ಬುದ್ಧಿಮಾಂದ್ಯ ಅಂಗವಿಕಲ ಮಗಳೊಂದಿಗೆ ವಾಸಿಸುತ್ತಿರುವ ಬಡ ಮಹಿಳೆಯ ಬದುಕಿಗೆ ಸಿಕ್ಕಿತೇ ಆಸರೆ ? | 6 ವರ್ಷಗಳಿಂದ ಸ್ವ‍‍ಚ್ಚ ಸಂಕೀರ್ಣ ಕಟ್ಟಡದಲ್ಲಿ ವಾಸ | ಅಂತ್ಯೋದಯ ಕಾರ್ಡ್ ಇಲ್ಲ | ಮಗಳ ಚಿಕಿತ್ಸೆಗೆ ಸ್ಪಂದಿಸುವವರಿಲ್ಲ !!

ಹೊಸನಗರ : ನಿನ್ನೆ ರಾಜ್ಯಾದ್ಯಂತ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ ಎಲ್ಲೆಡೆ ಜಾರಿಯಾಗುತ್ತಿದೆ ಆದರೆ ಇಲ್ಲೊಬ್ಬ ನತದೃಷ್ಟ ಲಕ್ಷ್ಮಿ ತನ್ನ ಅಂಗವಿಕಲ ಬುದ್ದಿಮಾಂದ್ಯ ಮಗಳೊಂದಿಗೆ ಮೂಲಭೂತ ಸೌಕರ್ಯಕ್ಕಾಗಿ ಅಂಗಲಾಚುತಿದ್ದಾಳೆ. ಮಾರುತಿಪುರ ಗ್ರಾಪಂ ವ್ಯಾಪ್ತಿಯ ಮೇಲಿನಸಂಪಳ್ಳಿ‌ ಗ್ರಾಮದ ಶಶಿಕಲಾ ಎಂಬ ಮಹಿಳೆ ತನ್ನ 20 ವರ್ಷದ ಬುದ್ದಿಮಾಂದ್ಯ ಮಗಳಾದ ಪೂಜಾಳೊಂದಿಗೆ. ಮೂಲಭೂತ ಸೌಕರ್ಯಕ್ಕಾಗಿ ಅಂಗಲಾಚುತ್ತಿರುವುದು ಎಂತಹ ಕಲ್ಲು ಹೃದಯವನ್ನು ಕರಗಿಸುವಂತಿದೆ. ಮೇಲಿನಸಂಪಳ್ಳಿ ಗ್ರಾಮದ ಶಶಿಕಲಾ ಎಂಬ ಮಹಿಳೆಯ ಮನೆಯು ಬೀಳುವ ಹಂತದಲ್ಲಿದ್ದ ಕಾರಣ ಕಳೆದ ಆರು ವರ್ಷಗಳಿಂದ … Continue reading ಬುದ್ಧಿಮಾಂದ್ಯ ಅಂಗವಿಕಲ ಮಗಳೊಂದಿಗೆ ವಾಸಿಸುತ್ತಿರುವ ಬಡ ಮಹಿಳೆಯ ಬದುಕಿಗೆ ಸಿಕ್ಕಿತೇ ಆಸರೆ ? | 6 ವರ್ಷಗಳಿಂದ ಸ್ವ‍‍ಚ್ಚ ಸಂಕೀರ್ಣ ಕಟ್ಟಡದಲ್ಲಿ ವಾಸ | ಅಂತ್ಯೋದಯ ಕಾರ್ಡ್ ಇಲ್ಲ | ಮಗಳ ಚಿಕಿತ್ಸೆಗೆ ಸ್ಪಂದಿಸುವವರಿಲ್ಲ !!