Categories: Hosanagara News

ಜನ ಸೇವೆಯೇ ನನ್ನ ಉಸಿರು ; ಬೇಳೂರು ಗೋಪಾಲಕೃಷ್ಣ


ಹೊಸನಗರ: ಜನರೆ ನನ್ನ ದೇವರೆಂದು ತಿಳಿದಿರುವೆನು ಜನ ಸೇವೆಗಾಗಿ ನಾನು ಹುಟ್ಟಿರುವೆ ಎಂದು ತಿಳಿದಿರುವೆನು ಹತ್ತು ವರ್ಷ ಅಧಿಕಾರದಲ್ಲಿರದಿದ್ದರೂ ಹತ್ತು ವರ್ಷದಲ್ಲಿ ಬಡವ-ಶ್ರೀಮಂತ ಎಂದು ತಿಳಿಯದೇ ಸುಖ-ದುಃಖಗಳಲ್ಲಿ ಬಾಗಿಯಾಗಿರುವೆನು ಜನ ಸೇವೆಯೇ ನನ್ನ ಉಸಿರು ಎಂದು ತಿಳಿದು ಜನ ಸೇವೆ ಮಾಡುತ್ತಿರುವೇ ಎಂದು ಹೊಸನಗರ-ಸಾಗರ ಕ್ಷೇತ್ರದ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣರವರು ಹೇಳಿದರು.


ಹೊಸನಗರ ಕ್ಷೇತ್ರದಲ್ಲಿ ಗ್ರಾಮ-ಗ್ರಾಮಗಳಿಗೆ ಪಟ್ಟಣದ ಪ್ರಮುಖರ ಮನೆ-ಮನೆಗಳಿಗೆ ಭೇಟಿ ನೀಡಿ ಮಾತನಾಡಿ, ಈ ಬಾರಿ ನನ್ನ ಬೆಂಬಲಕ್ಕೆ ಸಾಕಷ್ಟು ಯುವಕರು ನನ್ನ ಜೊತೆಗಿದ್ದಾರೆ ನಾನು ಹತ್ತು ವರ್ಷ ಸೇವೆ ಮಾಡಿರುವುದಕ್ಕೆ ಈಗ ಪ್ರತಿಫಲ ಸಿಗುವ ಹಾಗೇ ಕಾಣುತ್ತಿದೆ. ಹೊಸನಗರ-ಸಾಗರ ಕ್ಷೇತ್ರದ ಗ್ರಾಮಗಳಿಗೆ ಬೇಟಿ ನೀಡಿದಾಗ ನನ್ನ ಬೆಂಬಲಕ್ಕೆ ಜನ ಸಾಗರವೇ ಹರಿದು ಬರುತ್ತಿದೆ ಈ ವರ್ಷದ ವಿಧಾನಸಭೆಯ ಚುನಾವಣೆಯಲ್ಲಿ ಜನರು ಪ್ರೀತಿಗೆ ಬೆಲೆ ನೀಡುತ್ತಾರೆಯೇ ಹೊರತು ಹಣ ಬಲಕ್ಕೆ ಎಂದು ಜನರು ಸ್ಪಂದಿಸುವುದಿಲ್ಲ ಮತದಾರರು ಒಗ್ಗಟಿನಿಂದ ಈ ಬಾರಿಯ ಚುನಾವಣೆಯನ್ನು ಎದುರಿಸೋಣ ಎಂದರು.


ಕ್ಷೇತ್ರದ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ ಕಾಗೋಡು ತಿಮ್ಮಪ್ಪನವರು ಮಾಡಿದಂತಹ ಅಭಿವೃದ್ಧಿ ಕಾರ್ಯಗಳನ್ನು ನಾನು ಮಾಡಿದ್ದು ಎಂದು ಹೇಳಿಕೊಂಡು ಮತದಾರರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದು ಹಾಲಪ್ಪನವರ ಸುಳ್ಳು ಭರವಸೆಗೆ ಮರುಳಾಗದೇ ಈ ಬಾರೀ ಕಾಂಗ್ರೇಸ್ ಪಕ್ಷದ ಕಡೆಗೆ ಮತದಾರರು ಹೆಚ್ಚು ಒಲವು ವ್ಯಕ್ತಪಡಿಸುತ್ತಿದ್ದು ಆದರೆ ಮತದಾನದ ಹಿಂದಿನ ಒಂದು ವಾರಗಳ ಕಾಲ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಜಾಗೃತಿಯಿಂದ ಕಾಯಬೇಕೆಂದು ಕೇಳಿಕೊಂಡರು.


ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕಲಗೋಡು ರತ್ನಾಕರ್, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಚಂದ್ರಮೌಳಿಗೌಡ, ಬಿ.ಜಿ ನಾಗರಾಜ್, ಸದಾಶಿವ ಶ್ರೇಷ್ಠಿ, ಗುರುರಾಜ್, ಮಹೇಂದ್ರ, ಬೃಂದಾವನ ಪ್ರವೀಣ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

7 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

13 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

21 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 day ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

1 day ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

1 day ago