ಹೊಸನಗರ : ರಾಜ್ಯ ಸರ್ಕಾರ ಅನುಷ್ಟಾನಗೊಳಿಸಿರುವ ಮಹತ್ವಾಕಾಂಕ್ಷಿ ಯೋಜನೆಯಾದ ಬಿಸಿಯೂಟ ಯೋಜನೆಗೆ ಸರಬರಾಜು ಮಾಡಲಾದ ಗೋಧಿ ಕಳಪೆ ಮಟ್ಟದಿಂದ ಕೂಡಿದೆ ಎಂದು ಎಸ್.ಡಿ.ಎಂ.ಸಿ ಯವರು ತೀವ್ರ ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈಗಾಗಲೇ ಕೋಡೂರು ಗ್ರಾಪಂ ವ್ಯಾಪ್ತಿ ಸೇರಿದಂತೆ ಹಾಗೂ ತಾಲ್ಲೂಕಿನ ಹಲವು ಸರ್ಕಾರಿ ಹಿರಿಯ, ಕಿರಿಯ ಮತ್ತು ಪ್ರೌಢಶಾಲೆಗಳಿಗೆ ಸರಬರಾಜು ಮಾಡಲಾದ ಬಿಸಿಯೂಟದ ಯೋಜನೆಯ ಗೋಧಿಯು ಕಳಪೆ ಗುಣಮಟ್ಟದಿಂದ ಕೂಡಿದೆ ಕಲ್ಲು, ಮಣ್ಣು, ಹಾಳಾದ ಹಾಗೂ ಹುಳು ಹಿಡಿದ ಗೋಧಿಯನ್ನು ವಿತರಿಸಲಾಗುತ್ತಿದ್ದು ತಕ್ಷಣ ಈ ಗೋಧಿಯನ್ನು ವಾಪಾಸ್ಸು ಪಡೆಯುವಂತೆ ಸಹ ಎಸ್.ಡಿ.ಎಂ.ಸಿ. ಸಮಿತಿಯವರು ತಮ್ಮ ಅಕ್ರೊಶವನ್ನು ಹೊರಹಾಕಿ ಮಾಧ್ಯಮದವರ ಮುಂದೆ ಕಳಪೆ ಗೋಧಿಯನ್ನು ಹಿಡಿದು ಪ್ರದರ್ಶನ ಮಾಡಿದರು.
ಆಯಾ ಶಾಲೆಗಳಿಗೆ ಆಹಾರ ನಾಗರಿಕ ಸರಬರಾಜು ನಿಗಮದಿಂದ ಪೂರೈಕೆಯಾಗಿದ್ದ ಗೋಧಿ ಗುಣಮಟ್ಟ ಸರಿಯಿಲ್ಲವೆಂದು ಆರೋಪಿಸಿ ಅದನ್ನು ವಾಪಸ್ ಪಡೆದು ಬೇರೆ ಗೋಧಿಯನ್ನು ಆಹಾರ ನಿಗಮದವರು ಕೂಡಲೇ ವರ್ಗಾಯಿಸಿ ಕೊಡಬೇಕೆಂದು ಆಗ್ರಹಿಸಿದರು.
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…
ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…