ರಿಪ್ಪನ್ಪೇಟೆ : ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಬರುತ್ತಿದ್ದ ಟಿಪ್ಪರ್ ಲಾರಿ ಗುದ್ದಿದ ಬೈಕ್ ಸವಾರ ಸಣ್ಣ-ಪುಟ್ಟ ಗಾಯಗಳಿಂದ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಕೋಡೂರು ಗ್ರಾಮದ ಕೀಳಂಬಿ ರಸ್ತೆ ಸಮೀಪ ಇದೀಗ ನಡೆದಿದೆ.
ರಿಪ್ಪನ್ಪೇಟೆ ಕಡೆಯಿಂದ ಹೊಸನಗರ ಕಡೆ ಚಲಿಸುತ್ತಿದ್ದ ಮರಳು ಸಾಗಾಣಿಕೆ ಟಿಪ್ಪರ್ ಲಾರಿ ಬೈಕಿಗೆ ಗುದ್ದಿದ ಪರಿಣಾಮ ಕೋಡೂರು ಮೂಲದ ಸವಾರ ಗಾಯಗೊಂಡು ಬೈಕ್ ಜಖಂಗೊಂಡಿದೆ. ಲಾರಿಯ ಅತೀ ವೇಗವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ತಾಲೂಕಿನಾದ್ಯಂತ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದು ಮರಳು ತುಂಬಿದ ಲಾರಿಗಳು ಅತಿ ವೇಗವಾಗಿ ಚಲಿಸುತ್ತಿದ್ದು ಇದಕ್ಕೆ ಕಡಿವಾಣ ಹಾಕುವವರು ಯಾರು ಇಲ್ಲವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…
ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಈಚಲುಕೊಪ್ಪ ಗ್ರಾಮದಲ್ಲಿ ಮೂಲಭೂತ ಸೌಲಭ್ಯದ ಕೊರತೆಯಿಂದ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬಂದಿದೆ.…
ಬೆಂಗಳೂರು : ರಾಜ್ಯದ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಇಂದು ಹಗುರ ಮಳೆಯಾಗುವ…
ಶಿವಮೊಗ್ಗ: ಗೀತಾ ಶಿವರಾಜ್ಕುಮಾರ್ ಅವರಿಗೆ ಒಂದು ಅವಕಾಶವನ್ನು ನೀಡಬೇಕು ಎಂದು ಡಾ. ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ…
ಶಿವಮೊಗ್ಗ : ಬಿ.ವೈ.ರಾಘವೇಂದ್ರ ಅವರು ಸುಮಾರು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…
ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07…