Categories: Hosanagara News

ಪುರಂದರದಾಸರ ಕೀರ್ತನೆಗಳು ಸಾರ್ವಕಾಲಿಕ ಅದು ಸಮಾಜ ಪರಿವರ್ತನೆಗೆ ಸಾಧನವಾಗಬಲ್ಲದು ; ಹನಿಯ ರವಿ

ಹೊಸನಗರ: ಪುರಂದರ ದಾಸರ ಕೀರ್ತನೆಗಳು ಸಾರ್ವಕಾಲಿಕವಾಗಿದ್ದು ಅದು ಸಮಾಜಪರಿವರ್ತನೆಗೆ ಸಾಧನವಾಗಬಲ್ಲದು ಎಂದು ಸಾಮಾಜುಕ ಕಾರ್ಯಕರ್ತ ಹನಿಯರವಿ ಹೇಳಿದರು.
ಕಾರಣಗಿರಿಯ ಗ್ರಾಮಭಾರತಿ ಟ್ರಸ್ಟ್, ರಾಷ್ಟ್ರೋತ್ಥಾನ ಬಳಗದ ಆಶ್ರಯದಲ್ಲಿ ಹೊಸನಗರದ ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಪುರಂದರ-ತ್ಯಾಗರಾಜರ ಆರಾಧನಾ ಸಂಗೀತೋತ್ಸವದಲ್ಲಿ ಅವರು ಮಾತನಾಡುತ್ತಿದ್ದರು.
ತ್ಯಾಗರಾಜರ ಕೀರ್ತನೆಗಳು ನೂರಾರು ವರ್ಷಗಳಿಂದಲೂ ಹೇಳುತ್ತಾ ಕೇಳುತ್ತಾ ಬಂದಿದ್ದರೂ ಅದು ನಿತ್ಯನೂತನವಾಗಿದೆ. ಭಾಷಾಭೇದದ ಇಂದಿನ ಸನ್ನಿವೇಶದಲ್ಲಿ ವಾಗ್ಗೇಯಕಾರರ ಕೀರ್ತನೆಗಳು ಸಮಾಜದಲ್ಲಿ ಸಾಮರಸ್ಯ, ಏಕತೆ ಸಾಧಿಸಬಲ್ಲದು ಎಂದವರು ಅಭಿಪ್ರಾಯಪಟ್ಟರು.


ಹೊಸನಗರದಲ್ಲಿ 25ವರ್ಷಗಳಿಂದ ಶಾಸ್ತ್ರೀಯ ಸಂಗೀತದ ಶಾಲೆನಡೆಸುತ್ತಿರುವ ಗಾನಸುಧಾ ಸಂಗೀತ ಶಾಲೆಯ ಶಿಕ್ಷಕಿ ಗಾಯತ್ರಿ ನಾಗರಾಜ್ ಇವರನ್ನು ಸನ್ಮಾನಿಸಲಾಯಿತು.
ವಿವಿಧ ಸಂಗೀತ ಶಾಲೆಗಳವರಿಂದ ಕೀರ್ತನೆಗಳು ಮತ್ತೆ ತ್ಯಾಗರಾಜರ ಪಂಚರತ್ನ ಕೀರ್ತನೆಗಳ ಗೋಷ್ಠಿಗಾಯನ ನಡೆಯಿತು.
ವಿದುಶಿ ಅನಿತಾ ವೆಂಕಟೇಶ್ ಹೊಸಂತೆಯವರ ಸಂಗೀತ ಕಛೇರಿಯಲ್ಲಿ ಕೇಶವಹೊಸಳ್ಳಿ ಮೃದಂಗ ಹಾಗೂ ಸುಶ್ರುತ್ ಭಾರದ್ವಾಜ್ ವಾಯಲಿನ್‌ನಲ್ಲಿ ಸಹಕರಿಸಿದರು.
ಲೀಲಾವತಿ ಚಿದಂಬರ್ ಸುರಾನ, ಅನುಪಮ ಸುರೇಶ್, ಮಾಧುರಿ ದೇವಾನಂದ್, ಅಹಲ್ಯ ಚಡಗ, ಕೆ.ಪಿ.ಕೃಷ್ಣಮೂರ್ತಿ ಉಪಸ್ಥಿತರಿದ್ದರು.

ಗ್ರಾಮಭಾರತಿ ಅಧ್ಯಕ್ಷ ಎನ್.ಡಿ.ನಾಗೇಂದ್ರರಾವ್ ಅಧ್ಯಕ್ಷತೆ ವಹಿಸಿದ್ದರು.ವಿನಾಯಕ ಪ್ರಭು ನಿರೂಪಿಸಿದರು.

Malnad Times

Recent Posts

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

10 hours ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

11 hours ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

11 hours ago

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

13 hours ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

15 hours ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

17 hours ago