Latest News

ಕಲಾವಿದರ ಕಲೆಯನ್ನು ಉತ್ತೇಜಿಸಿ ಪ್ರೋತ್ಸಾಹಿಸಬೇಕು ; ವೀರೇಶ್ ಆಲವಳ್ಳಿ

Mahesh Hindlemane

ರಿಪ್ಪನ್‌ಪೇಟೆ ; ಕಲೆ ಎಲ್ಲರಿಗೂ ಒಲಿಯುವುದಿಲ್ಲ ಆಂತಹ ಕಲೆಯ ಕಲಾವಿದರನ್ನು ಉತ್ತೇಜಿಸಿ ಪ್ರೋತ್ಸಾಹಿಸುವುದರಿಂದ ಕಲಾವಿದರ ಬದುಕು ಸುಗಮವಾಗುವುದೆಂದು ತಾಲ್ಲೂಕು ಪಂಚಾಯ್ತಿ …

Read more

ಹೊಸನಗರ ಸಾರ್ವಜನಿಕ ಆಸ್ಪತ್ರೆ ಲ್ಯಾಬ್ ಹಾಗೂ ಕಟ್ಟಡ ದುರಸ್ಥಿ ನವೀಕರಣಕ್ಕೆ 1.10 ಕೋಟಿ ರೂ. ಬಿಡುಗಡೆ ; ರಮೇಶ್

Mahesh Hindlemane

ಹೊಸನಗರ ; ಸುಮಾರು ಎರಡು ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಹೊಸನಗರದ ಸಾರ್ವಜನಿಕ ಆಸ್ಪತ್ರೆ ಮಳೆಗಾಲದಲ್ಲಿ ಸೋರುತ್ತಿದ್ದು ಯಂತ್ರೋಪಕರಣಗಳು …

Read more

32,30,974 ರೂ. ಉಳಿಕೆ ನಿರೀಕ್ಷೆ ಬಜೆಟ್ ಮಂಡಿಸಿದ ಹೊಸನಗರ ಪ.ಪಂ.

Mahesh Hindlemane

ಹೊಸನಗರ ; ಇಲ್ಲಿನ ಪಟ್ಟಣ ಪಂಚಾಯತಿಯ 2025-26ನೇ ಸಾಲಿನ ಆಯ-ವ್ಯಯ ಮುಂಗಡ ಪತ್ರವನ್ನು ಪಂಚಾಯತಿ ಅಧ್ಯಕ್ಷ ನಾಗಪ್ಪ ಅಧ್ಯಕ್ಷತೆಯಲ್ಲಿ ಸಭೆಗೆ …

Read more

ಶ್ರೀ ರಂಭಾಪುರಿ ಮಹಾಪೀಠದ ಅತ್ಯುನ್ನತ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿಗೆ ಭಾಜನರಾದ ಸಾವಯವ ಕೃಷಿ ತಜ್ಞೆ ಡಾ|| ಕವಿತಾ ಮಿಶ್ರಾ

Mahesh Hindlemane

ಬಾಳೆಹೊನ್ನೂರು ; ವ್ಯಕ್ತಿ ತನ್ನ ಜೀವನದ ಹಾದಿಯಲ್ಲಿ ಉತ್ತಮ ವಿಚಾರ ಮತ್ತು ಉದಾತ್ತ ಚಿಂತನೆಗಳನ್ನು ಮೈಗೂಡಿಸಿಕೊಂಡರೆ ಎಂತಹ ಸಾಧನೆಯನ್ನು ಬೇಕಾದರೂ …

Read more

ಬಂಟರು ಎಂದೆಂದಿಗೂ ನಂಬಿಕೆಗೆ ಅರ್ಹರಾದವರು ; ಅಶೋಕ ಶೆಟ್ಟಿ

Mahesh Hindlemane

ಹೊಸನಗರ ; ಬಂಟರು ಯಾನೆ ನಾಡವ ಶೆಟ್ಟರು ಯಾವುದೇ ಊರಿರಲಿ, ನಾಡಿರಲಿ ಯಾವುದೇ ರಾಜ್ಯ, ರಾಷ್ಟ್ರ ಅಂತರ ರಾಷ್ಟ್ರೀಯ ದೇಶಗಳಲ್ಲಿ …

Read more

ಹಡ್ಲುಬೈಲು ಶಾಲೆಯಲ್ಲಿ ವಿಶಿಷ್ಟ ರೀತಿಯಲ್ಲಿ ನಡೆದ ‘ಕಲಿಕಾ ಹಬ್ಬ’

Mahesh Hindlemane

ರಿಪ್ಪನ್‌ಪೇಟೆ ; ಹುಂಚ ಕ್ಲಸ್ಟರ್ ಮಟ್ಟದ ಎಫ್ಎಲ್ಎನ್ ಕಲಿಕಾ ಹಬ್ಬವನ್ನು ಸ.ಕಿ.ಪ್ರಾ. ಶಾಲೆ ಹಡ್ಲುಬೈಲು ಇಲ್ಲಿ ಅತ್ಯಂತ ವಿಭಿನ್ನ ವಿಶಿಷ್ಟ …

Read more

ಶಿಕಾರಿಪುರ ; ತಾ.ಪಂ. ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆ | ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ ; ಬಿ.ವೈ. ವಿಜಯೇಂದ್ರ

Mahesh Hindlemane

ಶಿಕಾರಿಪುರ ; ರಾಜ್ಯ ಬಿಜೆಪಿ ಅದ್ಯಕ್ಷರು ಹಾಗೂ ತಾಲ್ಲೂಕಿನ ಶಾಸಕರಾದ ಬಿ ವೈ ವಿಜೇಂದ್ರ ರವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲೆಯ …

Read more

ಬಿ.ವೈ. ವಿಜಯೇಂದ್ರ ಕಾರಿಗೆ ಹಿಂಬದಿಯಿಂದ ಗುದ್ದಿದ ಲಾರಿ !

Mahesh Hindlemane

ಚಿಕ್ಕಮಗಳೂರು ; ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಯಾಣಿಸುತ್ತಿದ್ದ ಕಾರಿನ ಹಿಂಬದಿಯಲ್ಲಿ ಚಲಿಸುತ್ತಿದ್ದ ಮತ್ತೊಂದು (ಬೆಂಗಾವಲು) ಕಾರಿಗೆ ಲಾರಿ ಗುದ್ದಿದ …

Read more

ಈ ತಿಂಗಳಿಂದ ತಲಾ 10 ಕೆ.ಜಿ. ಪಡಿತರ ಅಕ್ಕಿ ವಿತರಣೆ

Mahesh Hindlemane

ಶಿವಮೊಗ್ಗ ; ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಮತ್ತು ಆದ್ಯತಾ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮುಖಾಂತರ …

Read more