ರಿಪ್ಪನ್ಪೇಟೆ: ಜನವರಿ 26 ರಂದು ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದ ಕರ್ತವ್ಯ ಪಥ ಗಣರಾಜ್ಯೋತ್ಸವ ಪರೇಡ್ನಲ್ಲಿ ರಿಪ್ಪನ್ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜ್ನ ವಿದ್ಯಾರ್ಥಿನಿಯರು ಡೊಳ್ಳು ಕುಣಿತ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ.
ಸಾಗರ ಯುತ್ ಪೋರ್ಸ್ ಅಸೋಸಿಯೇಷನ್ ವತಿಯಿಂದ ಕರ್ನಾಟಕ ಡೊಳ್ಳು ಕುಣಿತ ಕಾರ್ಯಕ್ರಮದಲ್ಲಿ ರಿಪ್ಪನ್ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜ್ನ ವಿದ್ಯಾರ್ಥಿನಿಯರಾದ ಕು|| ವಿದ್ಯಾ, ಕು|| ರಾಧಿಕಾ, ಕು|| ಲಾವಣ್ಯ ಮತ್ತು ಕೋಟೆತಾರಿಗದ ಕು|| ಅಂಕಿತಾ ಗಣರಾಜ್ಯೋತ್ಸವ ಪರೇಡ್ನಲ್ಲಿ ಪಾಲ್ಗೊಂಡು ತಮ್ಮ ಕಲಾಪ್ರದರ್ಶನ ನೀಡಲಿದ್ದಾರೆ.
ವಿದ್ಯಾರ್ಥಿಗಳ ಡೊಳ್ಳು ಕುಣಿತಕ್ಕೆ ಟಾಕಪ್ಪ ಕಣ್ಣೂರು ಮತ್ತು ಸಾಗರ ಯುತ್ ಪೋರ್ಸ್ ಅಸೋಸಿಯೇಷನ್ ಆಧ್ಯಕ್ಷೆ ಪುಷ್ಪಾವತಿ ಇವರುಗಳ ಮಾರ್ಗದರ್ಶನ ನೀಡಿದ್ದು ಇದಕ್ಕೆ ಕಾಲೇಜ್ ಪ್ರಾಚಾರ್ಯರು ಮತ್ತು ಪೋಷಕವರ್ಗ ಮತ್ತು ಉಪನ್ಯಾಸಕ ವೃಂದ ಅಭಿನಂದಿಸಿದ್ದಾರೆ.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…