Categories: Hosanagara News

ಬಿಲ್ಲೇಶ್ವರ ಮುಜರಾಯಿ ದೇವಸ್ಥಾನಕ್ಕೆ ಅರ್ಚರ ನೇಮಕಾತಿಗೆ ಅರ್ಜಿ ಆಹ್ವಾನ | ಸ್ಥಿರಾಸ್ತಿಗಳ ಅಂದಾಜು ಮಾರ್ಗಸೂಚಿ ; ಆಕ್ಷೇಪಣೆಗೆ ಆಹ್ವಾನ

ಹೊಸನಗರ : ತಾಲ್ಲೂಕಿನ ಹುಂಚ ಹೋಬಳಿ ಬಿಲ್ಲೇಶ್ವರದಲ್ಲಿರುವ ಮುಜರಾಯಿ ಸಿ ಗ್ರೇಡ್ ದೇವಸ್ಥಾನಕ್ಕೆ ಅರ್ಚಕರ ನೇಮಕಾತಿಗೆ ತಾಲ್ಲೂಕು ಕಂದಾಯ ಇಲಾಖೆಯ ಮುಜರಾಯಿ ಇಲಾಖೆ ಅರ್ಜಿ ಆಹ್ವಾನಿಸಿದ್ದು ಆಸಕ್ತರು ಅಗಸ್ಟ್ 28ರ ಒಳಗೆ ತಮ್ಮ ಮೂಲ ದಾಖಲಾತಿಯೊಂದಿಗೆ ಹೊಸನಗರ ಕಂದಾಯ ಇಲಾಖೆಯ ಪ್ರಭಾರ ತಹಶೀಲ್ದಾರ್ ರಾಕೇಶ್ ಹಾಗೂ ಮುಜರಾಯಿ ಇಲಾಖೆಯ ಗುಮಾಸ್ಥೆ ಶಿಲ್ಪಾರವರಿಗೆ ತಲುಪಿಸಬಹುದಾಗಿದ್ದು ಹೆಚ್ಚಿನ ಮಾಹಿತಿಯನ್ನು ಇಲಾಖೆಯಲ್ಲಿ ತಿಳಿದುಕೊಳ್ಳಬಹುದಾಗಿದೆ ಎಂದಿದ್ದಾರೆ.

ಸ್ಥಿರಾಸ್ತಿಗಳ ಅಂದಾಜು ಮಾರ್ಗಸೂಚಿ; ಆಕ್ಷೇಪಣೆಗೆ ಆಹ್ವಾನ


ಹೊಸನಗರ: ತಾಲ್ಲೂಕು ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳ ಸ್ಥಿರಾಸ್ತಿಗಳ ಅಂದಾಜು ಮಾರ್ಗಸೂಚಿ ಮಾರುಕಟ್ಟೆ ಮೌಲ್ಯಗಳನ್ನು 2023-24 ನೇ ಸಾಲಿಗೆ ಪರಿಷ್ಕರಿಸಿ ಹಿರಿಯ ಉಪನೊಂದಣಾಧಿಕಾರಿಗಳ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಿದ್ದು ಸಾರ್ವಜನಿಕರ ಅಹವಾಲು ಆಕ್ಷೇಪಣೆ ಸಲಹೆ ಹಾಗೂ ಸೂಚನೆಗಳು ಇದ್ದಲ್ಲಿ ಆಗಸ್ಟ್ 30ರ ಒಳಗೆ ಕಾಲಾವಕಾಶ ನೀಡಲಾಗಿದ್ದು ಸೂಚನೆಗಳು ಇದ್ದಲ್ಲಿ ಅಗಸ್ಟ್ 30ರ ಒಳಗೆ ಹಿರಿಯ ಉಪನೋಂಣಾಧಿಕಾರಿಗಳ ಕಛೇರಿಗೆ ತಲುಪಿಸಬೇಕೆಂದು ಹಿರಿಯ ಉಪ ನೋಂದಣಾಧಿಕಾರಿ ರವಿ ಟಿ.ಎಸ್ ರವರು ತಿಳಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

5 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

5 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

5 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

5 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago