ಹೊಸನಗರ: ಪಟ್ಟಣದ ಕಲಾವಿದ ವೇಣುಗೋಪಾಲ್ರವರ ಪುತ್ರಿ ಶಿಲ್ಪಾ ಅನೂಪ್ರವರು ಪಾಂಡಿಚೇರಿಯಲ್ಲಿ ನಡೆದ ವಲ್ಡ್ ರೆಕಾರ್ಡ್ ಭರತನಾಟ್ಯ ಕಾರ್ಯಕ್ರಮದಲ್ಲಿ 1600 ಭರತ ನಾಟ್ಯ ಕಲಾವಿದರು ಡಮರುಗ ಹಿಡಿದು ಆನಂದ ತಾಂಡವ ನೃತ್ಯ ಮಾಡುವ ಮೂಲಕ ವಿಶ್ವ ದಾಖಲೆ ಮಾಡಿದ್ದಾರೆ ಇವರ ಸಾಧನೆಯನ್ನು ಕಂಡ ಕಲಾವಿದರ ತಂಡ ಅನೇಕ ಸಂಘ-ಸಂಸ್ಥೆಯವರು ಇವರನ್ನು ಅಭಿನಂದಿಸಿದ್ದಾರೆ.
ಪಾಂಡಿಚೇರಿಯಲ್ಲಿ ಸಂಗಮದ್ ಗ್ಲೋಬಲ್ ಅಕಾಡೆಮಿ, ಪುದುಚೇರಿ ಪ್ರವಾಸೋದ್ಯಮ ಇಲಾಖೆ ಪಾಂಡಿಚೇರಿ ಸರಕಾರದ ವತಿಯಿಂದ ನಡೆದ ಈ ಕಾರ್ಯಕ್ರಮವನ್ನು ನಡೆಸಲಾಗಿತ್ತು. ಶಿಲ್ಪಾರವರು ಸುಮಾರು 15ವರ್ಷಗಳಿಂದ ಆನವಟ್ಟಿಯಲ್ಲಿ ಬಾಲಾಜಿ ನೃತ್ಯ ಶಾಲೆಯನ್ನು ನಡೆಸುತ್ತಿದ್ದು ಇದುವರೆಗೆ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೃತ್ಯ ತರಬೇತಿ ನೀಡಿರುತ್ತಾರೆ ಅನೇಕ ರಾಜ್ಯ, ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಇವರು ಪಡೆದವರಾಗಿರುತ್ತಾರೆ.
ಇವರ ಪ್ರತಿಭೆಗೆ ಹೊಸನಗರದ ವಿವಿಧ ಸಂಘ-ಸಂಸ್ಥೆಗಳು ಅಭಿನಂದಿಸಿದೆ.
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…
ರಿಪ್ಪನ್ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…