesh Hindlemane
ಹೊಸನಗರ ; ತಾಲೂಕಿನ ಮಾಸ್ತಿಕಟ್ಟೆ ವಲಯದ ಹುಲಿಕಲ್ ಗ್ರಾಮದ ವಾಸು ಪೂಜಾರಿ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ …
Read more
ಮೂರು ಕಾರುಗಳ ನಡುವೆ ಸರಣಿ ಅಪಘಾತ ; ಹರಿಹರಪುರ ಮಠದ ಶ್ರೀಗಳು ಸೇರಿ ಹಲವರು ಪ್ರಾಣಾಪಾಯದಿಂದ ಪಾರು

Mahesh Hindlemane
ತೀರ್ಥಹಳ್ಳಿ ; ಧಾರ್ಮಿಕ ಕಾರ್ಯಕ್ರಮದ ನಿಮಿತ್ತ ಶಿರಸಿಗೆ ಹೊರಟಿದ್ದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಮಠದ ಶ್ರೀಗಳವರ ಕಾರು …
Read more
ಹೊಸನಗರ ; ಮಾಜಿ ಸಚಿವ ಹರತಾಳು ಹಾಲಪ್ಪರ 64ನೇ ಹುಟ್ಟುಹಬ್ಬ ಆಚರಣೆ

Mahesh Hindlemane
ಹೊಸನಗರ ; ಕ್ಷೇತ್ರಕ್ಕೆ ಶಾಸಕರಾಗಿ ಕರ್ನಾಟಕ ರಾಜ್ಯದ ಸಚಿವರಾಗಿ ಸೇವೆ ಸಲ್ಲಿಸುವುದರ ಜೊತೆಗೆ ತಾಲ್ಲೂಕಿನ ಅಭಿವೃದ್ಧಿಯಲ್ಲಿ ಚಾಣಕ್ಷ ರಾಜಕಾರಣಿಯಾಗಿ ಹೊಸನಗರ …
Read more
ತೀರ್ಥಹಳ್ಳಿ ; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ !

Mahesh Hindlemane
ತೀರ್ಥಹಳ್ಳಿ ; ಮನೆಯಲ್ಲಿಯೇ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ಗುರುವಾರ ಸಂಜೆ ನಡೆದಿದೆ. ಪಟ್ಟಣದ ಸಮೀಪದ ಕುರುವಳ್ಳಿಯ ಬೊಮ್ಮಸಯ್ಯನ ಅಗ್ರಹಾರದ …
Read more
ಎಂ.ಗುಡ್ಡೇಕೊಪ್ಪ ಗ್ರಾಮಸಭೆ ಮಾ.13 ಕ್ಕೆ ಮುಂದೂಡಿಕೆ | ವಯೋನಿವೃತ್ತಿ, ಬೀಳ್ಕೊಡುಗೆ

Mahesh Hindlemane
ಹೊಸನಗರ ; ಇಂದು ನಡೆಯಬೇಕಿದ್ದ ತಾಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿಯ ಸಾಮಾಜಿಕ ಪರಿಶೋಧನೆ ಮತ್ತು …
Read more