ಚಲಿಸುತ್ತಿದ್ದ ಖಾಸಗಿ ಬಸ್ನಿಂದ ಬಿದ್ದ ಮಗು ಮತ್ತು ವ್ಯಕ್ತಿ !
ರಿಪ್ಪನ್ಪೇಟೆ : ಚಲಿಸುತ್ತಿದ್ದ ಖಾಸಗಿ ಬಸ್ನಿಂದ ಮಗುವಿನೊಂದಿಗೆ ವ್ಯಕ್ತಿ ಬಿದ್ದು ಗಾಯಗೊಂಡ ಘಟನೆ ಕೋಡೂರು ಸಮೀಪದ ಶಾಂತಪುರದಲ್ಲಿ ಇದೀಗ ನಡೆದಿದೆ. ಹೊಸನಗರದಿಂದ ಶಿವಮೊಗ್ಗ ಕಡೆ ಹೊರಟಿದ್ದ ಖಾಸಗಿ ಬಸ್ಗೆ ಕೀಳಂಬಿ ಬಸ್ ನಿಲ್ದಾಣದಲ್ಲಿ ಮಗುವಿನೊಂದಿಗೆ ಬಸ್ ಹತ್ತಿದ ವ್ಯಕ್ತಿ ಬಸ್ ಹತ್ತಿದ ಕೇವಲ 200 ಮೀ. ದೂರ ಸಾಗುವಷ್ಟರಲ್ಲಿ ಬಸ್ನಿಂದ ಕೆಳಗೆ ಬಿದಿದ್ದಾರೆ. ಈ ವೇಳೆ ಕುಮಾರ್ ಆರ್ ಎಂಬುವವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಈತನನ್ನು ಚಿಕ್ಕಜೇನಿ ಮೂಲದವನು ಎಂದು ಗುರುತಿಸಲಾಗಿದೆ. ಬಸ್ನಲ್ಲಿ ಅಧಿಕ ಜನ ತುಂಬಿದ್ದು … Continue reading ಚಲಿಸುತ್ತಿದ್ದ ಖಾಸಗಿ ಬಸ್ನಿಂದ ಬಿದ್ದ ಮಗು ಮತ್ತು ವ್ಯಕ್ತಿ !
Copy and paste this URL into your WordPress site to embed
Copy and paste this code into your site to embed