Categories: Hosanagara News

ಮನೆ ಹಾಗೂ ಕೊಟ್ಟಿಗೆಗೆ ತಗುಲಿದ ಬೆಂಕಿ ; ಒಂದು ಹಸು ಸಾವು ! ಲಕ್ಷಾಂತರ ರೂ. ನಷ್ಟು ನಷ್ಟ


ಹೊಸನಗರ: ತಾಲ್ಲೂಕಿನ ಕಸಬಾ ಹೋಬಳಿ ಕಳೂರು ಕಲ್ಲೋಡಿ ಗ್ರಾಮದ ಅಣ್ಣಪ್ಪ ಎಂಬುವವರ ವಾಸದ ಮನೆಗೆ ಹಾಗೂ ದನದ ಕೊಟ್ಟಿಗೆಗೆ ಭಾನುವಾರ ರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಒಂದು ಹಸು ಪ್ರಾಣ ಬಿಟ್ಟಿದ್ದು ಮನೆಯಲ್ಲಿದ್ದ ಅಕ್ಕಿ, ದವಸ ಧಾನ್ಯಗಳು ಸುಟ್ಟು ಕರಕಲಾಗಿದೆ ಸುಮಾರು ಅಂದಾಜು 1.50ಲಕ್ಷ ರೂ. ನಷ್ಟು ನಷ್ಟವಾದ ಘಟನೆ ನಡೆದಿದೆ.


ಹೊಸನಗರ ತಾಲ್ಲೂಕಿನಲ್ಲಿ ಒಂದು ತಿಂಗಳಿಂದೀಚೆಗೆ ಅನೇಕ ಅಗ್ನಿ ಅನಾಹುತ ಪ್ರಕರಣಗಳು ಸಂಭವಿಸುತ್ತಿದ್ದು ಬಾರಿ ಬಿಸಿಲು ಮತ್ತು ಗಾಳಿ ಇರುವುದೇ ಈ ಘಟನೆಗಳಿಗೆ ಕಾರಣವಾಗಿದೆ.


ಅಧಿಕಾರಿಗಳು ಗ್ರಾಮ ಪಂಚಾಯಿತಿ ಸದಸ್ಯರು ಭೇಟಿ:

ಈ ಘಟನೆಯನ್ನು ತಿಳಿಯುತ್ತಿದಂತೆ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ಸದಸ್ಯ ಚಿಕ್ಕನಕೊಪ್ಪ ಶ್ರೀಧರ್, ಗ್ರಾಮ ಪಂಚಾಯತಿ ಪಿಡಿಓ ಪಾರ್ವತಮ್ಮ, ಪೊಲೀಸ್ ಇಲಾಖೆಯ ಈರನಾಯ್ಕ್, ಗ್ರಾಮ ಆಡಳಿತಾಧಿಕಾರಿ ಕೌಶಿಕ್, ಪಶುವೈದ್ಯಾಧಿಕಾರಿಗಳು ಆಗಮಿಸಿ ಘಟನೆಯ ಬಗ್ಗೆ ವಿವರಣೆಯನ್ನು ತಿಳಿದುಕೊಂಡು ಸರ್ಕಾರಕ್ಕೆ ತಿಳಿಸುವುದಾಗಿ ಹಾಗೂ ಸರ್ಕಾರದಿಂದ ಪರಿಹಾರ ಸಿಗುವಂತೆ ಮಾಡುವುದಾಗಿ ತಿಳಿಸಿದರು.

Malnad Times

Recent Posts

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

14 mins ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

2 hours ago

ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನಾ ಸ್ಥಳಕ್ಕೆ ಶಾಸಕದ್ವಯರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…

5 hours ago

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

9 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

22 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

1 day ago