ಹೊಸನಗರ : ನಿಟ್ಟೂರು ಗ್ರಾಮಪಂಚಾಯಿತಿಗೆ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಚಂದ್ರಾವತಿ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ವಿನೋದ ಗುರುಮೂರ್ತಿ ಆಯ್ಕೆಯಾಗಿದ್ದಾರೆ.
ಸಾಮಾನ್ಯ ಮಹಿಳೆ ಅಧ್ಯಕ್ಷ ಹಾಗೂ ಪರಿಶಿಷ್ಟ ಜಾತಿಯ ಮಹಿಳೆ ಉಪಾಧ್ಯಕ್ಷ ಸ್ಥಾನ ಮೀಸಲಾತಿ ಪ್ರಕಟವಾಗಿತ್ತು. ಕಳೆದ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ವಿನೋದ ಗುರುಮೂರ್ತಿಯವರು ಪರಿಶಿಷ್ಟ ಮಹಿಳೆಯಾಗಿದ್ದು, ಎಲ್ಲಾ ಸದಸ್ಯರ ಪೈಕಿ ವಿನೋದ ಒಬ್ಬರೆ ಪರಿಶಿಷ್ಟ ಮಹಿಳೆಯಾಗಿರುವ ಕಾರಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರ ಸ್ಥಾನಕ್ಕೆ ಯಶೊಧಮ್ಮ ಹಾಗೂ ಚಂದ್ರಾವತಿ ಶೆಟ್ಟಿ ನಾಮ ನಿರ್ದೇಶನ ಮಾಡಿದ್ದು, ಒಟ್ಟು 13 ಮತಗಳ ಪೈಕಿ ಯಶೋಧಮ್ಮ 6 ಮತ ಪಡೆದರೆ, ಚಂದ್ರಾವತಿ ಶೆಟ್ಟಿ 7 ಮತ ಪಡೆದು ಜಯಭೇರಿ ಭಾರಿಸಿದ್ದಾರೆ.
ಚುನಾವಣಾಧಿಕಾರಿಯಾಗಿ ಹೊಸನಗರ ಕೃಷಿ ಇಲಾಖೆ ಅಧಿಕಾರಿ ಸಚಿನ್ ಹೆಗಡೆ ಕರ್ತವ್ಯ ನಿರ್ವಹಿಸಿದರು. ನಗರ ಆರಕ್ಷಕ ಠಾಣೆಯ ಪಿಎಸ್ ಐ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…