ಹೊಸನಗರ: ರೈತ ಸಂಪರ್ಕ ಕೇಂದ್ರಗಳು, ಸಸ್ಯ ಚಿಕಿತ್ಸಾಲಯವಿದಂತೆ ಕೃಷಿ ಅಧಿಕಾರಿಗಳು ನಮ್ಮ ಬೆಳೆಗಳ ಡಾಕ್ಟರ್ ಗಳು, ರೈತರು ಭೇಟಿ ನೀಡಿ ತಮ್ಮ ಬೆಳೆಗಳ ಬಗ್ಗೆ ವೈಜ್ಞಾನಿಕ ಮಾಹಿತಿ ಪಡೆದು ಇಳುವರಿಯನ್ನು ಹೆಚ್ಚಿಸಿಕೊಳ್ಳಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕರೆಕೊಟ್ಟರು.
ಅವರು ಗುರುವಾರ ಹುಂಚ ಹೋಬಳಿಯ ನೂತನ ರೈತ ಸಂಪರ್ಕ ಕೇಂದ್ರ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ರೈತರು ಇಲಾಖೆಯಲ್ಲಿ ಸಹಾಯಧನದಡಿ ಕೊಡುವ ಸವಲತ್ತುಗಳನ್ನು ಪಡೆಯಬೇಕೆಂದು ಸಲಹೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷೆ ಪಲವಿ ಚೇತನ್ ವಹಿಸಿದ್ದರು.
ಸಹಾಯಕ ಕೃಷಿ ನಿರ್ದೇಶಕ ಗಣೇಶ್ ಸ್ವಾಗತಿಸಿದರು. ಉಪ ಕೃಷಿ ನಿರ್ದೇಶಕ ಡಿ.ಎಂ ಬಸವರಾಜ್ ಪ್ರಸ್ತಾವನೆ ಮಾಡಿದರು. ಸಹಾಯಕ ಕೃಷಿ ಅಧಿಕಾರಿ ಶರಣ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕೃಷಿ ಅಧಿಕಾರಿಗಳು, ಅತ್ಮ ಸಿಬ್ಬಂದಿ, ಕಛೇರಿ ಸಿಬ್ಬಂದಿಗಳು ಹಾಜರಿದ್ದರು.
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…