‘ಶರಾವತಿ ಹಿನ್ನೀರ ಹಬ್ಬ’ ಆಯೋಜಕರು ಆತ್ಮಾವಲೋಕನ ಮಾಡಿಕೊಳ್ಳಲಿ ; ಸೊನಲೆ ಶ್ರೀನಿವಾಸ್
ಹೊಸನಗರ: ಮಾ.4ರಂದು ಶಾಸಕ ಎಚ್.ಹಾಲಪ್ಪ ಅಧ್ಯಕ್ಷತೆಯಲ್ಲಿ ಶರಾವತಿ ಹಿನ್ನೀರು ಸಮೀಪ ಆಯೋಜಿಸಿರುವ ಶರಾವತಿ ಹಿನ್ನೀರು ಹಬ್ಬ ಆಚರಿಸುವ ಔಚಿತ್ಯವೇನು ? ಎಂದು ನಿವೃತ್ತ ಪ್ರಾಚಾರ್ಯ ಸೊನಲೆ ಶ್ರೀನಿವಾಸ್ ಪ್ರಶ್ನಿಸಿದ್ದಾರೆ. ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿ, ಮುಳುಗಡೆ ಎನ್ನುವುದು ಮಲೆನಾಡಿನ ಮೂಲ ನಿವಾಸಿಗಳ ರಕ್ತ ಕುಡಿದು ಗಹಗಹಿಸಿದ ರಕ್ಕಸ ಎಂಬ ಭಾವನೆಯಿದೆ. ಊರು, ಕೇರಿ, ಸಂಬಂಧಗಳನ್ನು ದೂರ ಮಾಡಿದ್ದೂ ಅಲ್ಲದೆ, ಮಣ್ಣಿನ ಭಾವನೆಗಳನ್ನೂ ಅಳಿಸಿ ಹಾಕಿದ ಮುಳುಗಡೆ ನಮ್ಮ ಹಿರಿಯರು ಕಣ್ಣೀರು ಹರಿಸಿದ ಘಟನೆ. ಅವರ … Continue reading ‘ಶರಾವತಿ ಹಿನ್ನೀರ ಹಬ್ಬ’ ಆಯೋಜಕರು ಆತ್ಮಾವಲೋಕನ ಮಾಡಿಕೊಳ್ಳಲಿ ; ಸೊನಲೆ ಶ್ರೀನಿವಾಸ್
Copy and paste this URL into your WordPress site to embed
Copy and paste this code into your site to embed