ಮಾಹಿತಿ ಹಕ್ಕಿನಿಂದ ಬಹಿರಂಗ | ಭೂಪರಿವರ್ತನೆ ಹೆಸರಿನಲ್ಲಿ ನಕಲಿ ನಿರಾಕ್ಷೇಪನಾ ಪತ್ರ ದಾಖಲೆ ಸೃಷ್ಟಿಸಿ ನಗರ ಮತ್ತು ಗ್ರಾಮೀಣ ಯೋಜನಾ ಇಲಾಖೆ ಮಂಜೂರಾತಿ ಪಡೆಯುವ ಹುನ್ನಾರ ! ಗ್ರಾ.ಪಂ. ಸದಸ್ಯನ ಗಂಭೀರ ಆರೋಪ

ರಿಪ್ಪನ್‌ಪೇಟೆ: ಇಲ್ಲಿನ ಗ್ರಾಮಪಂಚಾಯ್ತಿ ವಸತಿ ನಿವೇಶನ ಉದ್ದೇಶಕ್ಕಾಗಿ ಭೂಪರಿವರ್ತನೆಯನ್ನು ಮಾಡಿರುವ ಕೆಲವು ಲೇಔಟ್‌ಗಳು ನಿಯಮವನ್ನು ಉಲ್ಲಂಘಿಸಿದ್ದು ಈ ಕುರಿತು ಜಿಲ್ಲಾಧಿಕಾರಿಗಳು ಸಮಗ್ರ ತನಿಖೆ ನಡೆಸಬೇಕೆಂದು ಗ್ರಾಮ ಪಂಚಾಯ್ತಿ ಸದಸ್ಯ ಜಿ.ಡಿ.ಮಲ್ಲಿಕಾರ್ಜುನ ಆರೋಪಿಸಿದರು. ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗವಟೂರು ಗ್ರಾಮದ ಸರ್ವೇ ನಂ 361/2 ರಲ್ಲಿ 1.09 ಎಕರೆ ಕೃಷಿ ಭೂಮಿಯನ್ನು ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತಿಸಲು ಅರ್ಜಿಸಲ್ಲಿಸಿರುತ್ತಾರೆ. ಆದರೆ ಈ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ನಿಯಾಮಾನುಸಾರ ಇಲ್ಲದೆ ಇರುವುದು ವಾಸ್ತವವಾಗಿದ್ದು ಗ್ರಾಮ … Continue reading ಮಾಹಿತಿ ಹಕ್ಕಿನಿಂದ ಬಹಿರಂಗ | ಭೂಪರಿವರ್ತನೆ ಹೆಸರಿನಲ್ಲಿ ನಕಲಿ ನಿರಾಕ್ಷೇಪನಾ ಪತ್ರ ದಾಖಲೆ ಸೃಷ್ಟಿಸಿ ನಗರ ಮತ್ತು ಗ್ರಾಮೀಣ ಯೋಜನಾ ಇಲಾಖೆ ಮಂಜೂರಾತಿ ಪಡೆಯುವ ಹುನ್ನಾರ ! ಗ್ರಾ.ಪಂ. ಸದಸ್ಯನ ಗಂಭೀರ ಆರೋಪ