ಹೊಸನಗರ : ‘ಉಳುವವನೇ ಹೊಲದೊಡೆಯ’ ಕಾನೂನಿನ ಮೂಲಕ ಅನೇಕ ರೈತಾಪಿಗಳ ಸಹಾಯಕ್ಕೆ ಅಂದು ಧಾವಿಸಿದ್ದ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಇತ್ತೀಚೆಗೆ ರಾಜ್ಯದ ಸರ್ಕಾರವು ದಿವಂಗತ ಡಿ. ದೇವರಾಜ ಅರಸು ಪ್ರಶಸ್ತಿ ನೀಡಿ ಗೌರವಿಸಿದ್ದ ಹಿನ್ನಲೆಯಲ್ಲಿ ಜೆಸಿಐ ಕೊಡಚಾದ್ರಿ ಹೊಸನಗರ ಸಪ್ತಾಹ-2023ರ ಸಂದರ್ಭದಲ್ಲಿ ಸಂಸ್ಥೆ ಅವರನ್ನು ಆತ್ಮೀಯವಾಗಿ ಗೌರವಿಸಿತು.
ಈ ವೇಳೆ ಶಾಸಕ ಗೋಪಾಲಕೃಷ್ಣ ಬೇಳೂರು, ಜಿ.ಪಂ. ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಮಾಜಿ ಸದಸ್ಯ ಬಂಡಿ ರಾಮಚಂದ್ರ, ತಾ.ಪಂ. ಮಾಜಿ ಸದಸ್ಯ ಕೋಡೂರು ಚಂದ್ರಮೌಳಿ, ಜೇಸಿಐ ಅಧ್ಯಕ್ಷ ಮೋಹನ್ ಶೆಟ್ಟಿ, ಕಾಯದರ್ಶಿ ಸಂತೋಷ್ ಶೇಟ್, ಪ್ರಮುಖರಾದ ಪ್ರದೀಪ ಕಾಡುವಳ್ಳಿ, ಪ್ರಿಯಾಂಕ ಪೂರ್ಣೇಶ್, ಶೈಲಾ ಕೇಶವ್, ರಾಧಿಕ, ಮಂಜುನಾಥ ಶೆಟ್ಟಿ, ಮಂಡಾನಿ ಗುರು ಸೇರಿದಂತೆ ಹಲವರು ಹಾಜರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…