Categories: Hosanagara News

ನೇತ್ರದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ರಾಮಚಂದ್ರಪ್ಪ

ಹೊಸನಗರ: ಮಠದಜಡ್ಡು ನಿವಾಸಿ ಈ ರಾಮಚಂದ್ರಪ್ಪನವರು (76) ಅನಾರೋಗ್ಯದ ಕಾರಣ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಇವರು ಮಾಜಿ ಮುಖ್ಯಮಂತ್ರಿ ದಿ||ಬಂಗಾರಪ್ಪನವರಿಗೆ ಹತ್ತಿರದವರಾಗಿದ್ದು ಚಾಲುಕ್ಯ ಬಸವರಾಜ್‌ರವರು ಸೇರಿ ಓರ್ವ ಪುತ್ರ, ಓರ್ವ ಪುತ್ರಿ, ಪತ್ನಿ, ಅಳಿಯ ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ.

ಸಾವಿನಲ್ಲೂ ಸಾರ್ಥಕತೆ :
ಇವರ ನಿಧನದ ನಂತರ ಇನ್ನೊಬ್ಬರಿಗೆ ಬೆಳಕಾಗಬೇಕು ಎಂಬ ಉದ್ದೇಶದಿಂದ ತಮ್ಮ ಎರಡು ಕಣ್ಣುಗಳನ್ನು ಶಿವಮೊಗ್ಗದ ಶಂಕರ್ ಕಣ್ಣಿನ ಆಸ್ಪತ್ರೆಗೆ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

Malnad Times

Recent Posts

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಬೆಳಗ್ಗೆ 11 ಗಂಟೆವರೆಗೆ ಶೇ.27.22 ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು ?

ಶಿವಮೊಗ್ಗ : ಈ ಬಾರಿ ಬಹಳ ಕುತೂಹಲದ ಕ್ಷೇತ್ರವೆಂದರೆ ಶಿವಮೊಗ್ಗ ಲೋಕಸಭಾ ಕ್ಷೇತ್ರ. ಬಿಜೆಪಿಯಿಂದ ಮಾಜಿ ಸಿಎಂ ಯಡಿಯೂರಪ್ಪ ಪುತ್ರ…

2 hours ago

ಸೊರಬ ಮತಗಟ್ಟೆ ಸಂಖ್ಯೆ 159 ರಲ್ಲಿ ಕೈಕೊಟ್ಟ ಮತಯಂತ್ರ, ಸ್ಥಗಿತಗೊಂಡ ಮತದಾನ

ಸೊರಬ: ಪಟ್ಟಣದ ಚಿಕ್ಕಪೇಟೆಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ (ಪೂರ್ವ ಭಾಗ) ಮತಗಟ್ಟೆ ಸಂಖ್ಯೆ 159 ರಲ್ಲಿ ಸುಮಾರು…

4 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಬೆಳಗ್ಗೆ 9 ಗಂಟೆಯವರೆಗೆ ಶೇ. 11.39 ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು ?

ಶಿವಮೊಗ್ಗ : ಉತ್ತರ ಮತ್ತು ಮಧ್ಯ ಕರ್ನಾಟಕ ಕ್ಷೇತ್ರಗಳಲ್ಲಿ ಇಂದು 2ನೇ ಹಂತದ ಮತದಾನ ನಡೆಯುತ್ತಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ…

4 hours ago

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

7 hours ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

18 hours ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

19 hours ago