ಹೊಸನಗರ : ಇಲ್ಲಿನ ಮಾವಿನಕೊಪ್ಪದ ಸ.ಹಿ.ಪ್ರಾ. ಶಾಲಾ ಆವರಣದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು (ರಿ) ಮೈಸೂರು ವತಿಯಿಂದ ಕೊಡ ಮಾಡಲ್ಪಟ್ಟ ಗುರು ಸೇವಾರತ್ನ ಪ್ರಶಸ್ತಿ ಪುರಸ್ಕಾರ ಪತ್ರ ವಿತರಣಾ ಕಾರ್ಯಕ್ರಮ ನೆರವೇರಿತು.
ತಾಲೂಕಿನ ಕ್ರಿಯಾಶೀಲ ಸಿ.ಆರ್.ಪಿ, ಬಿ.ಆರ್.ಪಿ ಗಳಾದ ವೆಂಕಟೇಶ್ ಹೆಚ್. ಸಿ.ಆರ್.ಪಿ, ರವಿ ಸಿ.ಆರ್.ಪಿ, ಮಂಜಪ್ಪ ಸಿ.ಆರ್.ಪಿ, ರಾಮದಾಸ್ ನಾಯ್ಕ್ ಸಿ.ಆರ್.ಪಿ, ರುಹಿನ್ ತಾಜ್ ಸಿ.ಆರ್.ಪಿ, ಸಿದ್ದಪ್ಪ BIERT, ಚಂದ್ರಕಾಂತ್ BIERT, ಹರೀಶ್ ಉಪಾಧ್ಯಾಯ ಬಿ.ಆರ್.ಪಿ ಇವರಿಗೆ 2022-23ನೇ ಸಾಲಿನ ಗುರು ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಬಿಇಒ ಕೃಷ್ಣಮೂರ್ತಿ ಹೆಚ್ ಆರ್, ಸಮನ್ವಯ ಅಧಿಕಾರಿ ರಂಗನಾಥ್ ಎಂ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸಂಘದ ಅಧ್ಯಕ್ಷ ಸುರೇಶ್ ಹೆಚ್.ಆರ್, ಪ್ರಾಥಮಿಕ ಶಾಲಾ ಬಡ್ತಿ ಮುಖ್ಯೋಪಾಧ್ಯಾಯರ ಶಿಕ್ಷಕರ ಸಂಘದ ಅಧ್ಯಕ್ಷ ಕುಬೇರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಗಂಗಾಧರಯ್ಯ ಹೆಚ್.ಆರ್, ಶಿವಪ್ಪ, ಗಣೇಶ್, ನಾಗರಾಜಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಲಿಲ್ಲಿ ಡಿಸೋಜಾ, ಸಾವಿತ್ರಿಬಾಯಿ, ಶಿಕ್ಷಕಿಯರ ಸಂಘದ ಅಧ್ಯಕ್ಷೆ ಲೀಲಾವತಿ ಉಪಸ್ಥಿತರಿದ್ದರು.
ದೀಪ ಸಿ.ಆರ್.ಪಿ ನಿರೂಪಿಸಿದರು. ಸುರೇಶ್ ಸಾ ಕೆ ಬಿ.ಆರ್.ಪಿ ಸ್ವಾಗತಿಸಿದರು. ನಾಗರಾಜ್ ಸಿ.ಆರ್.ಪಿ ವಂದಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು (ರಿ) ಮೈಸೂರು ಇವರ ಉಪಕಾರ ಸ್ಮರಣೆ ಮಾಡಲಾಯಿತು.
ಚಿಕ್ಕಮಗಳೂರು: ದತ್ತಪೀಠದಿಂದ ಮಾಣಿಕ್ಯಾಧಾರಕ್ಕೆ ತೆರಳುತ್ತಿದ ಪ್ರವಾಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದು, ಆರು…
ಎನ್.ಆರ್.ಪುರ : ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಮೇ ತಿಂಗಳ ಪ್ರವಾಸ…
ತೀರ್ಥಹಳ್ಳಿ : ಏ. 28 ಭಾನುವಾರ ಗುರುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…
ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…