ರಿಪ್ಪನ್ಪೇಟೆ: ಬೇಡಿದ ವರವನ್ನು ಕರುಣಿಸುವ ಮಹಾತಾಯಿ ಬಂಡಿಯಮ್ಮ (Bandiyamma) ದೇವಿಯ ವೈಭವದ ಪೂಜಾ ಮಹೋತ್ಸವವು ಸಂಭ್ರಮ ಸಡಗರದೊಂದಿಗೆ ಜಂಬಳ್ಳಿ ಗ್ರಾಮದಲ್ಲಿ ಜರುಗಿತು.
ದೀಪಾವಳಿಯ (Deepavali) ಹಬ್ಬದಲ್ಲಿ ವರ್ಷಕ್ಕೊಮ್ಮೆ ಆಚರಿಸಲಾಗುವ ಜಂಬಳ್ಳಿ ಗ್ರಾಮದಲ್ಲಿನ ಬಂಡಿಯಮ್ಮ ದೇವಿಯ ಪೂಜಾ ಮಹೋತ್ಸವವು ಹುಂಚದ ಶಾಂತಯ್ಯನವರ ಪುರೋಹಿತ್ವದಲ್ಲಿ ಶಾಸ್ತ್ರೋಕ್ತವಾಗಿ ಜರುಗಿತು.
ಸಂತಾನ ಮತ್ತು ಆರೋಗ್ಯ ಭಾಗ್ಯ ಹೀಗೆ ಹತ್ತು ಹಲವು ಬೇಡಿಕೆಯನ್ನು ಹೊತ್ತು ಬರುವ ಭಕ್ತರ ವರವನ್ನು ಕುರುಣಿಸುವ ಮಹಾತಾಯಿ ಬಂಡಿಯಮ್ಮ ದೇವಿಗೆ ಹಣ್ಣು ಕಾಯಿ ಹರಕೆಯನ್ನು ಭಕ್ತಿಯಿಂದ ಸಮರ್ಪಿಸಿದರು.
ಜಂಬಳ್ಳಿಯ ಶಿವಾನಂದಪ್ಪಗೌಡ, ಜೆ.ಎಂ.ಶಾಂತಕುಮಾರ, ನಾಗಭೂಷಣಗೌಡರು, ಜಯಪ್ಪ ಸಂಪಳ್ಳಿ, ಗಿರೀಶ್ಗೌಡ, ಶರತ್ಗೌಡ, ಲಾಲೂಪ್ರಸಾದ್ಗೌಡ, ಜೆ.ಜಿ.ಸದಾನಂದ, ನಾಗವೇಣಮ್ಮ,ಕಮಲಾಕ್ಷ, ಗಾಯಿತ್ರಿ ಮುರುಗೇಂದ್ರಪ್ಪಗೌಡ, ಸುಮಿತ್ರಮ್ಮ, ಸಹನಾ ಶಾಂತಕುಮಾರ, ದ್ರಾಕ್ಷಾಯಿಣಿ ಇನ್ನಿತರರು, ಗ್ರಾಮಸ್ಥರು ಪಾಲ್ಗೊಂಡು ದೇವಿಗೆ ಭಕ್ತಿ ಸಮರ್ಪಿಸಿದರು.
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ…
ಹೊಸನಗರ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಮತದಾನ ತಾಲೂಕಿನಾದ್ಯಂತ ಸಂಪೂರ್ಣ ಶಾಂತಿಯುತವಾಗಿದೆ ನಡೆಯುತ್ಕಿದೆ. ಬೆಳಿಗ್ಗೆಯಿಂದಲೇ ಮತದಾರರು ಉತ್ಸಾಹದಿಂದ ಮತಗಟ್ಟೆಗೆ…
ಶಿವಮೊಗ್ಗ : ಈ ಬಾರಿ ಬಹಳ ಕುತೂಹಲದ ಕ್ಷೇತ್ರವೆಂದರೆ ಶಿವಮೊಗ್ಗ ಲೋಕಸಭಾ ಕ್ಷೇತ್ರ. ಬಿಜೆಪಿಯಿಂದ ಮಾಜಿ ಸಿಎಂ ಯಡಿಯೂರಪ್ಪ ಪುತ್ರ…
ಸೊರಬ: ಪಟ್ಟಣದ ಚಿಕ್ಕಪೇಟೆಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ (ಪೂರ್ವ ಭಾಗ) ಮತಗಟ್ಟೆ ಸಂಖ್ಯೆ 159 ರಲ್ಲಿ ಸುಮಾರು…
ಶಿವಮೊಗ್ಗ : ಉತ್ತರ ಮತ್ತು ಮಧ್ಯ ಕರ್ನಾಟಕ ಕ್ಷೇತ್ರಗಳಲ್ಲಿ ಇಂದು 2ನೇ ಹಂತದ ಮತದಾನ ನಡೆಯುತ್ತಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ…