ಹೊಸನಗರ: ಪಟ್ಟಣದ ಪಿಡಬ್ಲ್ಯೂಡಿ ಕಛೇರಿಯ ಮುಂಭಾಗ ಜನಾರ್ಧನ ದೇವಸ್ಥಾನದ ಪಕ್ಕದ ನಾಗಶ್ರೀ ಸೇವಾ ಸಮಿತಿಯ ವತಿಯಿಂದ ನಾಗದೇವರ ದೇವಸ್ಥಾನದ ಆವರಣದಲ್ಲಿ ಮಾರ್ಚ್ 16 ಗುರುವಾರ ಬೆಳಿಗ್ಗೆಯಿಂದ 32ನೇ ವರ್ಷದ ವಾರ್ಷಿಕೊತ್ಸವ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ನಾಗ ಸೇವಾ ಸಮಿತಿಯವರು ತಿಳಿಸಿದ್ದಾರೆ.
ಮಾರ್ಚ್ 15 ರಂದು ಬುಧವಾರ ಸಂಜೆ 8 ಗಂಟೆಯಿಂದ ದೇವರ ಸನ್ನಿಧಿಯಲ್ಲಿ ರಂಗಪೂಜೆ ಕಾರ್ಯಕ್ರಮ ನಡೆಸಲಾಗುತ್ತಿದ್ದು ಮಾರ್ಚ್ 16 ರಂದು ಗುರುವಾರ ಬೆಳಿಗ್ಗೆ ಸ್ವಾಮಿ ಸನ್ನಿಧಿಯಲ್ಲಿ ಪವಮಾನ, ಮಹಾಪೂಜೆ ಮಧ್ಯಾಹ್ನ 12ಗಂಟೆಗೆ ನವಕುಂಭ ಸ್ನಪನಾದಿ ನವಕ ಪ್ರದಾನ ಹೋಮ, ಕಲಶಾಭಿಷೇಕ, ಮಹಾಪೂಜೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ಮಧ್ಯಾಹ್ನ 1ಗಂಟೆಗೆ ಸಾರ್ವಜನಿಕರಿಗೆ ಅನ್ನಪ್ರಸಾದ ಕಾರ್ಯಕ್ರಮ ನಡೆಸಲಾಗುವುದು ನಾಗದೇವರು ಭಕ್ತಾರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ದೇವರ ಕೃಪೆಗೆ ಪಾತ್ರರಾಗಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ನಾಗಶ್ರೀ ಕಮಿಟಿಯ ಅಧ್ಯಕ್ಷರು ಈ ಮೂಲಕ ಕೇಳಿಕೊಂಡಿದ್ದಾರೆ.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…