Latest News

ಶ್ರೀಗಂಧ ಫೌಂಡೇಶನ್ನಿಂದ ಹಡ್ಲುಬೈಲು ಶಾಲೆ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ

Mahesha Hindlemane
ರಿಪ್ಪನ್ಪೇಟೆ ; ಹುಂಚ ಗ್ರಾ.ಪಂ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಡ್ಲುಬೈಲು ಇಲ್ಲಿ ಶ್ರೀಗಂಧ ಫೌಂಡೇಶನ್ (ರಿ) ಬೆಂಗಳೂರು …
Read more
ಹೊಸನಗರ ; ನಿವೃತ್ತ ನೌಕರರಿಂದ ಪಿಂಚಣಿ ಪರಿಷ್ಕರಣೆಗೆ ಒತ್ತಾಯಿಸಿ ಮನವಿ

Mahesha Hindlemane
ಹೊಸನಗರ ; 8ನೇ ವೇತನ ಆಯೋಗದ ಶಿಫಾರಸ್ಸು ಜಾರಿ ಸಂದರ್ಭದಲ್ಲಿ ನಿವೃತ್ತ ಪಿಂಚಣಿದಾರರಿಗೆ ಪಿಂಚಣಿ ಕುಟುಂಬ ಪಿಂಚಣಿ ಹಾಗೂ ತುಟಿಭತ್ಯ …
Read more
ಅಬ್ಬಿ ಜಲಪಾತದಲ್ಲಿ ಪ್ರವಾಸಿಗನ ಮರಣ: ಶಾಶ್ವತ ತಂತಿಬೇಲಿಗೆ ಮುಂದಾದ ಅರಣ್ಯ ಇಲಾಖೆ
Koushik G K
ಶಿವಮೊಗ್ಗ :ಜಿಲ್ಲೆಯ ಹೊಸನಗರ ತಾಲ್ಲೂಕಿನ ಯಡೂರು ಸಮೀಪದ ಪ್ರಸಿದ್ಧ ಅಬ್ಬಿ ಜಲಪಾತದಲ್ಲಿ ಪ್ರವಾಸಿಗನೊಬ್ಬ ನೀರುಪಾಲಾದ ದುರ್ಘಟನೆ ಸಂಭವಿಸಿದೆ. ಈ ಪ್ರಕರಣದ …
Read more
ಜುಲೈ 22ರಿಂದ ಭದ್ರಾ ಬಲದಂಡೆ ಕಾಲುವೆಗೆ 120 ದಿನಗಳ ನೀರು ಬಿಡುಗಡೆ
Koushik G K
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ | ರೈತರಿಗೆ ಬಂಪರ್ ಸುದ್ದಿ
Read more
ಜುಲೈ 23 ರಂದು ಶಿವಮೊಗ್ಗದ ಹಲವೆಡೆ ವಿದ್ಯುತ್ ವ್ಯತ್ಯಯ – ಗ್ರಾಹಕರಿಗೆ ಮೆಸ್ಕಾಂ ಸೂಚನೆ
Koushik G K
ಶಿವಮೊಗ್ಗ :ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್–17 ಮತ್ತು 18ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಜುಲೈ …
Read more
ಕರ್ತವ್ಯಲೋಪ ಎಸಗಿದ ಬಿಇಒರನ್ನು ಅಮಾನತುಗೊಳಿಸಿ ; ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ
Koushik G K
ತೀರ್ಥಹಳ್ಳಿ: ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್ ಇವರನ್ನು ಕರ್ತವ್ಯಲೋಪ ಹಾಗೂ ಅಧಿಕಾರ ದುರ್ಬಳಕೆ ಹಿನ್ನಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸುವಂತೆ ಒತ್ತಾಯಿಸಿ ತೀರ್ಥಹಳ್ಳಿ …
Read more
ಮಾತೃಭಾಷೆ ಕನ್ನಡದ ಜೊತೆ ಇಂಗ್ಲಿಷ್ ಕಲಿಕೆ ಅತ್ಯಗತ್ಯ: ಶಾಸಕ ಆರಗ ಜ್ಞಾನೇಂದ್ರ
Koushik G K
ತೀರ್ಥಹಳ್ಳಿ: ಇಂದಿನ ತಂತ್ರಜ್ಞಾನದ ಯುಗದಲ್ಲಿ ನಮ್ಮ ಹಳ್ಳಿ ಶಾಲೆಯ ಮಕ್ಕಳಿಗೂ ಮಾತೃಭಾಷೆ ಕನ್ನಡದ ಜೊತೆ ಇಂಗ್ಲಿಷ್ ಕಲಿಕೆ ಅತ್ಯಗತ್ಯ ಎಂದು …
Read more
ರೈತರೇ ಗಮನಿಸಿ ಬೆಳೆ ಸಮೀಕ್ಷೆ ಮಾಡದಿದ್ದರೆ ಈ ಸೌಲಭ್ಯಗಳು ಸಿಗಲ್ಲ !

Mahesha Hindlemane
ಹೊಸನಗರ ; ತಾಲ್ಲೂಕಿನ ರೈತರು ಬೆಳೆ ಸಮೀಕ್ಷೆ ಮಾಡದಿದ್ದರೆ ಬೆಳೆ ವಿಮೆ ಮತ್ತು ಸರ್ಕಾರದ ಸಬ್ಸಿಡಿ ಸೌಲಭ್ಯಗಳು ಸಿಗುವುದಿಲ್ಲ ಎಂದು …
Read more
ರೋಟರಿ ಸಂಸ್ಥೆ ಸಮಾಜಮುಖಿ ಕಾರ್ಯಗಳಲ್ಲಿ ನಿರತವಾಗಿದೆ ; ಬಿ.ಎಂ ಭಟ್

Mahesha Hindlemane
ರಿಪ್ಪನ್ಪೇಟೆ ; ರೋಟರಿ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾಗಿದ್ದು. ವಿಶ್ವಾದ್ಯಂತ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಡಿಸ್ಟ್ರಿಕ್ ಗವರ್ನರ್ ರೊ.ಬಿ.ಎಂ.ಭಟ್ ಹೇಳಿದರು. …
Read more