ವೀರಶೈವ ಯುವ ಮುಖಂಡನ ಮೇಲೆ ಬೇಳೂರು ಬೆಂಬಲಿಗರಿಂದ ಹಲ್ಲೆಗೆ ಯತ್ನ ಆರೋಪ ; ದೂರು ದಾಖಲು

ಹೊಸನಗರ : ವೀರಶೈವ ಯುವ ಮುಖಂಡ ಪುಣಜೆ ಗ್ರಾಮದ ಚಿಕ್ಕಮಣತಿ ವಾಸಿ ಅಭಿಲಾಶ್ ಗೌಡ ಎಂಬುವವರ ಮೇಲೆ ಬೇಳೂರು ಬೆಂಬಲಿಗರಿಂದ ಹಲ್ಲೆಗೆ ಯತ್ನ ನಡೆಸಿರುವ ಆರೋಪದ ಬಗ್ಗೆ ಹೊಸನಗರ ಪೊಲೀಸ್ ಠಾಣೆಗೆ ದೂರಿನ ಅರ್ಜಿ ಸಲ್ಲಿಸಲಾಗಿದೆ. ಏನಿದು ಪ್ರಕರಣ ? ದೂರಿನಲ್ಲೇನಿದೆ ?ನಾನು ಏ.23 ರಂದು ಮದ್ಯರಾತ್ರಿ 12:10 ರ ಸುಮಾರಿಗೆ ನನ್ನ ಕೆಲಸ ಮುಗಿಸಿ ಮನೆಗೆ ಹೋಗುತ್ತಿರುವಾಗ ಹೊಸನಗರ ತಾಲ್ಲೂಕು ಪುಣಜೆ ಗ್ರಾಮದ ಸಾಗರ-ಹೊಸನಗರ ರಸ್ತೆಯ ಹೊಸಮನೆ ತಿರುವಿನಲ್ಲಿ ಹೋಗುತ್ತಿದ್ದಾಗ ಮೊದಲೇ ನಿಂತಿದ್ದ ಇನ್ನೋವಾ ಕಾರಿನಿಂದ … Continue reading ವೀರಶೈವ ಯುವ ಮುಖಂಡನ ಮೇಲೆ ಬೇಳೂರು ಬೆಂಬಲಿಗರಿಂದ ಹಲ್ಲೆಗೆ ಯತ್ನ ಆರೋಪ ; ದೂರು ದಾಖಲು